AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಚೀಟರ್ ಎಂದ ಆಸೀಸ್ ಮೀಡಿಯಾಗಳಿಗೆ ಬ್ಯಾಟ್​ನಿಂದಲೇ ಉತ್ತರಿಸಿ, ವಿಶ್ವ ದಾಖಲೆ ಮುರಿದ ಜಡೇಜಾ!

Ravindra Jadeja: ಮೊದಲ ಇನಿಂಗ್ಸ್‌ನಲ್ಲಿ ರವೀಂದ್ರ ಜಡೇಜಾ 49 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತದಲ್ಲಿ ಆಡಿದ 3 ಸತತ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

TV9 Web
| Edited By: |

Updated on: Feb 10, 2023 | 5:36 PM

Share
ನಾಗ್ಪುರದಲ್ಲಿ ನಡೆಯುತ್ತಿರುವ ಆಸೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಮೊದಲು ಬೌಲಿಂಗ್​ನಲ್ಲಿ 5 ವಿಕೆಟ್ ಕಿತ್ತು ಮಿಂಚಿದ್ದ ಜಡೇಜಾ ಇದೀಗ ಬ್ಯಾಟಿಂಗ್​ನಲ್ಲೂ ಅಜೇಯ ಅರ್ಧಶತಕ ಸಿಡಿಸಿದ್ದಾರೆ. ಈ ಮೂಲಕ ರವೀಂದ್ರ ಜಡೇಜಾ ಮತ್ತೊಂದು ದಾಖಲೆ ಕೂಡ ಬರೆದಿದ್ದಾರೆ.

ನಾಗ್ಪುರದಲ್ಲಿ ನಡೆಯುತ್ತಿರುವ ಆಸೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಮೊದಲು ಬೌಲಿಂಗ್​ನಲ್ಲಿ 5 ವಿಕೆಟ್ ಕಿತ್ತು ಮಿಂಚಿದ್ದ ಜಡೇಜಾ ಇದೀಗ ಬ್ಯಾಟಿಂಗ್​ನಲ್ಲೂ ಅಜೇಯ ಅರ್ಧಶತಕ ಸಿಡಿಸಿದ್ದಾರೆ. ಈ ಮೂಲಕ ರವೀಂದ್ರ ಜಡೇಜಾ ಮತ್ತೊಂದು ದಾಖಲೆ ಕೂಡ ಬರೆದಿದ್ದಾರೆ.

1 / 5
ಇವತ್ತಿನ ಅರ್ಧಶತಕದೊಂದಿಗೆ ರವೀಂದ್ರ ಜಡೇಜಾ, ಭಾರತದ ಪರ ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಅರ್ಧಶತಕ ಮತ್ತು ಐದು ವಿಕೆಟ್‌ಗಳನ್ನು ಗಳಿಸಿದ ಮೊದಲ ಆಟಗಾರನೆನಿಸಿಕೊಂಡಿದ್ದಾರೆ. ಜಡೇಜಾ ನಾಲ್ಕನೇ ಬಾರಿ ಈ ಸಾಧನೆ ಮಾಡಿದ್ದಾರೆ.

ಇವತ್ತಿನ ಅರ್ಧಶತಕದೊಂದಿಗೆ ರವೀಂದ್ರ ಜಡೇಜಾ, ಭಾರತದ ಪರ ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಅರ್ಧಶತಕ ಮತ್ತು ಐದು ವಿಕೆಟ್‌ಗಳನ್ನು ಗಳಿಸಿದ ಮೊದಲ ಆಟಗಾರನೆನಿಸಿಕೊಂಡಿದ್ದಾರೆ. ಜಡೇಜಾ ನಾಲ್ಕನೇ ಬಾರಿ ಈ ಸಾಧನೆ ಮಾಡಿದ್ದಾರೆ.

2 / 5
ಇದರೊಂದಿಗೆ ಜಡೇಜಾ, ಮಾಜಿ ನಾಯಕ ಹಾಗೂ ಅನುಭವಿ ಆಲ್ ರೌಂಡರ್ ಕಪಿಲ್ ದೇವ್ ಅವರ ದಾಖಲೆಯನ್ನು ಕೂಡ ಮುರಿದಿದ್ದಾರೆ. ಕಪಿಲ್ 4 ಬಾರಿ ಈ ಸಾಧನೆ ಮಾಡಿದ್ದು, ಈಗ ಜಡ್ಡು ಅವರನ್ನು ಹಿಂದಿಕ್ಕಿದ್ದಾರೆ.

ಇದರೊಂದಿಗೆ ಜಡೇಜಾ, ಮಾಜಿ ನಾಯಕ ಹಾಗೂ ಅನುಭವಿ ಆಲ್ ರೌಂಡರ್ ಕಪಿಲ್ ದೇವ್ ಅವರ ದಾಖಲೆಯನ್ನು ಕೂಡ ಮುರಿದಿದ್ದಾರೆ. ಕಪಿಲ್ 4 ಬಾರಿ ಈ ಸಾಧನೆ ಮಾಡಿದ್ದು, ಈಗ ಜಡ್ಡು ಅವರನ್ನು ಹಿಂದಿಕ್ಕಿದ್ದಾರೆ.

3 / 5
ಆದರೆ ಜಡೇಜಾ ಅವರ ಈ ಅದ್ಭುತ ಪ್ರದರ್ಶನ ನೋಡಿದ ಆಸೀಸ್ ಮೀಡಿಯಾಗಳು ಅವರ ವಿರುದ್ಧ ಮೋಸದಾಟ  ಷಡ್ಯಂತ್ರ ಮಾಡಲು ಯತ್ನಿಸಿದ್ದವು. ಮೊದಲ ದಿನದಾಟದಲ್ಲಿ ಜಡೇಜಾ ತಮ್ಮ ಬೆರಳಿಗೆ ಪೇನ್ ಕಿಲ್ಲರ್ ಕ್ರೀಮ್ ಹಚ್ಚಿಕೊಳ್ಳುತ್ತಿದ್ದ ವಿಡಿಯೋವೊಂದನ್ನು ಇಟ್ಟುಕೊಂಡು, ಆಸ್ಟ್ರೇಲಿಯಾ ಮಾಧ್ಯಮಗಳು ಜಡೇಜಾ ಬಾಲ್ ಟಂಪರಿಂಗ್ ಮಾಡಿದ್ದಾರೆ ಎಂಬ ಆರೋಪ ಹೊರಿಸಲು ಯತ್ನಿಸಿದ್ದವು. ಆದರೂ ಮ್ಯಾಚ್ ರೆಫರಿ ಜಡೇಜಾಗೆ ಕ್ಲೀನ್ ಚಿಟ್ ನೀಡಿದರು.

ಆದರೆ ಜಡೇಜಾ ಅವರ ಈ ಅದ್ಭುತ ಪ್ರದರ್ಶನ ನೋಡಿದ ಆಸೀಸ್ ಮೀಡಿಯಾಗಳು ಅವರ ವಿರುದ್ಧ ಮೋಸದಾಟ ಷಡ್ಯಂತ್ರ ಮಾಡಲು ಯತ್ನಿಸಿದ್ದವು. ಮೊದಲ ದಿನದಾಟದಲ್ಲಿ ಜಡೇಜಾ ತಮ್ಮ ಬೆರಳಿಗೆ ಪೇನ್ ಕಿಲ್ಲರ್ ಕ್ರೀಮ್ ಹಚ್ಚಿಕೊಳ್ಳುತ್ತಿದ್ದ ವಿಡಿಯೋವೊಂದನ್ನು ಇಟ್ಟುಕೊಂಡು, ಆಸ್ಟ್ರೇಲಿಯಾ ಮಾಧ್ಯಮಗಳು ಜಡೇಜಾ ಬಾಲ್ ಟಂಪರಿಂಗ್ ಮಾಡಿದ್ದಾರೆ ಎಂಬ ಆರೋಪ ಹೊರಿಸಲು ಯತ್ನಿಸಿದ್ದವು. ಆದರೂ ಮ್ಯಾಚ್ ರೆಫರಿ ಜಡೇಜಾಗೆ ಕ್ಲೀನ್ ಚಿಟ್ ನೀಡಿದರು.

4 / 5
ಮೊದಲ ಇನಿಂಗ್ಸ್‌ನಲ್ಲಿ ರವೀಂದ್ರ ಜಡೇಜಾ 49 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತದಲ್ಲಿ ಆಡಿದ 3 ಸತತ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಮೊದಲ ಇನಿಂಗ್ಸ್‌ನಲ್ಲಿ ರವೀಂದ್ರ ಜಡೇಜಾ 49 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತದಲ್ಲಿ ಆಡಿದ 3 ಸತತ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

5 / 5
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ