Rohit Sharma: ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿ ರೋಹಿತ್ ಶರ್ಮಾ

India vs Australia 1st Test: ಆಸೀಸ್ ಬೌಲರ್​ಗಳನ್ನು ದಂಡಿಸಿದ ರೋಹಿತ್ ಶರ್ಮಾ ಕೇವಲ 66 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 1 ವಿಕೆಟ್ ನಷ್ಟಕ್ಕೆ 77 ರನ್​ಗೆ ತಂದು ನಿಲ್ಲಿಸಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: Feb 09, 2023 | 10:58 PM

ನಾಗ್ಪುರದಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಪೇರಿಸಿದ 177 ರನ್​ಗಳಿಗೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಹಿಟ್​ಮ್ಯಾನ್ ಸ್ಪೋಟಕ ಆರಂಭ ಒದಗಿಸಿದ್ದರು.

ನಾಗ್ಪುರದಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಪೇರಿಸಿದ 177 ರನ್​ಗಳಿಗೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಹಿಟ್​ಮ್ಯಾನ್ ಸ್ಪೋಟಕ ಆರಂಭ ಒದಗಿಸಿದ್ದರು.

1 / 6
ಬಿರುಸಿನ ಬ್ಯಾಟಿಂಗ್ ಮೂಲಕ ಆಸೀಸ್ ಬೌಲರ್​ಗಳನ್ನು ದಂಡಿಸಿದ ರೋಹಿತ್ ಶರ್ಮಾ ಕೇವಲ 66 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 1 ವಿಕೆಟ್ ನಷ್ಟಕ್ಕೆ 77 ರನ್​ಗೆ ತಂದು ನಿಲ್ಲಿಸಿದ್ದಾರೆ.

ಬಿರುಸಿನ ಬ್ಯಾಟಿಂಗ್ ಮೂಲಕ ಆಸೀಸ್ ಬೌಲರ್​ಗಳನ್ನು ದಂಡಿಸಿದ ರೋಹಿತ್ ಶರ್ಮಾ ಕೇವಲ 66 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 1 ವಿಕೆಟ್ ನಷ್ಟಕ್ಕೆ 77 ರನ್​ಗೆ ತಂದು ನಿಲ್ಲಿಸಿದ್ದಾರೆ.

2 / 6
ಸದ್ಯ 56 ರನ್​ಗಳಿಸಿ ಅಜೇಯರಾಗಿ ಉಳಿದಿರುವ ಹಿಟ್​ಮ್ಯಾನ್​ 2ನೇ ದಿನದಾಟದಲ್ಲಿ ಶತಕ ಪೂರೈಸುವ ನಿರೀಕ್ಷೆಯಿದೆ. ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ಶತಕ ಬಾರಿಸಿದ್ದಲ್ಲಿ ಹೊಸ ದಾಖಲೆಯೊಂದು ಅವರ ಹೆಸರಿಗೆ ಸೇರ್ಪಡೆಯಾಗಲಿದೆ.

ಸದ್ಯ 56 ರನ್​ಗಳಿಸಿ ಅಜೇಯರಾಗಿ ಉಳಿದಿರುವ ಹಿಟ್​ಮ್ಯಾನ್​ 2ನೇ ದಿನದಾಟದಲ್ಲಿ ಶತಕ ಪೂರೈಸುವ ನಿರೀಕ್ಷೆಯಿದೆ. ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ಶತಕ ಬಾರಿಸಿದ್ದಲ್ಲಿ ಹೊಸ ದಾಖಲೆಯೊಂದು ಅವರ ಹೆಸರಿಗೆ ಸೇರ್ಪಡೆಯಾಗಲಿದೆ.

3 / 6
ಅಂದರೆ ನಾಯಕನಾಗಿ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಯಾವುದೇ ಆಟಗಾರ ಇದುವರೆಗೆ ಶತಕ ಬಾರಿಸಿಲ್ಲ. ಈ ಹಿಂದೆ ತಮ್ಮದೇ ನಾಯಕತ್ವದಲ್ಲಿ ವಿರಾಟ್ ಕೊಹ್ಲಿ ಹಾಗೂ ಧೋನಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ನಲ್ಲಿ ಶತಕ ಸಿಡಿಸಿ ಮಿಂಚಿದ್ದರು. ಇದಾಗ್ಯೂ ಈ ಇಬ್ಬರು ಆಟಗಾರರು ತಮ್ಮ ನಾಯಕರಾಗಿ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿರಲಿಲ್ಲ.

ಅಂದರೆ ನಾಯಕನಾಗಿ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಯಾವುದೇ ಆಟಗಾರ ಇದುವರೆಗೆ ಶತಕ ಬಾರಿಸಿಲ್ಲ. ಈ ಹಿಂದೆ ತಮ್ಮದೇ ನಾಯಕತ್ವದಲ್ಲಿ ವಿರಾಟ್ ಕೊಹ್ಲಿ ಹಾಗೂ ಧೋನಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ನಲ್ಲಿ ಶತಕ ಸಿಡಿಸಿ ಮಿಂಚಿದ್ದರು. ಇದಾಗ್ಯೂ ಈ ಇಬ್ಬರು ಆಟಗಾರರು ತಮ್ಮ ನಾಯಕರಾಗಿ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿರಲಿಲ್ಲ.

4 / 6
ಇದೀಗ ಏಕದಿನ, ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಶತಕ ಬಾರಿಸಿರುವ ರೋಹಿತ್ ಶರ್ಮಾಗೆ ತಮ್ಮದೇ ನಾಯಕತ್ವದಲ್ಲಿ ಟೆಸ್ಟ್ ಸೆಂಚುರಿ ಸಿಡಿಸುವ ಉತ್ತಮ ಅವಕಾಶವಿದೆ. ಇದರೊಂದಿಗೆ ಮೂರು ಮಾದರಿಯಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ ಮೊದಲ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಹಿಟ್​ಮ್ಯಾನ್ ಪಾತ್ರರಾಗಲಿದ್ದಾರೆ.

ಇದೀಗ ಏಕದಿನ, ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಶತಕ ಬಾರಿಸಿರುವ ರೋಹಿತ್ ಶರ್ಮಾಗೆ ತಮ್ಮದೇ ನಾಯಕತ್ವದಲ್ಲಿ ಟೆಸ್ಟ್ ಸೆಂಚುರಿ ಸಿಡಿಸುವ ಉತ್ತಮ ಅವಕಾಶವಿದೆ. ಇದರೊಂದಿಗೆ ಮೂರು ಮಾದರಿಯಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ ಮೊದಲ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಹಿಟ್​ಮ್ಯಾನ್ ಪಾತ್ರರಾಗಲಿದ್ದಾರೆ.

5 / 6
ಅದರಂತೆ ನಾಗ್ಪುರ ಮೈದಾನದಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟ್​ನಿಂದ ಭರ್ಜರಿ ಶತಕ ಮೂಡಿಬಂದು ಹೊಸ ಇತಿಹಾಸ ಸೃಷ್ಟಿಯಾಗಲಿದೆಯಾ ಕಾದು ನೋಡಬೇಕಿದೆ.

ಅದರಂತೆ ನಾಗ್ಪುರ ಮೈದಾನದಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟ್​ನಿಂದ ಭರ್ಜರಿ ಶತಕ ಮೂಡಿಬಂದು ಹೊಸ ಇತಿಹಾಸ ಸೃಷ್ಟಿಯಾಗಲಿದೆಯಾ ಕಾದು ನೋಡಬೇಕಿದೆ.

6 / 6
Follow us
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ