AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ

India vs Australia 3rd Test: ಹೋಲ್ಕರ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 109 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಜಡೇಜಾ ಆರಂಭಿಕ ಆಘಾತ ನೀಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Mar 01, 2023 | 2:32 PM

ಇಂದೋರ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯದಲ್ಲಿ 1 ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಮೂಲಕ ಲೆಜೆಂಡ್ ಆಲ್​ರೌಂಡರ್ ಕಪಿಲ್ ದೇವ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಇಂದೋರ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯದಲ್ಲಿ 1 ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಮೂಲಕ ಲೆಜೆಂಡ್ ಆಲ್​ರೌಂಡರ್ ಕಪಿಲ್ ದೇವ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 6
ಹೋಲ್ಕರ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 109 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಜಡೇಜಾ ಆರಂಭಿಕ ಆಘಾತ ನೀಡಿದ್ದರು. ಆರಂಭಿಕ ಆಟಗಾರ ಟ್ರಾವಿಡ್ ಹೆಡ್ (9) ರನ್ನು ಎಲ್​ಬಿಡಬ್ಲ್ಯೂಗೆ ಕೆಡವಿದ ರವೀಂದ್ರ ಜಡೇಜಾ ಭಾರತ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು.

ಹೋಲ್ಕರ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 109 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಜಡೇಜಾ ಆರಂಭಿಕ ಆಘಾತ ನೀಡಿದ್ದರು. ಆರಂಭಿಕ ಆಟಗಾರ ಟ್ರಾವಿಡ್ ಹೆಡ್ (9) ರನ್ನು ಎಲ್​ಬಿಡಬ್ಲ್ಯೂಗೆ ಕೆಡವಿದ ರವೀಂದ್ರ ಜಡೇಜಾ ಭಾರತ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು.

2 / 6
ಇದರೊಂದಿಗೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ರವೀಂದ್ರ ಜಡೇಜಾ 500 ವಿಕೆಟ್​ಗಳನ್ನು ಪೂರೈಸಿದರು. ಅಷ್ಟೇ ಅಲ್ಲದೆ ಭಾರತದ ಪರ 500 ವಿಕೆಟ್ ಹಾಗೂ 5 ಸಾವಿರ ರನ್ ಕಲೆಹಾಕಿದ 2ನೇ ಆಟಗಾರ ಎಂಬ ವಿಶೇಷ ದಾಖಲೆಯನ್ನು ರವೀಂದ್ರ ಜಡೇಜಾ ತಮ್ಮದಾಗಿಸಿಕೊಂಡರು.

ಇದರೊಂದಿಗೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ರವೀಂದ್ರ ಜಡೇಜಾ 500 ವಿಕೆಟ್​ಗಳನ್ನು ಪೂರೈಸಿದರು. ಅಷ್ಟೇ ಅಲ್ಲದೆ ಭಾರತದ ಪರ 500 ವಿಕೆಟ್ ಹಾಗೂ 5 ಸಾವಿರ ರನ್ ಕಲೆಹಾಕಿದ 2ನೇ ಆಟಗಾರ ಎಂಬ ವಿಶೇಷ ದಾಖಲೆಯನ್ನು ರವೀಂದ್ರ ಜಡೇಜಾ ತಮ್ಮದಾಗಿಸಿಕೊಂಡರು.

3 / 6
ಇದಕ್ಕೂ ಮುನ್ನ ಕಪಿಲ್ ದೇವ್ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ್ದರು. 373 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ಕಪಿಲ್ ದೇವ್ 9517 ರನ್​ ಕಲೆಹಾಕಿದ್ದಾರೆ. ಹಾಗೆಯೇ 687 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಇದಕ್ಕೂ ಮುನ್ನ ಕಪಿಲ್ ದೇವ್ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ್ದರು. 373 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ಕಪಿಲ್ ದೇವ್ 9517 ರನ್​ ಕಲೆಹಾಕಿದ್ದಾರೆ. ಹಾಗೆಯೇ 687 ವಿಕೆಟ್​ಗಳನ್ನು ಕಬಳಿಸಿದ್ದಾರೆ.

4 / 6
ಇದೀಗ ಟೀಮ್ ಇಂಡಿಯಾ ಪರ ಒಟ್ಟು 298 ಪಂದ್ಯಗಳನ್ನು (ಏಕದಿನ, ಟೆಸ್ಟ್, ಟಿ20) ಆಡಿರುವ ಜಡೇಜಾ 5527 ರನ್​ ಕಲೆಹಾಕಿದ್ದಾರೆ. ಅಷ್ಟೇ ಅಲ್ಲದೆ 500* ವಿಕೆಟ್ ಕಬಳಿಸಿ ಕಪಿಲ್ ದೇವ್ ಹೆಸರಿನಲ್ಲಿದ್ದ 5000 ರನ್ ಹಾಗೂ 500 ವಿಕೆಟ್ ಪಡೆದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇದೀಗ ಟೀಮ್ ಇಂಡಿಯಾ ಪರ ಒಟ್ಟು 298 ಪಂದ್ಯಗಳನ್ನು (ಏಕದಿನ, ಟೆಸ್ಟ್, ಟಿ20) ಆಡಿರುವ ಜಡೇಜಾ 5527 ರನ್​ ಕಲೆಹಾಕಿದ್ದಾರೆ. ಅಷ್ಟೇ ಅಲ್ಲದೆ 500* ವಿಕೆಟ್ ಕಬಳಿಸಿ ಕಪಿಲ್ ದೇವ್ ಹೆಸರಿನಲ್ಲಿದ್ದ 5000 ರನ್ ಹಾಗೂ 500 ವಿಕೆಟ್ ಪಡೆದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

5 / 6
ವಿಶೇಷ ಎಂದರೆ ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ ಹಾಗೂ ಕಪಿಲ್ ದೇವ್ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಆಲ್​ರೌಂಡರ್​ಗಳು 5000 ರನ್ ಹಾಗೂ 500 ವಿಕೆಟ್​ಗಳನ್ನು ಪಡೆದಿಲ್ಲ.

ವಿಶೇಷ ಎಂದರೆ ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ ಹಾಗೂ ಕಪಿಲ್ ದೇವ್ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಆಲ್​ರೌಂಡರ್​ಗಳು 5000 ರನ್ ಹಾಗೂ 500 ವಿಕೆಟ್​ಗಳನ್ನು ಪಡೆದಿಲ್ಲ.

6 / 6
Follow us
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?