Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಟೀಮ್ ಇಂಡಿಯಾಗೆ ‘ಶುಭ್’​​ ಸೂಚನೆ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯವು ಶುಕ್ರವಾರದಿಂದ (ಡಿ. 6) ಶುರುವಾಗಲಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಹೊನಳು-ಬೆಳಕಿನ ಟೆಸ್ಟ್ ಪಂದ್ಯ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:Dec 02, 2024 | 1:16 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಪ್ರೈಮ್ ಮಿನಿಸ್ಟರ್​ ಇಲೆವೆನ್ ವಿರುದ್ಧ 2 ದಿನಗಳ ಅಭ್ಯಾಸ ಪಂದ್ಯವಾಡಲಿದೆ. ಕ್ಯಾನ್​ಬೆರಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​​ಮನ್ ಗಿಲ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಪ್ರೈಮ್ ಮಿನಿಸ್ಟರ್​ ಇಲೆವೆನ್ ವಿರುದ್ಧ 2 ದಿನಗಳ ಅಭ್ಯಾಸ ಪಂದ್ಯವಾಡಲಿದೆ. ಕ್ಯಾನ್​ಬೆರಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​​ಮನ್ ಗಿಲ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

1 / 5
ಪರ್ತ್ ಟೆಸ್ಟ್ ಪಂದ್ಯಕ್ಕೂ ಮುನ್ನ ಫೀಲ್ಡಿಂಗ್ ಅಭ್ಯಾಸ ವೇಳೆ ಶುಭ್​​ಮನ್ ಗಿಲ್ ಅವರ ಎಡಗೈ ಹೆಬ್ಬರಳಿಗೆ ಗಾಯವಾಗಿತ್ತು. ಹೀಗಾಗಿ ಅವರು ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಇನ್ನು ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿತ್ತು. ಆದರೆ ಶುಕ್ರವಾರ ನಡೆದ ಬ್ಯಾಟಿಂಗ್ ಅಭ್ಯಾಸದ ವೇಳೆ ಗಿಲ್ ಕಾಣಿಸಿಕೊಂಡಿದ್ದಾರೆ.

ಪರ್ತ್ ಟೆಸ್ಟ್ ಪಂದ್ಯಕ್ಕೂ ಮುನ್ನ ಫೀಲ್ಡಿಂಗ್ ಅಭ್ಯಾಸ ವೇಳೆ ಶುಭ್​​ಮನ್ ಗಿಲ್ ಅವರ ಎಡಗೈ ಹೆಬ್ಬರಳಿಗೆ ಗಾಯವಾಗಿತ್ತು. ಹೀಗಾಗಿ ಅವರು ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಇನ್ನು ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿತ್ತು. ಆದರೆ ಶುಕ್ರವಾರ ನಡೆದ ಬ್ಯಾಟಿಂಗ್ ಅಭ್ಯಾಸದ ವೇಳೆ ಗಿಲ್ ಕಾಣಿಸಿಕೊಂಡಿದ್ದಾರೆ.

2 / 5
ಗಾಯದಿಂದ ಚೇತರಿಸಿಕೊಂಡಿರುವ ಶುಭ್​​​ಮನ್ ಗಿಲ್ ಶುಕ್ರವಾರ ನೆಟ್​ಸ್​​ನಲ್ಲಿ ಒಂದಷ್ಟು ಹೊತ್ತು ಬ್ಯಾಟಿಂಗ್ ಅಭ್ಯಾಸ ನಡೆಸಿದ್ದು, ಈ ಮೂಲಕ ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಹೀಗಾಗಿ ಅಡಿಲೇಡ್​​ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶುಭ್​​ಮನ್ ಗಿಲ್ ಕಾಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಗಾಯದಿಂದ ಚೇತರಿಸಿಕೊಂಡಿರುವ ಶುಭ್​​​ಮನ್ ಗಿಲ್ ಶುಕ್ರವಾರ ನೆಟ್​ಸ್​​ನಲ್ಲಿ ಒಂದಷ್ಟು ಹೊತ್ತು ಬ್ಯಾಟಿಂಗ್ ಅಭ್ಯಾಸ ನಡೆಸಿದ್ದು, ಈ ಮೂಲಕ ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಹೀಗಾಗಿ ಅಡಿಲೇಡ್​​ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶುಭ್​​ಮನ್ ಗಿಲ್ ಕಾಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

3 / 5
ಇನ್ನು ಶುಭ್​​ಮನ್ ಗಿಲ್ ಆಗಮನದೊಂದಿಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​​ನಿಂದ ಕನ್ನಡಿಗ ದೇವದತ್ ಪಡಿಕ್ಕಲ್ ಹೊರಬೀಳಲಿದ್ದಾರೆ. ಪರ್ತ್​​ನಲ್ಲಿ ನಡೆದ ಮೊದಲ ಟೆಸ್ಟ ಪಂದ್ಯದಲ್ಲಿ ಗಿಲ್ ಸ್ಥಾನದಲ್ಲಿ ಮೂರನೇ ಕ್ರಮಾಂಕದಲ್ಲಿ ಪಡಿಕ್ಕಲ್ ಕಣಕ್ಕಿಳಿದಿದ್ದರು. ಇದೀಗ ಪಿಂಕ್ ಬಾಲ್ ಟೆಸ್ಟ್​​ನಲ್ಲಿ ಗಿಲ್ ಕಣಕ್ಕಿಳಿದರೆ, ಆಡುವ ಬಳಗದಿಂದ ಪಡಿಕ್ಕಲ್ ಹೊರಬೀಳುವುದು ಖಚಿತ.

ಇನ್ನು ಶುಭ್​​ಮನ್ ಗಿಲ್ ಆಗಮನದೊಂದಿಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​​ನಿಂದ ಕನ್ನಡಿಗ ದೇವದತ್ ಪಡಿಕ್ಕಲ್ ಹೊರಬೀಳಲಿದ್ದಾರೆ. ಪರ್ತ್​​ನಲ್ಲಿ ನಡೆದ ಮೊದಲ ಟೆಸ್ಟ ಪಂದ್ಯದಲ್ಲಿ ಗಿಲ್ ಸ್ಥಾನದಲ್ಲಿ ಮೂರನೇ ಕ್ರಮಾಂಕದಲ್ಲಿ ಪಡಿಕ್ಕಲ್ ಕಣಕ್ಕಿಳಿದಿದ್ದರು. ಇದೀಗ ಪಿಂಕ್ ಬಾಲ್ ಟೆಸ್ಟ್​​ನಲ್ಲಿ ಗಿಲ್ ಕಣಕ್ಕಿಳಿದರೆ, ಆಡುವ ಬಳಗದಿಂದ ಪಡಿಕ್ಕಲ್ ಹೊರಬೀಳುವುದು ಖಚಿತ.

4 / 5
ಟೀಂ ಇಂಡಿಯಾ

WTC Points Table: Rohit Sharma And Co. Get Massive Boost As ICC Punish NZ, England For Bizarre Reason Cricket News In kannada

5 / 5

Published On - 7:53 am, Sat, 30 November 24

Follow us
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ