AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸೀಸ್ ವಿರುದ್ಧದ ಮೊದಲ ಹಣಾಹಣಿಗಾಗಿ ಮೊಹಾಲಿ ತಲುಪಿದ ಟೀಂ ಇಂಡಿಯಾ; ಫೋಟೋ ನೋಡಿ

IND vs AUS: ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಇತರ ಆಟಗಾರರು ಕೂಡ ಶನಿವಾರ ರಾತ್ರಿಯ ವೇಳೆಗೆ ಮೊಹಾಲಿ ತಲುಪಲಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on: Sep 17, 2022 | 7:40 PM

Share
ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಇದೀಗ ಪಂದ್ಯಾವಳಿ ಆರಂಭಕ್ಕೆ ಕಾಯಬೇಕಾಗಿದ್ದು, ಇನ್ನೂ ಸುಮಾರು ಒಂದು ತಿಂಗಳು ಬಾಕಿ ಉಳಿದಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡಕ್ಕೆ ತನ್ನ ಸಿದ್ಧತೆಯನ್ನು ಪರೀಕ್ಷಿಸಿಕೊಳ್ಳುವ ಅವಕಾಶವಿದ್ದು, ಇದಕ್ಕಾಗಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಮೊದಲ ಹಣಾಹಣಿಗಾಗಿ ಮೊಹಾಲಿ ತಲುಪಿದ್ದಾರೆ.

ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಇದೀಗ ಪಂದ್ಯಾವಳಿ ಆರಂಭಕ್ಕೆ ಕಾಯಬೇಕಾಗಿದ್ದು, ಇನ್ನೂ ಸುಮಾರು ಒಂದು ತಿಂಗಳು ಬಾಕಿ ಉಳಿದಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡಕ್ಕೆ ತನ್ನ ಸಿದ್ಧತೆಯನ್ನು ಪರೀಕ್ಷಿಸಿಕೊಳ್ಳುವ ಅವಕಾಶವಿದ್ದು, ಇದಕ್ಕಾಗಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಮೊದಲ ಹಣಾಹಣಿಗಾಗಿ ಮೊಹಾಲಿ ತಲುಪಿದ್ದಾರೆ.

1 / 5
ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ T20 ಸರಣಿಯೊಂದಿಗೆ ಭಾರತ ತಂಡದ ಸಿದ್ಧತೆಗಳು ಪ್ರಾರಂಭವಾಗುತ್ತವೆ. ಇದಕ್ಕಾಗಿ ಅನೇಕ ಭಾರತೀಯ ಆಟಗಾರರು ಮೊಹಾಲಿಗೆ ಎಂಟ್ರಿಕೊಡುತ್ತಿದ್ದಾರೆ. ಅಲ್ಲಿ ಸೆಪ್ಟೆಂಬರ್ 20 ಮಂಗಳವಾರ ಮೊದಲ ಪಂದ್ಯ ನಡೆಯಲಿದೆ. ತಂಡದ ದಿನೇಶ್ ಕಾರ್ತಿಕ್ ಹೊರತಾಗಿ, ಕೋಚ್ ರಾಹುಲ್ ದ್ರಾವಿಡ್ ಕೂಡ ಮೊಹಾಲಿಗೆ ಕಾಲಿಟ್ಟವರಲ್ಲಿ ಮೊದಲಿಗರು.

ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ T20 ಸರಣಿಯೊಂದಿಗೆ ಭಾರತ ತಂಡದ ಸಿದ್ಧತೆಗಳು ಪ್ರಾರಂಭವಾಗುತ್ತವೆ. ಇದಕ್ಕಾಗಿ ಅನೇಕ ಭಾರತೀಯ ಆಟಗಾರರು ಮೊಹಾಲಿಗೆ ಎಂಟ್ರಿಕೊಡುತ್ತಿದ್ದಾರೆ. ಅಲ್ಲಿ ಸೆಪ್ಟೆಂಬರ್ 20 ಮಂಗಳವಾರ ಮೊದಲ ಪಂದ್ಯ ನಡೆಯಲಿದೆ. ತಂಡದ ದಿನೇಶ್ ಕಾರ್ತಿಕ್ ಹೊರತಾಗಿ, ಕೋಚ್ ರಾಹುಲ್ ದ್ರಾವಿಡ್ ಕೂಡ ಮೊಹಾಲಿಗೆ ಕಾಲಿಟ್ಟವರಲ್ಲಿ ಮೊದಲಿಗರು.

2 / 5
ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ​​ತಮ್ಮ ಟ್ವಿಟರ್ ಖಾತೆಯಲ್ಲಿ ಆಟಗಾರರು ಆಗಮಿಸುತ್ತಿರುವ ಚಿತ್ರಗಳನ್ನು ಪೋಸ್ಟ್ ಮಾಡಿದೆ. ಇವರಲ್ಲಿ ರವಿಚಂದ್ರನ್ ಅಶ್ವಿನ್ ಮತ್ತು ಹರ್ಷಲ್ ಪಟೇಲ್ ಗಾಯಗೊಂಡ ನಂತರ ಮೊದಲ ಬಾರಿಗೆ ತಂಡಕ್ಕೆ ಮರಳಿದ್ದಾರೆ. ಮೊಹಾಲಿಗೆ ಆಗಮಿಸಿದ ಇವರೆಲ್ಲರನ್ನು ಹೋಟೆಲ್ ಸಿಬ್ಬಂದಿ ಸ್ವಾಗತಿಸಿದರು.

ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ​​ತಮ್ಮ ಟ್ವಿಟರ್ ಖಾತೆಯಲ್ಲಿ ಆಟಗಾರರು ಆಗಮಿಸುತ್ತಿರುವ ಚಿತ್ರಗಳನ್ನು ಪೋಸ್ಟ್ ಮಾಡಿದೆ. ಇವರಲ್ಲಿ ರವಿಚಂದ್ರನ್ ಅಶ್ವಿನ್ ಮತ್ತು ಹರ್ಷಲ್ ಪಟೇಲ್ ಗಾಯಗೊಂಡ ನಂತರ ಮೊದಲ ಬಾರಿಗೆ ತಂಡಕ್ಕೆ ಮರಳಿದ್ದಾರೆ. ಮೊಹಾಲಿಗೆ ಆಗಮಿಸಿದ ಇವರೆಲ್ಲರನ್ನು ಹೋಟೆಲ್ ಸಿಬ್ಬಂದಿ ಸ್ವಾಗತಿಸಿದರು.

3 / 5
ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಇತರ ಆಟಗಾರರು ಕೂಡ ಶನಿವಾರ ರಾತ್ರಿಯ ವೇಳೆಗೆ ಮೊಹಾಲಿ ತಲುಪಲಿದ್ದಾರೆ. ಮೂರು ಪಂದ್ಯಗಳ ಸರಣಿಯು ಮೊಹಾಲಿ (ಸೆಪ್ಟೆಂಬರ್ 20), ನಾಗ್ಪುರ (ಸೆಪ್ಟೆಂಬರ್ 23) ಮತ್ತು ಹೈದರಾಬಾದ್ (ಸೆಪ್ಟೆಂಬರ್ 25) ನಲ್ಲಿ ನಡೆಯಲಿದೆ.

ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಇತರ ಆಟಗಾರರು ಕೂಡ ಶನಿವಾರ ರಾತ್ರಿಯ ವೇಳೆಗೆ ಮೊಹಾಲಿ ತಲುಪಲಿದ್ದಾರೆ. ಮೂರು ಪಂದ್ಯಗಳ ಸರಣಿಯು ಮೊಹಾಲಿ (ಸೆಪ್ಟೆಂಬರ್ 20), ನಾಗ್ಪುರ (ಸೆಪ್ಟೆಂಬರ್ 23) ಮತ್ತು ಹೈದರಾಬಾದ್ (ಸೆಪ್ಟೆಂಬರ್ 25) ನಲ್ಲಿ ನಡೆಯಲಿದೆ.

4 / 5
ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಇತರ ಆಟಗಾರರು ಕೂಡ ಶನಿವಾರ ರಾತ್ರಿಯ ವೇಳೆಗೆ ಮೊಹಾಲಿ ತಲುಪಲಿದ್ದಾರೆ. ಮೂರು ಪಂದ್ಯಗಳ ಸರಣಿಯು ಮೊಹಾಲಿ (ಸೆಪ್ಟೆಂಬರ್ 20), ನಾಗ್ಪುರ (ಸೆಪ್ಟೆಂಬರ್ 23) ಮತ್ತು ಹೈದರಾಬಾದ್ (ಸೆಪ್ಟೆಂಬರ್ 25) ನಲ್ಲಿ ನಡೆಯಲಿದೆ.

ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಇತರ ಆಟಗಾರರು ಕೂಡ ಶನಿವಾರ ರಾತ್ರಿಯ ವೇಳೆಗೆ ಮೊಹಾಲಿ ತಲುಪಲಿದ್ದಾರೆ. ಮೂರು ಪಂದ್ಯಗಳ ಸರಣಿಯು ಮೊಹಾಲಿ (ಸೆಪ್ಟೆಂಬರ್ 20), ನಾಗ್ಪುರ (ಸೆಪ್ಟೆಂಬರ್ 23) ಮತ್ತು ಹೈದರಾಬಾದ್ (ಸೆಪ್ಟೆಂಬರ್ 25) ನಲ್ಲಿ ನಡೆಯಲಿದೆ.

5 / 5
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ