AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಕನಿಷ್ಠ 1 ವಿಕೆಟ್; ಅಶ್ವಿನ್ ದಾಖಲೆ ಸರಿಗಟ್ಟಿದ ರವಿ ಬಿಷ್ಣೋಯ್..!

IND vs AUS, Ravi Bishnoi: ಐದು ಪಂದ್ಯಗಳ ಈ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಯುವ ಲೆಗ್ ಸ್ಪಿನ್ನರ್, ಆಡಿದ ಐದು ಪಂದ್ಯಗಳಲ್ಲಿ ಬರೋಬ್ಬರಿ 9 ವಿಕೆಟ್ ಉರುಳಿಸಿದರು. ಇದರೊಂದಿಗೆ ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಅಲ್ಲದೆ ಈ ಹಿಂದೆ ಯಾವುದೇ ಭಾರತೀಯ ಸ್ಪಿನ್ ಬೌಲರ್ ಮಾಡಲಾಗದ ಸಾಧನೆಯನ್ನು ಮಾಡಿದರು.

ಪೃಥ್ವಿಶಂಕರ
|

Updated on: Dec 04, 2023 | 9:23 AM

Share
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು ಭಾರತ 4-1 ಅಂತರದಿಂದ ವಶಪಡಿಸಿಕೊಂಡಿದೆ. ಯುವ ಪಡೆಯನ್ನು ಕಟ್ಟಿಕೊಂಡು ಕಾಂಗರೂಗಳ ವಿರುದ್ಧ ಅಖಾಡಕ್ಕಿಳಿದಿದ್ದ ಸೂರ್ಯಕುಮಾರ್ ಯಾದವ್ ಭಾರತಕ್ಕೆ ಟಿ20 ಸರಣಿ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು ಭಾರತ 4-1 ಅಂತರದಿಂದ ವಶಪಡಿಸಿಕೊಂಡಿದೆ. ಯುವ ಪಡೆಯನ್ನು ಕಟ್ಟಿಕೊಂಡು ಕಾಂಗರೂಗಳ ವಿರುದ್ಧ ಅಖಾಡಕ್ಕಿಳಿದಿದ್ದ ಸೂರ್ಯಕುಮಾರ್ ಯಾದವ್ ಭಾರತಕ್ಕೆ ಟಿ20 ಸರಣಿ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

1 / 8
ಇನ್ನು ಈ ಸರಣಿಗೆ ಭಾರತ ತಂಡದಲ್ಲಿ ಅವಕಾಶ ಪಡೆದಿದ್ದ ಯುವ ಆಟಗಾರರಲ್ಲಿ ಹಲವು ಆಟಗಾರರು ಆಯ್ಕೆ ಮಂಡಳಿಯ ನಂಬಿಕೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಬ್ಯಾಟಿಂಗ್​​ನಲ್ಲಿ ಯಶಸ್ವಿ, ರುತುರಾಜ್ ಹಾಗೂ ರಿಂಕು ಸಿಂಗ್ ಮಿಂಚಿದರೆ, ಬೌಲಿಂಗ್​ನಲ್ಲಿ ರವಿ ರವಿ ಬಿಷ್ಣೋಯ್ ಕಮಾಲ್ ಮಾಡಿದರು.

ಇನ್ನು ಈ ಸರಣಿಗೆ ಭಾರತ ತಂಡದಲ್ಲಿ ಅವಕಾಶ ಪಡೆದಿದ್ದ ಯುವ ಆಟಗಾರರಲ್ಲಿ ಹಲವು ಆಟಗಾರರು ಆಯ್ಕೆ ಮಂಡಳಿಯ ನಂಬಿಕೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಬ್ಯಾಟಿಂಗ್​​ನಲ್ಲಿ ಯಶಸ್ವಿ, ರುತುರಾಜ್ ಹಾಗೂ ರಿಂಕು ಸಿಂಗ್ ಮಿಂಚಿದರೆ, ಬೌಲಿಂಗ್​ನಲ್ಲಿ ರವಿ ರವಿ ಬಿಷ್ಣೋಯ್ ಕಮಾಲ್ ಮಾಡಿದರು.

2 / 8
ಐದು ಪಂದ್ಯಗಳ ಈ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಯುವ ಲೆಗ್ ಸ್ಪಿನ್ನರ್, ಆಡಿದ ಐದು ಪಂದ್ಯಗಳಲ್ಲಿ ಬರೋಬ್ಬರಿ 9 ವಿಕೆಟ್ ಉರುಳಿಸಿದರು. ಇದರೊಂದಿಗೆ ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಅಲ್ಲದೆ ಈ ಹಿಂದೆ ಯಾವುದೇ ಭಾರತೀಯ ಸ್ಪಿನ್ ಬೌಲರ್ ಮಾಡಲಾಗದ ಸಾಧನೆಯನ್ನು ಮಾಡಿದರು.

ಐದು ಪಂದ್ಯಗಳ ಈ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಯುವ ಲೆಗ್ ಸ್ಪಿನ್ನರ್, ಆಡಿದ ಐದು ಪಂದ್ಯಗಳಲ್ಲಿ ಬರೋಬ್ಬರಿ 9 ವಿಕೆಟ್ ಉರುಳಿಸಿದರು. ಇದರೊಂದಿಗೆ ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಅಲ್ಲದೆ ಈ ಹಿಂದೆ ಯಾವುದೇ ಭಾರತೀಯ ಸ್ಪಿನ್ ಬೌಲರ್ ಮಾಡಲಾಗದ ಸಾಧನೆಯನ್ನು ಮಾಡಿದರು.

3 / 8
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಸೇರಿದಂತೆ ರವಿ ಬಿಷ್ಣೋಯ್ ಭಾರತದ ಪರ ಇದುವರೆಗೆ 10 ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ಹತ್ತೂ ಪಂದ್ಯಗಳಲ್ಲೂ ಭಾರತದ ಪರ ಕನಿಷ್ಠ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಸೇರಿದಂತೆ ರವಿ ಬಿಷ್ಣೋಯ್ ಭಾರತದ ಪರ ಇದುವರೆಗೆ 10 ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ಹತ್ತೂ ಪಂದ್ಯಗಳಲ್ಲೂ ಭಾರತದ ಪರ ಕನಿಷ್ಠ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

4 / 8
ಇದರೊಂದಿಗೆ ಸತತ 10 ಟಿ20 ಪಂದ್ಯಗಳಲ್ಲಿ ಕನಿಷ್ಠ 1 ವಿಕೆಟ್ ಪಡೆದ ಭಾರತದ ಮೊದಲ ಸ್ಪಿನ್ನರ್ ಎಂಬ ಹೆಗ್ಗಳಿಕೆಗೂ ರವಿ ಬಿಷ್ಣೋಯ್ ಪಾತ್ರರಾಗಿದ್ದಾರೆ.

ಇದರೊಂದಿಗೆ ಸತತ 10 ಟಿ20 ಪಂದ್ಯಗಳಲ್ಲಿ ಕನಿಷ್ಠ 1 ವಿಕೆಟ್ ಪಡೆದ ಭಾರತದ ಮೊದಲ ಸ್ಪಿನ್ನರ್ ಎಂಬ ಹೆಗ್ಗಳಿಕೆಗೂ ರವಿ ಬಿಷ್ಣೋಯ್ ಪಾತ್ರರಾಗಿದ್ದಾರೆ.

5 / 8
ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತದ ಮಾಜಿ ವೇಗಿ ಆಶಿಶ್ ನೆಹ್ರಾ, ಸತತ 13 ಟಿ20 ಪಂದ್ಯಗಳಲ್ಲಿ ಕನಿಷ್ಠ 1 ವಿಕೆಟ್ ಪಡೆದ ಸಾಧನೆ ಮಾಡಿದ್ದರು.

ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತದ ಮಾಜಿ ವೇಗಿ ಆಶಿಶ್ ನೆಹ್ರಾ, ಸತತ 13 ಟಿ20 ಪಂದ್ಯಗಳಲ್ಲಿ ಕನಿಷ್ಠ 1 ವಿಕೆಟ್ ಪಡೆದ ಸಾಧನೆ ಮಾಡಿದ್ದರು.

6 / 8
ಇದಲ್ಲದೆ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಭಾರತ ಪರ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನೂ ರವಿ ಬಿಷ್ಣೋಯ್ ಸರಿಗಟ್ಟಿದ್ದಾರೆ. ಇದಕ್ಕೂ ಮುನ್ನ 2016ರಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ರವಿಚಂದ್ರನ್ ಅಶ್ವಿನ್ ಒಟ್ಟು 9 ವಿಕೆಟ್ ಪಡೆದಿದ್ದರು.

ಇದಲ್ಲದೆ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಭಾರತ ಪರ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನೂ ರವಿ ಬಿಷ್ಣೋಯ್ ಸರಿಗಟ್ಟಿದ್ದಾರೆ. ಇದಕ್ಕೂ ಮುನ್ನ 2016ರಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ರವಿಚಂದ್ರನ್ ಅಶ್ವಿನ್ ಒಟ್ಟು 9 ವಿಕೆಟ್ ಪಡೆದಿದ್ದರು.

7 / 8
ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಯುಜುವೇಂದ್ರ ಚಹಾಲ್ 2017ರಲ್ಲಿ ಇಂಗ್ಲೆಂಡ್ ಮತ್ತು ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ತಲಾ 8 ವಿಕೆಟ್ ಪಡೆದಿದ್ದರು.

ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಯುಜುವೇಂದ್ರ ಚಹಾಲ್ 2017ರಲ್ಲಿ ಇಂಗ್ಲೆಂಡ್ ಮತ್ತು ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ತಲಾ 8 ವಿಕೆಟ್ ಪಡೆದಿದ್ದರು.

8 / 8
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ