IND vs AUS T20I Series: ನವೆಂಬರ್ 23ಕ್ಕೆ ಭಾರತ-ಆಸ್ಟ್ರೇಲಿಯಾ ನಡುವೆ ಮತ್ತೊಮ್ಮೆ ಪಂದ್ಯ

India vs Australia, ICC ODI World Cup Final 2023: ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ಇನ್ನೆರಡು ದಿನಗಳಲ್ಲಿ ಪುನಃ ಕಾಂಗರೂ ಪಡೆಯ ವಿರುದ್ಧ ಸೆಣೆಸಾಟ ನಡೆಸಲಿದೆ. ನವೆಂಬರ್ 23 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.

|

Updated on: Nov 20, 2023 | 9:41 AM

ಒಂದೂವರೆ ತಿಂಗಳುಗಳಿಂದ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಿದ್ದ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ತೆರೆಬಿದ್ದಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡ ದಾಖಲೆಯ ಆರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೂರನೇ ಬಾರಿ ವಿಶ್ವ ಚಾಂಪಿಯನ್ ಆಗುವ ಟೀಮ್ ಇಂಡಿಯಾ ಕನಸು ನುಚ್ಚು ನೂರಾಯಿತು.

ಒಂದೂವರೆ ತಿಂಗಳುಗಳಿಂದ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಿದ್ದ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ತೆರೆಬಿದ್ದಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡ ದಾಖಲೆಯ ಆರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೂರನೇ ಬಾರಿ ವಿಶ್ವ ಚಾಂಪಿಯನ್ ಆಗುವ ಟೀಮ್ ಇಂಡಿಯಾ ಕನಸು ನುಚ್ಚು ನೂರಾಯಿತು.

1 / 7
ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ಇನ್ನೆರಡು ದಿನಗಳಲ್ಲಿ ಪುನಃ ಕಾಂಗರೂ ಪಡೆಯ ವಿರುದ್ಧ ಸೆಣೆಸಾಟ ನಡೆಸಲಿದೆ. ನವೆಂಬರ್ 23 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಇಲ್ಲಿಂದ ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಮತ್ತೊಂದು ರಣತಂತ್ರ ಶುರುವಾಗಲಿದೆ.

ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ಇನ್ನೆರಡು ದಿನಗಳಲ್ಲಿ ಪುನಃ ಕಾಂಗರೂ ಪಡೆಯ ವಿರುದ್ಧ ಸೆಣೆಸಾಟ ನಡೆಸಲಿದೆ. ನವೆಂಬರ್ 23 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಇಲ್ಲಿಂದ ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಮತ್ತೊಂದು ರಣತಂತ್ರ ಶುರುವಾಗಲಿದೆ.

2 / 7
ವರದಿಯ ಪ್ರಕಾರ, ಆಸೀಸ್ ವಿರುದ್ಧದ ಟಿ20 ಸರಣಿಗೆ ಇಂದು ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಸ್ಟಾರ್ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಲಾಗಿದೆ.

ವರದಿಯ ಪ್ರಕಾರ, ಆಸೀಸ್ ವಿರುದ್ಧದ ಟಿ20 ಸರಣಿಗೆ ಇಂದು ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಸ್ಟಾರ್ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಲಾಗಿದೆ.

3 / 7
ಇದು ಹೊಸ ರೂಪದ ಟೀಮ್ ಇಂಡಿಯಾ ಆಗಿದ್ದು, ಹೆಚ್ಚು ಯುವ ಆಟಗಾರರಿಂದ ಕೂಡಿರುವ ಭಾರತ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಹೀಗಾಗಿ ಬಹಳಷ್ಟು ಆಟಗಾರರು ತಮ್ಮನ್ನು ತಾವು ಸಾಭೀತು ಮಾಡಲು ಅವಕಾಶವನ್ನು ಹೊಂದಿದ್ದಾರೆ. ಆ ನಿಟ್ಟಿನಲ್ಲಿ ಇದೊಂದು ಮಹತ್ವದ ಸರಣಿ.

ಇದು ಹೊಸ ರೂಪದ ಟೀಮ್ ಇಂಡಿಯಾ ಆಗಿದ್ದು, ಹೆಚ್ಚು ಯುವ ಆಟಗಾರರಿಂದ ಕೂಡಿರುವ ಭಾರತ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಹೀಗಾಗಿ ಬಹಳಷ್ಟು ಆಟಗಾರರು ತಮ್ಮನ್ನು ತಾವು ಸಾಭೀತು ಮಾಡಲು ಅವಕಾಶವನ್ನು ಹೊಂದಿದ್ದಾರೆ. ಆ ನಿಟ್ಟಿನಲ್ಲಿ ಇದೊಂದು ಮಹತ್ವದ ಸರಣಿ.

4 / 7
ಹಾರ್ದಿಕ್ ಪಾಂಡ್ಯ ಈ ಸರಣಿಗೆ ಇಲ್ಲದ ಕಾರಣ ನಾಯಕ ಯಾರು ಎಂಬ ಪ್ರಶ್ನೆ ಕೂಡ ಎದ್ದಿದೆ. ಮೂಲಗಳ ಪ್ರಕಾರ ಸೂರ್ಯಕುಮಾರ್ ಯಾದವ್ ಅಥವಾ ರುತುರಾಜ್ ಗಾಯಕ್ವಾಡ್ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಲಾಗುವುದು ಎನ್ನಲಾಗಿದೆ. ಅಲ್ಲದೆ ರಿಂಕು ಸಿಂಗ್, ಭುವನೇಶ್ವರ್ ಕುಮಾರ್, ರಿಯಾನ್ ಪರಾಗನ್ ಸ್ಥಾನ ಪಡೆಯಲಿದ್ದಾರಂತೆ.

ಹಾರ್ದಿಕ್ ಪಾಂಡ್ಯ ಈ ಸರಣಿಗೆ ಇಲ್ಲದ ಕಾರಣ ನಾಯಕ ಯಾರು ಎಂಬ ಪ್ರಶ್ನೆ ಕೂಡ ಎದ್ದಿದೆ. ಮೂಲಗಳ ಪ್ರಕಾರ ಸೂರ್ಯಕುಮಾರ್ ಯಾದವ್ ಅಥವಾ ರುತುರಾಜ್ ಗಾಯಕ್ವಾಡ್ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಲಾಗುವುದು ಎನ್ನಲಾಗಿದೆ. ಅಲ್ಲದೆ ರಿಂಕು ಸಿಂಗ್, ಭುವನೇಶ್ವರ್ ಕುಮಾರ್, ರಿಯಾನ್ ಪರಾಗನ್ ಸ್ಥಾನ ಪಡೆಯಲಿದ್ದಾರಂತೆ.

5 / 7
ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯ ನವೆಂಬರ್ 23 ರಂದು ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಉಳಿದ ಪಂದ್ಯಗಳು ಕ್ರಮವಾಗಿ, ನ. 26 ರಂದು ತಿರುವನಂತಪುರಂ, ನ. 28 ರಂದು ಗುವಾಹಟಿ, ಡಿ. 1 ರಂದು ನಾಗ್ಪುರ ಮತ್ತು ಡಿಸೆಂಬರ್ 3 ರಂದು ಹೈದರಾಬಾದ್​ನಲ್ಲಿ ಆಯೋಜಿಸಲಾಗಿದೆ.

ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯ ನವೆಂಬರ್ 23 ರಂದು ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಉಳಿದ ಪಂದ್ಯಗಳು ಕ್ರಮವಾಗಿ, ನ. 26 ರಂದು ತಿರುವನಂತಪುರಂ, ನ. 28 ರಂದು ಗುವಾಹಟಿ, ಡಿ. 1 ರಂದು ನಾಗ್ಪುರ ಮತ್ತು ಡಿಸೆಂಬರ್ 3 ರಂದು ಹೈದರಾಬಾದ್​ನಲ್ಲಿ ಆಯೋಜಿಸಲಾಗಿದೆ.

6 / 7
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತದ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಿಂಕು ಸಿಂಗ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ರಿಯಾನ್ ಪರಾಗ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತದ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಿಂಕು ಸಿಂಗ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ರಿಯಾನ್ ಪರಾಗ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

7 / 7
Follow us
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ