AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಹೀಗೊಂದು ದಾಖಲೆ; ಆಸ್ಟ್ರೇಲಿಯಾ ವಿರುದ್ಧ ಶತಕದ ಗೆಲುವು ದಾಖಲಿಸಿದ ಟೀಂ ಇಂಡಿಯಾ..!

IND vs AUS: ದೆಹಲಿ ಟೆಸ್ಟ್‌ನಲ್ಲಿ ಗೆಲ್ಲುವ ಮೂಲಕ ಎಲ್ಲಾ ಮೂರು ಸ್ವರೂಪಗಳನ್ನು ಒಳಗೊಂಡಂತೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಇದು 100 ನೇ ಜಯವಾಗಿದೆ.

ಪೃಥ್ವಿಶಂಕರ
|

Updated on: Feb 20, 2023 | 10:24 AM

Share
ದೆಹಲಿ ಟೆಸ್ಟ್​ನಲ್ಲಿ ಕಾಂಗರೂಗಳ ಹೆಡೆಮುರಿ ಕಟ್ಟಿರುವ ಟೀಂ ಇಂಡಿಯಾ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕದ ಗೆಲುವು ದಾಖಲಿಸಿದ ದಾಖಲೆ ಕೂಡ ಬರೆದಿದೆ.

ದೆಹಲಿ ಟೆಸ್ಟ್​ನಲ್ಲಿ ಕಾಂಗರೂಗಳ ಹೆಡೆಮುರಿ ಕಟ್ಟಿರುವ ಟೀಂ ಇಂಡಿಯಾ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕದ ಗೆಲುವು ದಾಖಲಿಸಿದ ದಾಖಲೆ ಕೂಡ ಬರೆದಿದೆ.

1 / 5
India vs Australia

India vs Australia 3rd Test When IND vs AUS third Test match of the Border-Gavaskar Trophy check Here

2 / 5
ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 104 ಪಂದ್ಯಗಳನ್ನಾಡಿದ್ದು, ಇದರಲ್ಲಿ 32 ಪಂದ್ಯಗಳನ್ನು ಗೆದ್ದಿದ್ದರೆ, 43 ಪಂದ್ಯಗಳಲ್ಲಿ ಸೋತಿದೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 104 ಪಂದ್ಯಗಳನ್ನಾಡಿದ್ದು, ಇದರಲ್ಲಿ 32 ಪಂದ್ಯಗಳನ್ನು ಗೆದ್ದಿದ್ದರೆ, 43 ಪಂದ್ಯಗಳಲ್ಲಿ ಸೋತಿದೆ.

3 / 5
ಹಾಗೆಯೇ ಏಕದಿನ ಕ್ರಿಕೆಟ್‌ನಲ್ಲಿ ಭಾರತ- ಆಸ್ಟ್ರೇಲಿಯಾ 143 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತ 53 ಪಂದ್ಯಗಳನ್ನು ಗೆದ್ದಿದೆ.

ಹಾಗೆಯೇ ಏಕದಿನ ಕ್ರಿಕೆಟ್‌ನಲ್ಲಿ ಭಾರತ- ಆಸ್ಟ್ರೇಲಿಯಾ 143 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತ 53 ಪಂದ್ಯಗಳನ್ನು ಗೆದ್ದಿದೆ.

4 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದುವರಗೆ 26 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 15 ಪಂದ್ಯಗಳನ್ನು ಗೆದ್ದಿದೆ. ಈ ಮೂಲಕ ಮೂರು ಸ್ವರೂಪಗಳಲ್ಲಿ ಭಾರತ ಒಟ್ಟು 100 ಪಂದ್ಯಗಳಲ್ಲಿ ಆಸೀಸ್ ವಿರುದ್ಧ ಗೆಲುವು ಸಾಧಿಸಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದುವರಗೆ 26 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 15 ಪಂದ್ಯಗಳನ್ನು ಗೆದ್ದಿದೆ. ಈ ಮೂಲಕ ಮೂರು ಸ್ವರೂಪಗಳಲ್ಲಿ ಭಾರತ ಒಟ್ಟು 100 ಪಂದ್ಯಗಳಲ್ಲಿ ಆಸೀಸ್ ವಿರುದ್ಧ ಗೆಲುವು ಸಾಧಿಸಿದೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ