AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS T20I Series: ನವೆಂಬರ್ 23ಕ್ಕೆ ಭಾರತ-ಆಸ್ಟ್ರೇಲಿಯಾ ನಡುವೆ ಮತ್ತೊಮ್ಮೆ ಪಂದ್ಯ

India vs Australia, ICC ODI World Cup Final 2023: ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ಇನ್ನೆರಡು ದಿನಗಳಲ್ಲಿ ಪುನಃ ಕಾಂಗರೂ ಪಡೆಯ ವಿರುದ್ಧ ಸೆಣೆಸಾಟ ನಡೆಸಲಿದೆ. ನವೆಂಬರ್ 23 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.

Vinay Bhat
|

Updated on: Nov 20, 2023 | 9:41 AM

ಒಂದೂವರೆ ತಿಂಗಳುಗಳಿಂದ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಿದ್ದ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ತೆರೆಬಿದ್ದಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡ ದಾಖಲೆಯ ಆರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೂರನೇ ಬಾರಿ ವಿಶ್ವ ಚಾಂಪಿಯನ್ ಆಗುವ ಟೀಮ್ ಇಂಡಿಯಾ ಕನಸು ನುಚ್ಚು ನೂರಾಯಿತು.

ಒಂದೂವರೆ ತಿಂಗಳುಗಳಿಂದ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಿದ್ದ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ತೆರೆಬಿದ್ದಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡ ದಾಖಲೆಯ ಆರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೂರನೇ ಬಾರಿ ವಿಶ್ವ ಚಾಂಪಿಯನ್ ಆಗುವ ಟೀಮ್ ಇಂಡಿಯಾ ಕನಸು ನುಚ್ಚು ನೂರಾಯಿತು.

1 / 7
ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ಇನ್ನೆರಡು ದಿನಗಳಲ್ಲಿ ಪುನಃ ಕಾಂಗರೂ ಪಡೆಯ ವಿರುದ್ಧ ಸೆಣೆಸಾಟ ನಡೆಸಲಿದೆ. ನವೆಂಬರ್ 23 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಇಲ್ಲಿಂದ ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಮತ್ತೊಂದು ರಣತಂತ್ರ ಶುರುವಾಗಲಿದೆ.

ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ಇನ್ನೆರಡು ದಿನಗಳಲ್ಲಿ ಪುನಃ ಕಾಂಗರೂ ಪಡೆಯ ವಿರುದ್ಧ ಸೆಣೆಸಾಟ ನಡೆಸಲಿದೆ. ನವೆಂಬರ್ 23 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಇಲ್ಲಿಂದ ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಮತ್ತೊಂದು ರಣತಂತ್ರ ಶುರುವಾಗಲಿದೆ.

2 / 7
ವರದಿಯ ಪ್ರಕಾರ, ಆಸೀಸ್ ವಿರುದ್ಧದ ಟಿ20 ಸರಣಿಗೆ ಇಂದು ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಸ್ಟಾರ್ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಲಾಗಿದೆ.

ವರದಿಯ ಪ್ರಕಾರ, ಆಸೀಸ್ ವಿರುದ್ಧದ ಟಿ20 ಸರಣಿಗೆ ಇಂದು ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಸ್ಟಾರ್ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಲಾಗಿದೆ.

3 / 7
ಇದು ಹೊಸ ರೂಪದ ಟೀಮ್ ಇಂಡಿಯಾ ಆಗಿದ್ದು, ಹೆಚ್ಚು ಯುವ ಆಟಗಾರರಿಂದ ಕೂಡಿರುವ ಭಾರತ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಹೀಗಾಗಿ ಬಹಳಷ್ಟು ಆಟಗಾರರು ತಮ್ಮನ್ನು ತಾವು ಸಾಭೀತು ಮಾಡಲು ಅವಕಾಶವನ್ನು ಹೊಂದಿದ್ದಾರೆ. ಆ ನಿಟ್ಟಿನಲ್ಲಿ ಇದೊಂದು ಮಹತ್ವದ ಸರಣಿ.

ಇದು ಹೊಸ ರೂಪದ ಟೀಮ್ ಇಂಡಿಯಾ ಆಗಿದ್ದು, ಹೆಚ್ಚು ಯುವ ಆಟಗಾರರಿಂದ ಕೂಡಿರುವ ಭಾರತ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಹೀಗಾಗಿ ಬಹಳಷ್ಟು ಆಟಗಾರರು ತಮ್ಮನ್ನು ತಾವು ಸಾಭೀತು ಮಾಡಲು ಅವಕಾಶವನ್ನು ಹೊಂದಿದ್ದಾರೆ. ಆ ನಿಟ್ಟಿನಲ್ಲಿ ಇದೊಂದು ಮಹತ್ವದ ಸರಣಿ.

4 / 7
ಹಾರ್ದಿಕ್ ಪಾಂಡ್ಯ ಈ ಸರಣಿಗೆ ಇಲ್ಲದ ಕಾರಣ ನಾಯಕ ಯಾರು ಎಂಬ ಪ್ರಶ್ನೆ ಕೂಡ ಎದ್ದಿದೆ. ಮೂಲಗಳ ಪ್ರಕಾರ ಸೂರ್ಯಕುಮಾರ್ ಯಾದವ್ ಅಥವಾ ರುತುರಾಜ್ ಗಾಯಕ್ವಾಡ್ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಲಾಗುವುದು ಎನ್ನಲಾಗಿದೆ. ಅಲ್ಲದೆ ರಿಂಕು ಸಿಂಗ್, ಭುವನೇಶ್ವರ್ ಕುಮಾರ್, ರಿಯಾನ್ ಪರಾಗನ್ ಸ್ಥಾನ ಪಡೆಯಲಿದ್ದಾರಂತೆ.

ಹಾರ್ದಿಕ್ ಪಾಂಡ್ಯ ಈ ಸರಣಿಗೆ ಇಲ್ಲದ ಕಾರಣ ನಾಯಕ ಯಾರು ಎಂಬ ಪ್ರಶ್ನೆ ಕೂಡ ಎದ್ದಿದೆ. ಮೂಲಗಳ ಪ್ರಕಾರ ಸೂರ್ಯಕುಮಾರ್ ಯಾದವ್ ಅಥವಾ ರುತುರಾಜ್ ಗಾಯಕ್ವಾಡ್ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಲಾಗುವುದು ಎನ್ನಲಾಗಿದೆ. ಅಲ್ಲದೆ ರಿಂಕು ಸಿಂಗ್, ಭುವನೇಶ್ವರ್ ಕುಮಾರ್, ರಿಯಾನ್ ಪರಾಗನ್ ಸ್ಥಾನ ಪಡೆಯಲಿದ್ದಾರಂತೆ.

5 / 7
ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯ ನವೆಂಬರ್ 23 ರಂದು ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಉಳಿದ ಪಂದ್ಯಗಳು ಕ್ರಮವಾಗಿ, ನ. 26 ರಂದು ತಿರುವನಂತಪುರಂ, ನ. 28 ರಂದು ಗುವಾಹಟಿ, ಡಿ. 1 ರಂದು ನಾಗ್ಪುರ ಮತ್ತು ಡಿಸೆಂಬರ್ 3 ರಂದು ಹೈದರಾಬಾದ್​ನಲ್ಲಿ ಆಯೋಜಿಸಲಾಗಿದೆ.

ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯ ನವೆಂಬರ್ 23 ರಂದು ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಉಳಿದ ಪಂದ್ಯಗಳು ಕ್ರಮವಾಗಿ, ನ. 26 ರಂದು ತಿರುವನಂತಪುರಂ, ನ. 28 ರಂದು ಗುವಾಹಟಿ, ಡಿ. 1 ರಂದು ನಾಗ್ಪುರ ಮತ್ತು ಡಿಸೆಂಬರ್ 3 ರಂದು ಹೈದರಾಬಾದ್​ನಲ್ಲಿ ಆಯೋಜಿಸಲಾಗಿದೆ.

6 / 7
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತದ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಿಂಕು ಸಿಂಗ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ರಿಯಾನ್ ಪರಾಗ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತದ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಿಂಕು ಸಿಂಗ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ರಿಯಾನ್ ಪರಾಗ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

7 / 7
Follow us
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ