AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಬೆಂಗಳೂರಿನಲ್ಲಿ ಮೊದಲ ಬಾರಿಗೆ ತಲೆ ಬಾಗಿದ ಆಸ್ಟ್ರೇಲಿಯಾ..!

IND vs AUS: ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯ ತಂಡ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ 2 ಟಿ20 ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆಲುವು ಸಾಧಿಸಿತ್ತು. ಆಸ್ಟ್ರೇಲಿಯಾ 2016ರಲ್ಲಿ ಬಾಂಗ್ಲಾದೇಶವನ್ನು ಮೂರು ವಿಕೆಟ್‌ಗಳಿಂದ ಮತ್ತು 2019ರಲ್ಲಿ ಭಾರತವನ್ನು 7 ವಿಕೆಟ್‌ಗಳಿಂದ ಸೋಲಿಸಿತ್ತು.

ಪೃಥ್ವಿಶಂಕರ
|

Updated on: Dec 04, 2023 | 8:50 AM

Share
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸರಣಿಯ ಐದನೇ ಮತ್ತು ಕೊನೆಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ತನ್ನ ಬೌಲರ್‌ಗಳ ಬಲದಿಂದ ಅಲ್ಪ ಮೊತ್ತವನ್ನು ರಕ್ಷಿಸಿ ಆಸ್ಟ್ರೇಲಿಯಾವನ್ನು 6 ರನ್‌ಗಳಿಂದ ಸೋಲಿಸಿತು. ಇದರೊಂದಿಗೆ 5 ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ 4-1 ಅಂತರದಲ್ಲಿ ವಶಪಡಿಸಿಕೊಂಡಿತು.

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸರಣಿಯ ಐದನೇ ಮತ್ತು ಕೊನೆಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ತನ್ನ ಬೌಲರ್‌ಗಳ ಬಲದಿಂದ ಅಲ್ಪ ಮೊತ್ತವನ್ನು ರಕ್ಷಿಸಿ ಆಸ್ಟ್ರೇಲಿಯಾವನ್ನು 6 ರನ್‌ಗಳಿಂದ ಸೋಲಿಸಿತು. ಇದರೊಂದಿಗೆ 5 ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ 4-1 ಅಂತರದಲ್ಲಿ ವಶಪಡಿಸಿಕೊಂಡಿತು.

1 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 161 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡವು 154 ರನ್‌ಗಳಿಸಲಷ್ಟೇ ಶಕ್ತವಾಗಿ 6 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸೋತ ಬೇಡದ ದಾಖಲೆಯನ್ನು ಆಸೀಸ್ ತನ್ನ ಖಾತೆಗೆ ಹಾಕಿಕೊಂಡಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 161 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡವು 154 ರನ್‌ಗಳಿಸಲಷ್ಟೇ ಶಕ್ತವಾಗಿ 6 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸೋತ ಬೇಡದ ದಾಖಲೆಯನ್ನು ಆಸೀಸ್ ತನ್ನ ಖಾತೆಗೆ ಹಾಕಿಕೊಂಡಿತು.

2 / 6
ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯ ತಂಡ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ 2 ಟಿ20 ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆಲುವು ಸಾಧಿಸಿತ್ತು. ಆಸ್ಟ್ರೇಲಿಯಾ 2016ರಲ್ಲಿ ಬಾಂಗ್ಲಾದೇಶವನ್ನು ಮೂರು ವಿಕೆಟ್‌ಗಳಿಂದ ಮತ್ತು 2019ರಲ್ಲಿ ಭಾರತವನ್ನು 7 ವಿಕೆಟ್‌ಗಳಿಂದ ಸೋಲಿಸಿತ್ತು.

ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯ ತಂಡ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ 2 ಟಿ20 ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆಲುವು ಸಾಧಿಸಿತ್ತು. ಆಸ್ಟ್ರೇಲಿಯಾ 2016ರಲ್ಲಿ ಬಾಂಗ್ಲಾದೇಶವನ್ನು ಮೂರು ವಿಕೆಟ್‌ಗಳಿಂದ ಮತ್ತು 2019ರಲ್ಲಿ ಭಾರತವನ್ನು 7 ವಿಕೆಟ್‌ಗಳಿಂದ ಸೋಲಿಸಿತ್ತು.

3 / 6
ಆದರೆ ಈಗ 2023 ರಲ್ಲಿ ಆಸ್ಟ್ರೇಲಿಯಾ, ಭಾರತದ ವಿರುದ್ಧ 6 ರನ್‌ಗಳ ಸೋಲನ್ನು ಎದುರಿಸಬೇಕಾಯಿತು. ಇದರೊಂದಿಗೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

ಆದರೆ ಈಗ 2023 ರಲ್ಲಿ ಆಸ್ಟ್ರೇಲಿಯಾ, ಭಾರತದ ವಿರುದ್ಧ 6 ರನ್‌ಗಳ ಸೋಲನ್ನು ಎದುರಿಸಬೇಕಾಯಿತು. ಇದರೊಂದಿಗೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

4 / 6
2019ರಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಟಿ20 ಪಂದ್ಯ ನಡೆದಿತ್ತು. ಆಗ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 190 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಗೆಲುವಿನ ದಡ ಸೇರಿತ್ತು.

2019ರಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಟಿ20 ಪಂದ್ಯ ನಡೆದಿತ್ತು. ಆಗ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 190 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಗೆಲುವಿನ ದಡ ಸೇರಿತ್ತು.

5 / 6
ಆ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಬಿರುಸಿನ ಇನ್ನಿಂಗ್ಸ್ ಆಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಅವರು 113 ರನ್ ಚಚ್ಚಿದ್ದರು. ಇದೀಗ ನಾಲ್ಕು ವರ್ಷಗಳ ಹಿಂದೆ ಅನುಭವಿಸಿದ್ದ ಆ ಸೋಲಿಗೆ ಟೀಂ ಇಂಡಿಯಾ ಸೇಡು ತೀರಿಸಿಕೊಂಡಿ

ಆ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಬಿರುಸಿನ ಇನ್ನಿಂಗ್ಸ್ ಆಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಅವರು 113 ರನ್ ಚಚ್ಚಿದ್ದರು. ಇದೀಗ ನಾಲ್ಕು ವರ್ಷಗಳ ಹಿಂದೆ ಅನುಭವಿಸಿದ್ದ ಆ ಸೋಲಿಗೆ ಟೀಂ ಇಂಡಿಯಾ ಸೇಡು ತೀರಿಸಿಕೊಂಡಿ

6 / 6
Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?