AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS Test: ಬಾರ್ಡರ್-ಗವಾಸ್ಕರ್ ಟ್ರೋಫಿ ಬಳಿಕ ನೀವೃತ್ತಿ ನೀಡಲಿರುವ ಭಾರತದ ಪ್ಲೇಯರ್ಸ್ ಇವರೇ ನೋಡಿ

Border Gavaskar Trophy: ಅನೇಕ ಕಾರಣಗಳಿಂದ ಉಭಯ ತಂಡಗಳಿಗೆ ಈ ಟೆಸ್ಟ್ ಸರಣಿ ಬಹಳ ಮುಖ್ಯವಾಗಿದೆ. ಕೆಲ ಆಟಗಾರರಿಗೆ ಕೂಡ ಇದು ಕೊನೆಯ ಟೆಸ್ಟ್ ಆಗಿರಲಿದೆ. ಮುಖ್ಯವಾಗಿ ಭಾರತದ ಈ ಮೂವರು ಆಟಗಾರರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿ ಮುಗಿದ ಬಳಿಕ ವಿದಾಯ ಹೇಳುವ ಸಾಧ್ಯತೆ ಇದೆ. ಅವರು ಯಾರು ಎಂಬುದನ್ನು ನೋಡೋಣ.

TV9 Web
| Edited By: |

Updated on:Feb 05, 2023 | 9:39 AM

Share
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ಬುಧವಾರದಿಂದ ಆರಂಭವಾಗಲಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಭಾರತ 2-0 ಮುನ್ನಡೆ ಪಡೆದುಕೊಂಡು ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡಿದೆ. ಇನ್ನೊಂದು ಪಂದ್ಯ ಭಾರತ ಗೆದ್ದರೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಏರಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ಬುಧವಾರದಿಂದ ಆರಂಭವಾಗಲಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಭಾರತ 2-0 ಮುನ್ನಡೆ ಪಡೆದುಕೊಂಡು ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡಿದೆ. ಇನ್ನೊಂದು ಪಂದ್ಯ ಭಾರತ ಗೆದ್ದರೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಏರಲಿದೆ.

1 / 7
ಹೀಗೆ ಅನೇಕ ಕಾರಣಗಳಿಂದ ಉಭಯ ತಂಡಗಳಿಗೆ ಮೂರನೇ ಟೆಸ್ಟ್ ಸರಣಿ ಬಹಳ ಮುಖ್ಯವಾಗಿದೆ. ಅಂತೆಯೆ ಕೆಲ ಆಟಗಾರರಿಗೆ ಇಂಡೋ- ಆಸೀಸ್ ಕೊನೆಯ ಟೆಸ್ಟ್ ಆಗಿರಲಿದೆ. ಮುಖ್ಯವಾಗಿ ಭಾರತದ ಈ ಮೂವರು ಆಟಗಾರರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿ ಮುಗಿದ ಬಳಿಕ ವಿದಾಯ ಹೇಳುವ ಸಾಧ್ಯತೆ ಇದೆ. ಅವರು ಯಾರು ಎಂಬುದನ್ನು ನೋಡೋಣ.

ಹೀಗೆ ಅನೇಕ ಕಾರಣಗಳಿಂದ ಉಭಯ ತಂಡಗಳಿಗೆ ಮೂರನೇ ಟೆಸ್ಟ್ ಸರಣಿ ಬಹಳ ಮುಖ್ಯವಾಗಿದೆ. ಅಂತೆಯೆ ಕೆಲ ಆಟಗಾರರಿಗೆ ಇಂಡೋ- ಆಸೀಸ್ ಕೊನೆಯ ಟೆಸ್ಟ್ ಆಗಿರಲಿದೆ. ಮುಖ್ಯವಾಗಿ ಭಾರತದ ಈ ಮೂವರು ಆಟಗಾರರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿ ಮುಗಿದ ಬಳಿಕ ವಿದಾಯ ಹೇಳುವ ಸಾಧ್ಯತೆ ಇದೆ. ಅವರು ಯಾರು ಎಂಬುದನ್ನು ನೋಡೋಣ.

2 / 7
ಜಯದೇವ್ ಉನಾದ್ಕಟ್: ಈ ಟೆಸ್ಟ್ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ನೀಡಬಹುದಾದ ಮೊದಲ ಆಟಗಾರ ಜಯದೇವ್ ಉನಾದ್ಕಟ್. ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ 10 ವರ್ಷದ ನಂತರ ಅವಕಾಶ ಪಡೆದ ಉನಾದ್ಕಟ್ ಇದುವರೆಗೆ ಆಡಿದ್ದು ಕೇವಲ ಎರಡು ಪಂದ್ಯ. ಜಸ್​ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ ನಂತರ ಇವರು ಮತ್ತೆ ಟೀಮ್ ಇಂಡಿಯಾಕ್ಕೆ ಆಯ್ಕೆ ಆಗುವುದು ಅನುಮಾನ. ಹೀಗಾಗಿ ಭಾರತ-ಆಸೀಸ್ ಟೆಸ್ಟ್ ಬಳಿಕ ನಿವೃತ್ತಿ ಘೋಷಿಸಬಹುದು.

ಜಯದೇವ್ ಉನಾದ್ಕಟ್: ಈ ಟೆಸ್ಟ್ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ನೀಡಬಹುದಾದ ಮೊದಲ ಆಟಗಾರ ಜಯದೇವ್ ಉನಾದ್ಕಟ್. ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ 10 ವರ್ಷದ ನಂತರ ಅವಕಾಶ ಪಡೆದ ಉನಾದ್ಕಟ್ ಇದುವರೆಗೆ ಆಡಿದ್ದು ಕೇವಲ ಎರಡು ಪಂದ್ಯ. ಜಸ್​ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ ನಂತರ ಇವರು ಮತ್ತೆ ಟೀಮ್ ಇಂಡಿಯಾಕ್ಕೆ ಆಯ್ಕೆ ಆಗುವುದು ಅನುಮಾನ. ಹೀಗಾಗಿ ಭಾರತ-ಆಸೀಸ್ ಟೆಸ್ಟ್ ಬಳಿಕ ನಿವೃತ್ತಿ ಘೋಷಿಸಬಹುದು.

3 / 7
ರವಿಚಂದ್ರನ್ ಅಶ್ವಿನ್: ಟೆಸ್ಟ್ ಕ್ರಿಕೆಟ್​ನಲ್ಲಿ ಆರ್. ಅಶ್ವಿನ್ ಈಗಲೂ ಒಬ್ಬ ಅಪಾಯಕಾರಿ ಸ್ಪಿನ್ನರ್ ಎಂಬುದರಲ್ಲಿ ಅನುಮಾನವಿಲ್ಲ. ಅಗತ್ಯವಿದ್ದರೆ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಆದರೆ, ಅಶ್ವಿನ್​ಗೆ ಈಗ 36 ವರ್ಷ. ಅಲ್ಲದೆ ಅಶ್ವಿನ್ ಜಾಗ ತುಂಬಲು ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

ರವಿಚಂದ್ರನ್ ಅಶ್ವಿನ್: ಟೆಸ್ಟ್ ಕ್ರಿಕೆಟ್​ನಲ್ಲಿ ಆರ್. ಅಶ್ವಿನ್ ಈಗಲೂ ಒಬ್ಬ ಅಪಾಯಕಾರಿ ಸ್ಪಿನ್ನರ್ ಎಂಬುದರಲ್ಲಿ ಅನುಮಾನವಿಲ್ಲ. ಅಗತ್ಯವಿದ್ದರೆ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಆದರೆ, ಅಶ್ವಿನ್​ಗೆ ಈಗ 36 ವರ್ಷ. ಅಲ್ಲದೆ ಅಶ್ವಿನ್ ಜಾಗ ತುಂಬಲು ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

4 / 7
ಅಶ್ವಿನ್ ಸ್ಪಿನ್ ಸ್ಥಾನ ತುಂಬಲು ಕುಲ್ದೀಪ್ ಯಾದವ್ ಕೂಡ ಕಾದು ಕುಳಿತಿದ್ದಾರೆ. ಹೀಗಾಗಿ ಆರ್. ಅಶ್ವಿನ್ ಈ ಟೆಸ್ಟ್ ಸರಣಿ ಮುಗಿದ ಬಳಿಕ ರೆಡ್ ಬಾಲ್ ಕ್ರಿಕೆಟ್​ನಿಂದ ಹಿಂದೆ ಸರಿಯುವ ಸಾಧ್ಯತೆ ಇದೆ.

ಅಶ್ವಿನ್ ಸ್ಪಿನ್ ಸ್ಥಾನ ತುಂಬಲು ಕುಲ್ದೀಪ್ ಯಾದವ್ ಕೂಡ ಕಾದು ಕುಳಿತಿದ್ದಾರೆ. ಹೀಗಾಗಿ ಆರ್. ಅಶ್ವಿನ್ ಈ ಟೆಸ್ಟ್ ಸರಣಿ ಮುಗಿದ ಬಳಿಕ ರೆಡ್ ಬಾಲ್ ಕ್ರಿಕೆಟ್​ನಿಂದ ಹಿಂದೆ ಸರಿಯುವ ಸಾಧ್ಯತೆ ಇದೆ.

5 / 7
ಉಮೇಶ್ ಯಾದವ್: ಭಾರತ-ಆಸ್ಟ್ರೇಲಿಯಾ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್​ಗೆ ಗುಡ್ ಬೈ ಹೇಳಬಹುದಾದ ಮತ್ತೊಬ್ಬ ಕ್ರಿಕೆಟಿಗ ಉಮೇಶ್ ಯಾದವ್. ಕಳೆದ ವರ್ಷವೇ ಇವರನ್ನು ತಂಡದಿಂದ ಕೈಬಿಡಲಾಗಿತ್ತು. ಆದರೆ, ಕೌಂಟಿ ಚಾಂಪಿಯನ್​ಶಿಪ್​ನಲ್ಲಿ ಉತ್ತಮ ಪ್ರದರ್ಶನ ತೋರಿದ ಪರಿಣಾಮ ಪುನಃ ತಂಡಕ್ಕೆ ಆಯ್ಕೆ ಮಾಡಲಾಯಿತು.

ಉಮೇಶ್ ಯಾದವ್: ಭಾರತ-ಆಸ್ಟ್ರೇಲಿಯಾ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್​ಗೆ ಗುಡ್ ಬೈ ಹೇಳಬಹುದಾದ ಮತ್ತೊಬ್ಬ ಕ್ರಿಕೆಟಿಗ ಉಮೇಶ್ ಯಾದವ್. ಕಳೆದ ವರ್ಷವೇ ಇವರನ್ನು ತಂಡದಿಂದ ಕೈಬಿಡಲಾಗಿತ್ತು. ಆದರೆ, ಕೌಂಟಿ ಚಾಂಪಿಯನ್​ಶಿಪ್​ನಲ್ಲಿ ಉತ್ತಮ ಪ್ರದರ್ಶನ ತೋರಿದ ಪರಿಣಾಮ ಪುನಃ ತಂಡಕ್ಕೆ ಆಯ್ಕೆ ಮಾಡಲಾಯಿತು.

6 / 7
ಟೀಮ್ ಇಂಡಿಯಾದಲ್ಲಿ ಈಗಾಗಲೇ ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಥಾಕೂರ್​ರಂತಹ ವೇಗಿಗಳಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಉಮೇಶ್​ಗೆ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನ. ಇದರಿಂದ ನಿವೃತ್ತಿ ಘೋಷಿಸಬಹುದು.

ಟೀಮ್ ಇಂಡಿಯಾದಲ್ಲಿ ಈಗಾಗಲೇ ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಥಾಕೂರ್​ರಂತಹ ವೇಗಿಗಳಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಉಮೇಶ್​ಗೆ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನ. ಇದರಿಂದ ನಿವೃತ್ತಿ ಘೋಷಿಸಬಹುದು.

7 / 7

Published On - 9:39 am, Sun, 5 February 23

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ