AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿ ರೋಹಿತ್ ಶರ್ಮಾ

India vs Australia 1st Test: ಆಸೀಸ್ ಬೌಲರ್​ಗಳನ್ನು ದಂಡಿಸಿದ ರೋಹಿತ್ ಶರ್ಮಾ ಕೇವಲ 66 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 1 ವಿಕೆಟ್ ನಷ್ಟಕ್ಕೆ 77 ರನ್​ಗೆ ತಂದು ನಿಲ್ಲಿಸಿದ್ದಾರೆ.

TV9 Web
| Edited By: |

Updated on: Feb 09, 2023 | 10:58 PM

Share
ನಾಗ್ಪುರದಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಪೇರಿಸಿದ 177 ರನ್​ಗಳಿಗೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಹಿಟ್​ಮ್ಯಾನ್ ಸ್ಪೋಟಕ ಆರಂಭ ಒದಗಿಸಿದ್ದರು.

ನಾಗ್ಪುರದಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಪೇರಿಸಿದ 177 ರನ್​ಗಳಿಗೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಹಿಟ್​ಮ್ಯಾನ್ ಸ್ಪೋಟಕ ಆರಂಭ ಒದಗಿಸಿದ್ದರು.

1 / 6
ಬಿರುಸಿನ ಬ್ಯಾಟಿಂಗ್ ಮೂಲಕ ಆಸೀಸ್ ಬೌಲರ್​ಗಳನ್ನು ದಂಡಿಸಿದ ರೋಹಿತ್ ಶರ್ಮಾ ಕೇವಲ 66 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 1 ವಿಕೆಟ್ ನಷ್ಟಕ್ಕೆ 77 ರನ್​ಗೆ ತಂದು ನಿಲ್ಲಿಸಿದ್ದಾರೆ.

ಬಿರುಸಿನ ಬ್ಯಾಟಿಂಗ್ ಮೂಲಕ ಆಸೀಸ್ ಬೌಲರ್​ಗಳನ್ನು ದಂಡಿಸಿದ ರೋಹಿತ್ ಶರ್ಮಾ ಕೇವಲ 66 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 1 ವಿಕೆಟ್ ನಷ್ಟಕ್ಕೆ 77 ರನ್​ಗೆ ತಂದು ನಿಲ್ಲಿಸಿದ್ದಾರೆ.

2 / 6
ಸದ್ಯ 56 ರನ್​ಗಳಿಸಿ ಅಜೇಯರಾಗಿ ಉಳಿದಿರುವ ಹಿಟ್​ಮ್ಯಾನ್​ 2ನೇ ದಿನದಾಟದಲ್ಲಿ ಶತಕ ಪೂರೈಸುವ ನಿರೀಕ್ಷೆಯಿದೆ. ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ಶತಕ ಬಾರಿಸಿದ್ದಲ್ಲಿ ಹೊಸ ದಾಖಲೆಯೊಂದು ಅವರ ಹೆಸರಿಗೆ ಸೇರ್ಪಡೆಯಾಗಲಿದೆ.

ಸದ್ಯ 56 ರನ್​ಗಳಿಸಿ ಅಜೇಯರಾಗಿ ಉಳಿದಿರುವ ಹಿಟ್​ಮ್ಯಾನ್​ 2ನೇ ದಿನದಾಟದಲ್ಲಿ ಶತಕ ಪೂರೈಸುವ ನಿರೀಕ್ಷೆಯಿದೆ. ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ಶತಕ ಬಾರಿಸಿದ್ದಲ್ಲಿ ಹೊಸ ದಾಖಲೆಯೊಂದು ಅವರ ಹೆಸರಿಗೆ ಸೇರ್ಪಡೆಯಾಗಲಿದೆ.

3 / 6
ಅಂದರೆ ನಾಯಕನಾಗಿ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಯಾವುದೇ ಆಟಗಾರ ಇದುವರೆಗೆ ಶತಕ ಬಾರಿಸಿಲ್ಲ. ಈ ಹಿಂದೆ ತಮ್ಮದೇ ನಾಯಕತ್ವದಲ್ಲಿ ವಿರಾಟ್ ಕೊಹ್ಲಿ ಹಾಗೂ ಧೋನಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ನಲ್ಲಿ ಶತಕ ಸಿಡಿಸಿ ಮಿಂಚಿದ್ದರು. ಇದಾಗ್ಯೂ ಈ ಇಬ್ಬರು ಆಟಗಾರರು ತಮ್ಮ ನಾಯಕರಾಗಿ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿರಲಿಲ್ಲ.

ಅಂದರೆ ನಾಯಕನಾಗಿ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಯಾವುದೇ ಆಟಗಾರ ಇದುವರೆಗೆ ಶತಕ ಬಾರಿಸಿಲ್ಲ. ಈ ಹಿಂದೆ ತಮ್ಮದೇ ನಾಯಕತ್ವದಲ್ಲಿ ವಿರಾಟ್ ಕೊಹ್ಲಿ ಹಾಗೂ ಧೋನಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ನಲ್ಲಿ ಶತಕ ಸಿಡಿಸಿ ಮಿಂಚಿದ್ದರು. ಇದಾಗ್ಯೂ ಈ ಇಬ್ಬರು ಆಟಗಾರರು ತಮ್ಮ ನಾಯಕರಾಗಿ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿರಲಿಲ್ಲ.

4 / 6
ಇದೀಗ ಏಕದಿನ, ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಶತಕ ಬಾರಿಸಿರುವ ರೋಹಿತ್ ಶರ್ಮಾಗೆ ತಮ್ಮದೇ ನಾಯಕತ್ವದಲ್ಲಿ ಟೆಸ್ಟ್ ಸೆಂಚುರಿ ಸಿಡಿಸುವ ಉತ್ತಮ ಅವಕಾಶವಿದೆ. ಇದರೊಂದಿಗೆ ಮೂರು ಮಾದರಿಯಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ ಮೊದಲ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಹಿಟ್​ಮ್ಯಾನ್ ಪಾತ್ರರಾಗಲಿದ್ದಾರೆ.

ಇದೀಗ ಏಕದಿನ, ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಶತಕ ಬಾರಿಸಿರುವ ರೋಹಿತ್ ಶರ್ಮಾಗೆ ತಮ್ಮದೇ ನಾಯಕತ್ವದಲ್ಲಿ ಟೆಸ್ಟ್ ಸೆಂಚುರಿ ಸಿಡಿಸುವ ಉತ್ತಮ ಅವಕಾಶವಿದೆ. ಇದರೊಂದಿಗೆ ಮೂರು ಮಾದರಿಯಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ ಮೊದಲ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಹಿಟ್​ಮ್ಯಾನ್ ಪಾತ್ರರಾಗಲಿದ್ದಾರೆ.

5 / 6
ಅದರಂತೆ ನಾಗ್ಪುರ ಮೈದಾನದಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟ್​ನಿಂದ ಭರ್ಜರಿ ಶತಕ ಮೂಡಿಬಂದು ಹೊಸ ಇತಿಹಾಸ ಸೃಷ್ಟಿಯಾಗಲಿದೆಯಾ ಕಾದು ನೋಡಬೇಕಿದೆ.

ಅದರಂತೆ ನಾಗ್ಪುರ ಮೈದಾನದಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟ್​ನಿಂದ ಭರ್ಜರಿ ಶತಕ ಮೂಡಿಬಂದು ಹೊಸ ಇತಿಹಾಸ ಸೃಷ್ಟಿಯಾಗಲಿದೆಯಾ ಕಾದು ನೋಡಬೇಕಿದೆ.

6 / 6
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!