AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿ ರೋಹಿತ್ ಶರ್ಮಾ

India vs Australia 1st Test: ಆಸೀಸ್ ಬೌಲರ್​ಗಳನ್ನು ದಂಡಿಸಿದ ರೋಹಿತ್ ಶರ್ಮಾ ಕೇವಲ 66 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 1 ವಿಕೆಟ್ ನಷ್ಟಕ್ಕೆ 77 ರನ್​ಗೆ ತಂದು ನಿಲ್ಲಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 09, 2023 | 10:58 PM

ನಾಗ್ಪುರದಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಪೇರಿಸಿದ 177 ರನ್​ಗಳಿಗೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಹಿಟ್​ಮ್ಯಾನ್ ಸ್ಪೋಟಕ ಆರಂಭ ಒದಗಿಸಿದ್ದರು.

ನಾಗ್ಪುರದಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಪೇರಿಸಿದ 177 ರನ್​ಗಳಿಗೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಹಿಟ್​ಮ್ಯಾನ್ ಸ್ಪೋಟಕ ಆರಂಭ ಒದಗಿಸಿದ್ದರು.

1 / 6
ಬಿರುಸಿನ ಬ್ಯಾಟಿಂಗ್ ಮೂಲಕ ಆಸೀಸ್ ಬೌಲರ್​ಗಳನ್ನು ದಂಡಿಸಿದ ರೋಹಿತ್ ಶರ್ಮಾ ಕೇವಲ 66 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 1 ವಿಕೆಟ್ ನಷ್ಟಕ್ಕೆ 77 ರನ್​ಗೆ ತಂದು ನಿಲ್ಲಿಸಿದ್ದಾರೆ.

ಬಿರುಸಿನ ಬ್ಯಾಟಿಂಗ್ ಮೂಲಕ ಆಸೀಸ್ ಬೌಲರ್​ಗಳನ್ನು ದಂಡಿಸಿದ ರೋಹಿತ್ ಶರ್ಮಾ ಕೇವಲ 66 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 1 ವಿಕೆಟ್ ನಷ್ಟಕ್ಕೆ 77 ರನ್​ಗೆ ತಂದು ನಿಲ್ಲಿಸಿದ್ದಾರೆ.

2 / 6
ಸದ್ಯ 56 ರನ್​ಗಳಿಸಿ ಅಜೇಯರಾಗಿ ಉಳಿದಿರುವ ಹಿಟ್​ಮ್ಯಾನ್​ 2ನೇ ದಿನದಾಟದಲ್ಲಿ ಶತಕ ಪೂರೈಸುವ ನಿರೀಕ್ಷೆಯಿದೆ. ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ಶತಕ ಬಾರಿಸಿದ್ದಲ್ಲಿ ಹೊಸ ದಾಖಲೆಯೊಂದು ಅವರ ಹೆಸರಿಗೆ ಸೇರ್ಪಡೆಯಾಗಲಿದೆ.

ಸದ್ಯ 56 ರನ್​ಗಳಿಸಿ ಅಜೇಯರಾಗಿ ಉಳಿದಿರುವ ಹಿಟ್​ಮ್ಯಾನ್​ 2ನೇ ದಿನದಾಟದಲ್ಲಿ ಶತಕ ಪೂರೈಸುವ ನಿರೀಕ್ಷೆಯಿದೆ. ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ಶತಕ ಬಾರಿಸಿದ್ದಲ್ಲಿ ಹೊಸ ದಾಖಲೆಯೊಂದು ಅವರ ಹೆಸರಿಗೆ ಸೇರ್ಪಡೆಯಾಗಲಿದೆ.

3 / 6
ಅಂದರೆ ನಾಯಕನಾಗಿ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಯಾವುದೇ ಆಟಗಾರ ಇದುವರೆಗೆ ಶತಕ ಬಾರಿಸಿಲ್ಲ. ಈ ಹಿಂದೆ ತಮ್ಮದೇ ನಾಯಕತ್ವದಲ್ಲಿ ವಿರಾಟ್ ಕೊಹ್ಲಿ ಹಾಗೂ ಧೋನಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ನಲ್ಲಿ ಶತಕ ಸಿಡಿಸಿ ಮಿಂಚಿದ್ದರು. ಇದಾಗ್ಯೂ ಈ ಇಬ್ಬರು ಆಟಗಾರರು ತಮ್ಮ ನಾಯಕರಾಗಿ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿರಲಿಲ್ಲ.

ಅಂದರೆ ನಾಯಕನಾಗಿ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಯಾವುದೇ ಆಟಗಾರ ಇದುವರೆಗೆ ಶತಕ ಬಾರಿಸಿಲ್ಲ. ಈ ಹಿಂದೆ ತಮ್ಮದೇ ನಾಯಕತ್ವದಲ್ಲಿ ವಿರಾಟ್ ಕೊಹ್ಲಿ ಹಾಗೂ ಧೋನಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ನಲ್ಲಿ ಶತಕ ಸಿಡಿಸಿ ಮಿಂಚಿದ್ದರು. ಇದಾಗ್ಯೂ ಈ ಇಬ್ಬರು ಆಟಗಾರರು ತಮ್ಮ ನಾಯಕರಾಗಿ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿರಲಿಲ್ಲ.

4 / 6
ಇದೀಗ ಏಕದಿನ, ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಶತಕ ಬಾರಿಸಿರುವ ರೋಹಿತ್ ಶರ್ಮಾಗೆ ತಮ್ಮದೇ ನಾಯಕತ್ವದಲ್ಲಿ ಟೆಸ್ಟ್ ಸೆಂಚುರಿ ಸಿಡಿಸುವ ಉತ್ತಮ ಅವಕಾಶವಿದೆ. ಇದರೊಂದಿಗೆ ಮೂರು ಮಾದರಿಯಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ ಮೊದಲ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಹಿಟ್​ಮ್ಯಾನ್ ಪಾತ್ರರಾಗಲಿದ್ದಾರೆ.

ಇದೀಗ ಏಕದಿನ, ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಶತಕ ಬಾರಿಸಿರುವ ರೋಹಿತ್ ಶರ್ಮಾಗೆ ತಮ್ಮದೇ ನಾಯಕತ್ವದಲ್ಲಿ ಟೆಸ್ಟ್ ಸೆಂಚುರಿ ಸಿಡಿಸುವ ಉತ್ತಮ ಅವಕಾಶವಿದೆ. ಇದರೊಂದಿಗೆ ಮೂರು ಮಾದರಿಯಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ ಮೊದಲ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಹಿಟ್​ಮ್ಯಾನ್ ಪಾತ್ರರಾಗಲಿದ್ದಾರೆ.

5 / 6
ಅದರಂತೆ ನಾಗ್ಪುರ ಮೈದಾನದಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟ್​ನಿಂದ ಭರ್ಜರಿ ಶತಕ ಮೂಡಿಬಂದು ಹೊಸ ಇತಿಹಾಸ ಸೃಷ್ಟಿಯಾಗಲಿದೆಯಾ ಕಾದು ನೋಡಬೇಕಿದೆ.

ಅದರಂತೆ ನಾಗ್ಪುರ ಮೈದಾನದಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟ್​ನಿಂದ ಭರ್ಜರಿ ಶತಕ ಮೂಡಿಬಂದು ಹೊಸ ಇತಿಹಾಸ ಸೃಷ್ಟಿಯಾಗಲಿದೆಯಾ ಕಾದು ನೋಡಬೇಕಿದೆ.

6 / 6
Follow us
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು