AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS T20I Series: ನವೆಂಬರ್ 23ಕ್ಕೆ ಭಾರತ-ಆಸ್ಟ್ರೇಲಿಯಾ ನಡುವೆ ಮತ್ತೊಮ್ಮೆ ಪಂದ್ಯ

India vs Australia, ICC ODI World Cup Final 2023: ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ಇನ್ನೆರಡು ದಿನಗಳಲ್ಲಿ ಪುನಃ ಕಾಂಗರೂ ಪಡೆಯ ವಿರುದ್ಧ ಸೆಣೆಸಾಟ ನಡೆಸಲಿದೆ. ನವೆಂಬರ್ 23 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.

Vinay Bhat
|

Updated on: Nov 20, 2023 | 9:41 AM

Share
ಒಂದೂವರೆ ತಿಂಗಳುಗಳಿಂದ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಿದ್ದ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ತೆರೆಬಿದ್ದಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡ ದಾಖಲೆಯ ಆರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೂರನೇ ಬಾರಿ ವಿಶ್ವ ಚಾಂಪಿಯನ್ ಆಗುವ ಟೀಮ್ ಇಂಡಿಯಾ ಕನಸು ನುಚ್ಚು ನೂರಾಯಿತು.

ಒಂದೂವರೆ ತಿಂಗಳುಗಳಿಂದ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಿದ್ದ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ತೆರೆಬಿದ್ದಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡ ದಾಖಲೆಯ ಆರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೂರನೇ ಬಾರಿ ವಿಶ್ವ ಚಾಂಪಿಯನ್ ಆಗುವ ಟೀಮ್ ಇಂಡಿಯಾ ಕನಸು ನುಚ್ಚು ನೂರಾಯಿತು.

1 / 7
ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ಇನ್ನೆರಡು ದಿನಗಳಲ್ಲಿ ಪುನಃ ಕಾಂಗರೂ ಪಡೆಯ ವಿರುದ್ಧ ಸೆಣೆಸಾಟ ನಡೆಸಲಿದೆ. ನವೆಂಬರ್ 23 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಇಲ್ಲಿಂದ ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಮತ್ತೊಂದು ರಣತಂತ್ರ ಶುರುವಾಗಲಿದೆ.

ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ಇನ್ನೆರಡು ದಿನಗಳಲ್ಲಿ ಪುನಃ ಕಾಂಗರೂ ಪಡೆಯ ವಿರುದ್ಧ ಸೆಣೆಸಾಟ ನಡೆಸಲಿದೆ. ನವೆಂಬರ್ 23 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಇಲ್ಲಿಂದ ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಮತ್ತೊಂದು ರಣತಂತ್ರ ಶುರುವಾಗಲಿದೆ.

2 / 7
ವರದಿಯ ಪ್ರಕಾರ, ಆಸೀಸ್ ವಿರುದ್ಧದ ಟಿ20 ಸರಣಿಗೆ ಇಂದು ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಸ್ಟಾರ್ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಲಾಗಿದೆ.

ವರದಿಯ ಪ್ರಕಾರ, ಆಸೀಸ್ ವಿರುದ್ಧದ ಟಿ20 ಸರಣಿಗೆ ಇಂದು ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಸ್ಟಾರ್ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಲಾಗಿದೆ.

3 / 7
ಇದು ಹೊಸ ರೂಪದ ಟೀಮ್ ಇಂಡಿಯಾ ಆಗಿದ್ದು, ಹೆಚ್ಚು ಯುವ ಆಟಗಾರರಿಂದ ಕೂಡಿರುವ ಭಾರತ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಹೀಗಾಗಿ ಬಹಳಷ್ಟು ಆಟಗಾರರು ತಮ್ಮನ್ನು ತಾವು ಸಾಭೀತು ಮಾಡಲು ಅವಕಾಶವನ್ನು ಹೊಂದಿದ್ದಾರೆ. ಆ ನಿಟ್ಟಿನಲ್ಲಿ ಇದೊಂದು ಮಹತ್ವದ ಸರಣಿ.

ಇದು ಹೊಸ ರೂಪದ ಟೀಮ್ ಇಂಡಿಯಾ ಆಗಿದ್ದು, ಹೆಚ್ಚು ಯುವ ಆಟಗಾರರಿಂದ ಕೂಡಿರುವ ಭಾರತ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಹೀಗಾಗಿ ಬಹಳಷ್ಟು ಆಟಗಾರರು ತಮ್ಮನ್ನು ತಾವು ಸಾಭೀತು ಮಾಡಲು ಅವಕಾಶವನ್ನು ಹೊಂದಿದ್ದಾರೆ. ಆ ನಿಟ್ಟಿನಲ್ಲಿ ಇದೊಂದು ಮಹತ್ವದ ಸರಣಿ.

4 / 7
ಹಾರ್ದಿಕ್ ಪಾಂಡ್ಯ ಈ ಸರಣಿಗೆ ಇಲ್ಲದ ಕಾರಣ ನಾಯಕ ಯಾರು ಎಂಬ ಪ್ರಶ್ನೆ ಕೂಡ ಎದ್ದಿದೆ. ಮೂಲಗಳ ಪ್ರಕಾರ ಸೂರ್ಯಕುಮಾರ್ ಯಾದವ್ ಅಥವಾ ರುತುರಾಜ್ ಗಾಯಕ್ವಾಡ್ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಲಾಗುವುದು ಎನ್ನಲಾಗಿದೆ. ಅಲ್ಲದೆ ರಿಂಕು ಸಿಂಗ್, ಭುವನೇಶ್ವರ್ ಕುಮಾರ್, ರಿಯಾನ್ ಪರಾಗನ್ ಸ್ಥಾನ ಪಡೆಯಲಿದ್ದಾರಂತೆ.

ಹಾರ್ದಿಕ್ ಪಾಂಡ್ಯ ಈ ಸರಣಿಗೆ ಇಲ್ಲದ ಕಾರಣ ನಾಯಕ ಯಾರು ಎಂಬ ಪ್ರಶ್ನೆ ಕೂಡ ಎದ್ದಿದೆ. ಮೂಲಗಳ ಪ್ರಕಾರ ಸೂರ್ಯಕುಮಾರ್ ಯಾದವ್ ಅಥವಾ ರುತುರಾಜ್ ಗಾಯಕ್ವಾಡ್ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಲಾಗುವುದು ಎನ್ನಲಾಗಿದೆ. ಅಲ್ಲದೆ ರಿಂಕು ಸಿಂಗ್, ಭುವನೇಶ್ವರ್ ಕುಮಾರ್, ರಿಯಾನ್ ಪರಾಗನ್ ಸ್ಥಾನ ಪಡೆಯಲಿದ್ದಾರಂತೆ.

5 / 7
ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯ ನವೆಂಬರ್ 23 ರಂದು ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಉಳಿದ ಪಂದ್ಯಗಳು ಕ್ರಮವಾಗಿ, ನ. 26 ರಂದು ತಿರುವನಂತಪುರಂ, ನ. 28 ರಂದು ಗುವಾಹಟಿ, ಡಿ. 1 ರಂದು ನಾಗ್ಪುರ ಮತ್ತು ಡಿಸೆಂಬರ್ 3 ರಂದು ಹೈದರಾಬಾದ್​ನಲ್ಲಿ ಆಯೋಜಿಸಲಾಗಿದೆ.

ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯ ನವೆಂಬರ್ 23 ರಂದು ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಉಳಿದ ಪಂದ್ಯಗಳು ಕ್ರಮವಾಗಿ, ನ. 26 ರಂದು ತಿರುವನಂತಪುರಂ, ನ. 28 ರಂದು ಗುವಾಹಟಿ, ಡಿ. 1 ರಂದು ನಾಗ್ಪುರ ಮತ್ತು ಡಿಸೆಂಬರ್ 3 ರಂದು ಹೈದರಾಬಾದ್​ನಲ್ಲಿ ಆಯೋಜಿಸಲಾಗಿದೆ.

6 / 7
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತದ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಿಂಕು ಸಿಂಗ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ರಿಯಾನ್ ಪರಾಗ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತದ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಿಂಕು ಸಿಂಗ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ರಿಯಾನ್ ಪರಾಗ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

7 / 7
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ