AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಹೀಗೊಂದು ದಾಖಲೆ; ಆಸ್ಟ್ರೇಲಿಯಾ ವಿರುದ್ಧ ಶತಕದ ಗೆಲುವು ದಾಖಲಿಸಿದ ಟೀಂ ಇಂಡಿಯಾ..!

IND vs AUS: ದೆಹಲಿ ಟೆಸ್ಟ್‌ನಲ್ಲಿ ಗೆಲ್ಲುವ ಮೂಲಕ ಎಲ್ಲಾ ಮೂರು ಸ್ವರೂಪಗಳನ್ನು ಒಳಗೊಂಡಂತೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಇದು 100 ನೇ ಜಯವಾಗಿದೆ.

ಪೃಥ್ವಿಶಂಕರ
|

Updated on: Feb 20, 2023 | 10:24 AM

ದೆಹಲಿ ಟೆಸ್ಟ್​ನಲ್ಲಿ ಕಾಂಗರೂಗಳ ಹೆಡೆಮುರಿ ಕಟ್ಟಿರುವ ಟೀಂ ಇಂಡಿಯಾ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕದ ಗೆಲುವು ದಾಖಲಿಸಿದ ದಾಖಲೆ ಕೂಡ ಬರೆದಿದೆ.

ದೆಹಲಿ ಟೆಸ್ಟ್​ನಲ್ಲಿ ಕಾಂಗರೂಗಳ ಹೆಡೆಮುರಿ ಕಟ್ಟಿರುವ ಟೀಂ ಇಂಡಿಯಾ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕದ ಗೆಲುವು ದಾಖಲಿಸಿದ ದಾಖಲೆ ಕೂಡ ಬರೆದಿದೆ.

1 / 5
India vs Australia

India vs Australia 3rd Test When IND vs AUS third Test match of the Border-Gavaskar Trophy check Here

2 / 5
ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 104 ಪಂದ್ಯಗಳನ್ನಾಡಿದ್ದು, ಇದರಲ್ಲಿ 32 ಪಂದ್ಯಗಳನ್ನು ಗೆದ್ದಿದ್ದರೆ, 43 ಪಂದ್ಯಗಳಲ್ಲಿ ಸೋತಿದೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 104 ಪಂದ್ಯಗಳನ್ನಾಡಿದ್ದು, ಇದರಲ್ಲಿ 32 ಪಂದ್ಯಗಳನ್ನು ಗೆದ್ದಿದ್ದರೆ, 43 ಪಂದ್ಯಗಳಲ್ಲಿ ಸೋತಿದೆ.

3 / 5
ಹಾಗೆಯೇ ಏಕದಿನ ಕ್ರಿಕೆಟ್‌ನಲ್ಲಿ ಭಾರತ- ಆಸ್ಟ್ರೇಲಿಯಾ 143 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತ 53 ಪಂದ್ಯಗಳನ್ನು ಗೆದ್ದಿದೆ.

ಹಾಗೆಯೇ ಏಕದಿನ ಕ್ರಿಕೆಟ್‌ನಲ್ಲಿ ಭಾರತ- ಆಸ್ಟ್ರೇಲಿಯಾ 143 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತ 53 ಪಂದ್ಯಗಳನ್ನು ಗೆದ್ದಿದೆ.

4 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದುವರಗೆ 26 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 15 ಪಂದ್ಯಗಳನ್ನು ಗೆದ್ದಿದೆ. ಈ ಮೂಲಕ ಮೂರು ಸ್ವರೂಪಗಳಲ್ಲಿ ಭಾರತ ಒಟ್ಟು 100 ಪಂದ್ಯಗಳಲ್ಲಿ ಆಸೀಸ್ ವಿರುದ್ಧ ಗೆಲುವು ಸಾಧಿಸಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದುವರಗೆ 26 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 15 ಪಂದ್ಯಗಳನ್ನು ಗೆದ್ದಿದೆ. ಈ ಮೂಲಕ ಮೂರು ಸ್ವರೂಪಗಳಲ್ಲಿ ಭಾರತ ಒಟ್ಟು 100 ಪಂದ್ಯಗಳಲ್ಲಿ ಆಸೀಸ್ ವಿರುದ್ಧ ಗೆಲುವು ಸಾಧಿಸಿದೆ.

5 / 5
Follow us
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ