AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ

India vs Australia 3rd Test: ಹೋಲ್ಕರ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 109 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಜಡೇಜಾ ಆರಂಭಿಕ ಆಘಾತ ನೀಡಿದ್ದರು.

TV9 Web
| Edited By: |

Updated on: Mar 01, 2023 | 2:32 PM

Share
ಇಂದೋರ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯದಲ್ಲಿ 1 ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಮೂಲಕ ಲೆಜೆಂಡ್ ಆಲ್​ರೌಂಡರ್ ಕಪಿಲ್ ದೇವ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಇಂದೋರ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯದಲ್ಲಿ 1 ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಮೂಲಕ ಲೆಜೆಂಡ್ ಆಲ್​ರೌಂಡರ್ ಕಪಿಲ್ ದೇವ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 6
ಹೋಲ್ಕರ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 109 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಜಡೇಜಾ ಆರಂಭಿಕ ಆಘಾತ ನೀಡಿದ್ದರು. ಆರಂಭಿಕ ಆಟಗಾರ ಟ್ರಾವಿಡ್ ಹೆಡ್ (9) ರನ್ನು ಎಲ್​ಬಿಡಬ್ಲ್ಯೂಗೆ ಕೆಡವಿದ ರವೀಂದ್ರ ಜಡೇಜಾ ಭಾರತ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು.

ಹೋಲ್ಕರ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 109 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಜಡೇಜಾ ಆರಂಭಿಕ ಆಘಾತ ನೀಡಿದ್ದರು. ಆರಂಭಿಕ ಆಟಗಾರ ಟ್ರಾವಿಡ್ ಹೆಡ್ (9) ರನ್ನು ಎಲ್​ಬಿಡಬ್ಲ್ಯೂಗೆ ಕೆಡವಿದ ರವೀಂದ್ರ ಜಡೇಜಾ ಭಾರತ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು.

2 / 6
ಇದರೊಂದಿಗೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ರವೀಂದ್ರ ಜಡೇಜಾ 500 ವಿಕೆಟ್​ಗಳನ್ನು ಪೂರೈಸಿದರು. ಅಷ್ಟೇ ಅಲ್ಲದೆ ಭಾರತದ ಪರ 500 ವಿಕೆಟ್ ಹಾಗೂ 5 ಸಾವಿರ ರನ್ ಕಲೆಹಾಕಿದ 2ನೇ ಆಟಗಾರ ಎಂಬ ವಿಶೇಷ ದಾಖಲೆಯನ್ನು ರವೀಂದ್ರ ಜಡೇಜಾ ತಮ್ಮದಾಗಿಸಿಕೊಂಡರು.

ಇದರೊಂದಿಗೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ರವೀಂದ್ರ ಜಡೇಜಾ 500 ವಿಕೆಟ್​ಗಳನ್ನು ಪೂರೈಸಿದರು. ಅಷ್ಟೇ ಅಲ್ಲದೆ ಭಾರತದ ಪರ 500 ವಿಕೆಟ್ ಹಾಗೂ 5 ಸಾವಿರ ರನ್ ಕಲೆಹಾಕಿದ 2ನೇ ಆಟಗಾರ ಎಂಬ ವಿಶೇಷ ದಾಖಲೆಯನ್ನು ರವೀಂದ್ರ ಜಡೇಜಾ ತಮ್ಮದಾಗಿಸಿಕೊಂಡರು.

3 / 6
ಇದಕ್ಕೂ ಮುನ್ನ ಕಪಿಲ್ ದೇವ್ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ್ದರು. 373 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ಕಪಿಲ್ ದೇವ್ 9517 ರನ್​ ಕಲೆಹಾಕಿದ್ದಾರೆ. ಹಾಗೆಯೇ 687 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಇದಕ್ಕೂ ಮುನ್ನ ಕಪಿಲ್ ದೇವ್ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ್ದರು. 373 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ಕಪಿಲ್ ದೇವ್ 9517 ರನ್​ ಕಲೆಹಾಕಿದ್ದಾರೆ. ಹಾಗೆಯೇ 687 ವಿಕೆಟ್​ಗಳನ್ನು ಕಬಳಿಸಿದ್ದಾರೆ.

4 / 6
ಇದೀಗ ಟೀಮ್ ಇಂಡಿಯಾ ಪರ ಒಟ್ಟು 298 ಪಂದ್ಯಗಳನ್ನು (ಏಕದಿನ, ಟೆಸ್ಟ್, ಟಿ20) ಆಡಿರುವ ಜಡೇಜಾ 5527 ರನ್​ ಕಲೆಹಾಕಿದ್ದಾರೆ. ಅಷ್ಟೇ ಅಲ್ಲದೆ 500* ವಿಕೆಟ್ ಕಬಳಿಸಿ ಕಪಿಲ್ ದೇವ್ ಹೆಸರಿನಲ್ಲಿದ್ದ 5000 ರನ್ ಹಾಗೂ 500 ವಿಕೆಟ್ ಪಡೆದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇದೀಗ ಟೀಮ್ ಇಂಡಿಯಾ ಪರ ಒಟ್ಟು 298 ಪಂದ್ಯಗಳನ್ನು (ಏಕದಿನ, ಟೆಸ್ಟ್, ಟಿ20) ಆಡಿರುವ ಜಡೇಜಾ 5527 ರನ್​ ಕಲೆಹಾಕಿದ್ದಾರೆ. ಅಷ್ಟೇ ಅಲ್ಲದೆ 500* ವಿಕೆಟ್ ಕಬಳಿಸಿ ಕಪಿಲ್ ದೇವ್ ಹೆಸರಿನಲ್ಲಿದ್ದ 5000 ರನ್ ಹಾಗೂ 500 ವಿಕೆಟ್ ಪಡೆದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

5 / 6
ವಿಶೇಷ ಎಂದರೆ ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ ಹಾಗೂ ಕಪಿಲ್ ದೇವ್ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಆಲ್​ರೌಂಡರ್​ಗಳು 5000 ರನ್ ಹಾಗೂ 500 ವಿಕೆಟ್​ಗಳನ್ನು ಪಡೆದಿಲ್ಲ.

ವಿಶೇಷ ಎಂದರೆ ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ ಹಾಗೂ ಕಪಿಲ್ ದೇವ್ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಆಲ್​ರೌಂಡರ್​ಗಳು 5000 ರನ್ ಹಾಗೂ 500 ವಿಕೆಟ್​ಗಳನ್ನು ಪಡೆದಿಲ್ಲ.

6 / 6
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು