AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿ ರೋಹಿತ್ ಶರ್ಮಾ

India vs Australia 1st Test: ಆಸೀಸ್ ಬೌಲರ್​ಗಳನ್ನು ದಂಡಿಸಿದ ರೋಹಿತ್ ಶರ್ಮಾ ಕೇವಲ 66 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 1 ವಿಕೆಟ್ ನಷ್ಟಕ್ಕೆ 77 ರನ್​ಗೆ ತಂದು ನಿಲ್ಲಿಸಿದ್ದಾರೆ.

TV9 Web
| Edited By: |

Updated on: Feb 09, 2023 | 10:58 PM

Share
ನಾಗ್ಪುರದಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಪೇರಿಸಿದ 177 ರನ್​ಗಳಿಗೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಹಿಟ್​ಮ್ಯಾನ್ ಸ್ಪೋಟಕ ಆರಂಭ ಒದಗಿಸಿದ್ದರು.

ನಾಗ್ಪುರದಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಪೇರಿಸಿದ 177 ರನ್​ಗಳಿಗೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಹಿಟ್​ಮ್ಯಾನ್ ಸ್ಪೋಟಕ ಆರಂಭ ಒದಗಿಸಿದ್ದರು.

1 / 6
ಬಿರುಸಿನ ಬ್ಯಾಟಿಂಗ್ ಮೂಲಕ ಆಸೀಸ್ ಬೌಲರ್​ಗಳನ್ನು ದಂಡಿಸಿದ ರೋಹಿತ್ ಶರ್ಮಾ ಕೇವಲ 66 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 1 ವಿಕೆಟ್ ನಷ್ಟಕ್ಕೆ 77 ರನ್​ಗೆ ತಂದು ನಿಲ್ಲಿಸಿದ್ದಾರೆ.

ಬಿರುಸಿನ ಬ್ಯಾಟಿಂಗ್ ಮೂಲಕ ಆಸೀಸ್ ಬೌಲರ್​ಗಳನ್ನು ದಂಡಿಸಿದ ರೋಹಿತ್ ಶರ್ಮಾ ಕೇವಲ 66 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 1 ವಿಕೆಟ್ ನಷ್ಟಕ್ಕೆ 77 ರನ್​ಗೆ ತಂದು ನಿಲ್ಲಿಸಿದ್ದಾರೆ.

2 / 6
ಸದ್ಯ 56 ರನ್​ಗಳಿಸಿ ಅಜೇಯರಾಗಿ ಉಳಿದಿರುವ ಹಿಟ್​ಮ್ಯಾನ್​ 2ನೇ ದಿನದಾಟದಲ್ಲಿ ಶತಕ ಪೂರೈಸುವ ನಿರೀಕ್ಷೆಯಿದೆ. ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ಶತಕ ಬಾರಿಸಿದ್ದಲ್ಲಿ ಹೊಸ ದಾಖಲೆಯೊಂದು ಅವರ ಹೆಸರಿಗೆ ಸೇರ್ಪಡೆಯಾಗಲಿದೆ.

ಸದ್ಯ 56 ರನ್​ಗಳಿಸಿ ಅಜೇಯರಾಗಿ ಉಳಿದಿರುವ ಹಿಟ್​ಮ್ಯಾನ್​ 2ನೇ ದಿನದಾಟದಲ್ಲಿ ಶತಕ ಪೂರೈಸುವ ನಿರೀಕ್ಷೆಯಿದೆ. ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ಶತಕ ಬಾರಿಸಿದ್ದಲ್ಲಿ ಹೊಸ ದಾಖಲೆಯೊಂದು ಅವರ ಹೆಸರಿಗೆ ಸೇರ್ಪಡೆಯಾಗಲಿದೆ.

3 / 6
ಅಂದರೆ ನಾಯಕನಾಗಿ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಯಾವುದೇ ಆಟಗಾರ ಇದುವರೆಗೆ ಶತಕ ಬಾರಿಸಿಲ್ಲ. ಈ ಹಿಂದೆ ತಮ್ಮದೇ ನಾಯಕತ್ವದಲ್ಲಿ ವಿರಾಟ್ ಕೊಹ್ಲಿ ಹಾಗೂ ಧೋನಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ನಲ್ಲಿ ಶತಕ ಸಿಡಿಸಿ ಮಿಂಚಿದ್ದರು. ಇದಾಗ್ಯೂ ಈ ಇಬ್ಬರು ಆಟಗಾರರು ತಮ್ಮ ನಾಯಕರಾಗಿ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿರಲಿಲ್ಲ.

ಅಂದರೆ ನಾಯಕನಾಗಿ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಯಾವುದೇ ಆಟಗಾರ ಇದುವರೆಗೆ ಶತಕ ಬಾರಿಸಿಲ್ಲ. ಈ ಹಿಂದೆ ತಮ್ಮದೇ ನಾಯಕತ್ವದಲ್ಲಿ ವಿರಾಟ್ ಕೊಹ್ಲಿ ಹಾಗೂ ಧೋನಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ನಲ್ಲಿ ಶತಕ ಸಿಡಿಸಿ ಮಿಂಚಿದ್ದರು. ಇದಾಗ್ಯೂ ಈ ಇಬ್ಬರು ಆಟಗಾರರು ತಮ್ಮ ನಾಯಕರಾಗಿ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿರಲಿಲ್ಲ.

4 / 6
ಇದೀಗ ಏಕದಿನ, ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಶತಕ ಬಾರಿಸಿರುವ ರೋಹಿತ್ ಶರ್ಮಾಗೆ ತಮ್ಮದೇ ನಾಯಕತ್ವದಲ್ಲಿ ಟೆಸ್ಟ್ ಸೆಂಚುರಿ ಸಿಡಿಸುವ ಉತ್ತಮ ಅವಕಾಶವಿದೆ. ಇದರೊಂದಿಗೆ ಮೂರು ಮಾದರಿಯಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ ಮೊದಲ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಹಿಟ್​ಮ್ಯಾನ್ ಪಾತ್ರರಾಗಲಿದ್ದಾರೆ.

ಇದೀಗ ಏಕದಿನ, ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಶತಕ ಬಾರಿಸಿರುವ ರೋಹಿತ್ ಶರ್ಮಾಗೆ ತಮ್ಮದೇ ನಾಯಕತ್ವದಲ್ಲಿ ಟೆಸ್ಟ್ ಸೆಂಚುರಿ ಸಿಡಿಸುವ ಉತ್ತಮ ಅವಕಾಶವಿದೆ. ಇದರೊಂದಿಗೆ ಮೂರು ಮಾದರಿಯಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ ಮೊದಲ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಹಿಟ್​ಮ್ಯಾನ್ ಪಾತ್ರರಾಗಲಿದ್ದಾರೆ.

5 / 6
ಅದರಂತೆ ನಾಗ್ಪುರ ಮೈದಾನದಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟ್​ನಿಂದ ಭರ್ಜರಿ ಶತಕ ಮೂಡಿಬಂದು ಹೊಸ ಇತಿಹಾಸ ಸೃಷ್ಟಿಯಾಗಲಿದೆಯಾ ಕಾದು ನೋಡಬೇಕಿದೆ.

ಅದರಂತೆ ನಾಗ್ಪುರ ಮೈದಾನದಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟ್​ನಿಂದ ಭರ್ಜರಿ ಶತಕ ಮೂಡಿಬಂದು ಹೊಸ ಇತಿಹಾಸ ಸೃಷ್ಟಿಯಾಗಲಿದೆಯಾ ಕಾದು ನೋಡಬೇಕಿದೆ.

6 / 6
Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!