AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಅಂದು ರಹಾನೆ, ಇಂದು ಕಮಿನ್ಸ್: ಸೋತರೂ ಎಲ್ಲರ ಮನಗೆದ್ದ ಆಸ್ಟ್ರೇಲಿಯಾ ನಾಯಕ

India vs Australia 2nd Test: ಹೀನಾಯ ಸೋಲಿನ ಬಳಿಕ ಪ್ಯಾಟ್ ಕಮಿನ್ಸ್ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ಗೆ ಆಗಮಿಸಿ ಚೇತೇಶ್ವರ ಪೂಜಾರಗೆ ವಿಶೇಷ ಜೆರ್ಸಿಯೊಂದನ್ನು ನೀಡಿ ಅಭಿನಂದಿಸಿದರು.

TV9 Web
| Edited By: |

Updated on: Feb 19, 2023 | 5:31 PM

Share
ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯ 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಭಾರತ ಸೋಲುಣಿಸಿದೆ. ಈ ಮೂಲಕ 4 ಪಂದ್ಯಗಳ ಸರಣಿಯಲ್ಲಿ ಭಾರತ ತಂಡವು 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ವಿಶೇಷ ಎಂದರೆ ಈ ಸೋಲಿನ ಬಳಿಕ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ನಲ್ಲಿ ಕಾಣಿಸಿಕೊಂಡಿದ್ದರು.

ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯ 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಭಾರತ ಸೋಲುಣಿಸಿದೆ. ಈ ಮೂಲಕ 4 ಪಂದ್ಯಗಳ ಸರಣಿಯಲ್ಲಿ ಭಾರತ ತಂಡವು 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ವಿಶೇಷ ಎಂದರೆ ಈ ಸೋಲಿನ ಬಳಿಕ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ನಲ್ಲಿ ಕಾಣಿಸಿಕೊಂಡಿದ್ದರು.

1 / 6
ಹೌದು, ಅತ್ತ ಹೀನಾಯ ಸೋಲಿನ ಬಳಿಕ ಪ್ಯಾಟ್ ಕಮಿನ್ಸ್ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ಗೆ ಆಗಮಿಸಿ ಚೇತೇಶ್ವರ ಪೂಜಾರಗೆ ವಿಶೇಷ ಜೆರ್ಸಿಯೊಂದನ್ನು ನೀಡಿ ಅಭಿನಂದಿಸಿದರು.

ಹೌದು, ಅತ್ತ ಹೀನಾಯ ಸೋಲಿನ ಬಳಿಕ ಪ್ಯಾಟ್ ಕಮಿನ್ಸ್ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ಗೆ ಆಗಮಿಸಿ ಚೇತೇಶ್ವರ ಪೂಜಾರಗೆ ವಿಶೇಷ ಜೆರ್ಸಿಯೊಂದನ್ನು ನೀಡಿ ಅಭಿನಂದಿಸಿದರು.

2 / 6
100ನೇ ಟೆಸ್ಟ್ ಪಂದ್ಯವಾಡಿದ್ದ ಪೂಜಾರ ಅವರ ಸಾಧನೆಯನ್ನು ಅವಿಸ್ಮರಣೀಯವಾಗಿಸಲು ಆಸ್ಟ್ರೇಲಿಯಾ ತಂಡದ ಎಲ್ಲ ಆಟಗಾರರು ಸಹಿ ಹಾಕಿರುವ ಜೆರ್ಸಿಯನ್ನು ಪ್ಯಾಟ್ ಕಮಿನ್ಸ್​ ಉಡುಗೊರೆಯಾಗಿ ನೀಡಿ ಅಭಿನಂದಿಸಿದರು. ಇದೀಗ ಈ ಫೋಟೋ ವೈರಲ್ ಆಗಿದೆ.

100ನೇ ಟೆಸ್ಟ್ ಪಂದ್ಯವಾಡಿದ್ದ ಪೂಜಾರ ಅವರ ಸಾಧನೆಯನ್ನು ಅವಿಸ್ಮರಣೀಯವಾಗಿಸಲು ಆಸ್ಟ್ರೇಲಿಯಾ ತಂಡದ ಎಲ್ಲ ಆಟಗಾರರು ಸಹಿ ಹಾಕಿರುವ ಜೆರ್ಸಿಯನ್ನು ಪ್ಯಾಟ್ ಕಮಿನ್ಸ್​ ಉಡುಗೊರೆಯಾಗಿ ನೀಡಿ ಅಭಿನಂದಿಸಿದರು. ಇದೀಗ ಈ ಫೋಟೋ ವೈರಲ್ ಆಗಿದೆ.

3 / 6
ವಿಶೇಷ ಎಂದರೆ ಕಳೆದ ಬಾರಿಯ ಬಾರ್ಡರ್​​-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಹಂಗಾಮಿ ನಾಯಕರಾಗಿದ್ದ ಅಜಿಂಕ್ಯ ರಹಾನೆ ಕೂಡ ನಾಥನ್ ಲಿಯಾನ್ ಅವರನ್ನು ಇದೇ ಮಾದರಿಯಲ್ಲಿ ಗೌರವಿಸಿದ್ದರು.

ವಿಶೇಷ ಎಂದರೆ ಕಳೆದ ಬಾರಿಯ ಬಾರ್ಡರ್​​-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಹಂಗಾಮಿ ನಾಯಕರಾಗಿದ್ದ ಅಜಿಂಕ್ಯ ರಹಾನೆ ಕೂಡ ನಾಥನ್ ಲಿಯಾನ್ ಅವರನ್ನು ಇದೇ ಮಾದರಿಯಲ್ಲಿ ಗೌರವಿಸಿದ್ದರು.

4 / 6
ಬ್ರಿಸ್ಬೇನ್‌ನ ಗಬ್ಬಾ ಸ್ಟೇಡಿಯಂನಲ್ಲಿ ನಡೆದಿದ್ದ ಪಂದ್ಯದ ಮೂಲಕ ನಾಥನ್ ಲಿಯಾನ್ 100ನೇ ಟೆಸ್ಟ್​ ಪಂದ್ಯವಾಡಿದ್ದರು. ಈ ಕ್ಷಣವನ್ನು ಸ್ಮರಣೀಯವಾಗಿಸಲು ಟೀಮ್ ಇಂಡಿಯಾ ನಾಯಕರಾಗಿದ್ದ ಅಜಿಂಕ್ಯ ರಹಾನೆ ಭಾರತೀಯ ಆಟಗಾರರ ಸಹಿ ಹೊಂದಿದ್ದ ವಿಶೇಷ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದರು.

ಬ್ರಿಸ್ಬೇನ್‌ನ ಗಬ್ಬಾ ಸ್ಟೇಡಿಯಂನಲ್ಲಿ ನಡೆದಿದ್ದ ಪಂದ್ಯದ ಮೂಲಕ ನಾಥನ್ ಲಿಯಾನ್ 100ನೇ ಟೆಸ್ಟ್​ ಪಂದ್ಯವಾಡಿದ್ದರು. ಈ ಕ್ಷಣವನ್ನು ಸ್ಮರಣೀಯವಾಗಿಸಲು ಟೀಮ್ ಇಂಡಿಯಾ ನಾಯಕರಾಗಿದ್ದ ಅಜಿಂಕ್ಯ ರಹಾನೆ ಭಾರತೀಯ ಆಟಗಾರರ ಸಹಿ ಹೊಂದಿದ್ದ ವಿಶೇಷ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದರು.

5 / 6
ಇದೀಗ ಇದೇ ಮಾದರಿಯಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಕೂಡ ತನ್ನ ಸಹ ಆಟಗಾರರ ಸಹಿ ಹೊಂದಿರುವ ವಿಶೇಷ ಜೆರ್ಸಿಯನ್ನು 100ನೇ ಟೆಸ್ಟ್ ಪಂದ್ಯವಾಡಿದ ಟೀಮ್ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರಾಗೆ ಉಡುಗೊರೆಯಾಗಿ ನೀಡಿದ್ದಾರೆ.

ಇದೀಗ ಇದೇ ಮಾದರಿಯಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಕೂಡ ತನ್ನ ಸಹ ಆಟಗಾರರ ಸಹಿ ಹೊಂದಿರುವ ವಿಶೇಷ ಜೆರ್ಸಿಯನ್ನು 100ನೇ ಟೆಸ್ಟ್ ಪಂದ್ಯವಾಡಿದ ಟೀಮ್ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರಾಗೆ ಉಡುಗೊರೆಯಾಗಿ ನೀಡಿದ್ದಾರೆ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ