AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 1st Odi: ಹೀಗಿರಲಿದೆಯಂತೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India vs Australia 1st Odi: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತ. ಆದರೆ ಇಲ್ಲಿ ಹಿಟ್​ಮ್ಯಾನ್ ಹಾಗೂ ಅಯ್ಯರ್ ಸ್ಥಾನದಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದೇ ಪ್ರಶ್ನೆ.

TV9 Web
| Edited By: |

Updated on:Mar 16, 2023 | 11:21 PM

Share
India vs Australia 3rd ODI: ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ಬುಧವಾರ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ವಶಪಡಿಸಿಕೊಳ್ಳಲಿದೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿತ್ತು. ಇದೀಗ 3ನೇ ಪಂದ್ಯದಲ್ಲಿ ಗೆಲ್ಲುವ ತಂಡವು ಟ್ರೋಫಿ ಎತ್ತಿ ಹಿಡಿಯಲಿದೆ.

India vs Australia 3rd ODI: ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ಬುಧವಾರ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ವಶಪಡಿಸಿಕೊಳ್ಳಲಿದೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿತ್ತು. ಇದೀಗ 3ನೇ ಪಂದ್ಯದಲ್ಲಿ ಗೆಲ್ಲುವ ತಂಡವು ಟ್ರೋಫಿ ಎತ್ತಿ ಹಿಡಿಯಲಿದೆ.

1 / 15
ಇತ್ತ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್​ನಲ್ಲಿ ವಿಫಲವಾಗಿತ್ತು. ಅದರಲ್ಲೂ ಸೂರ್ಯಕುಮಾರ್ ಯಾದವ್ 2 ಪಂದ್ಯಗಳಲ್ಲೂ ಶೂನ್ಯಕ್ಕೆ ಔಟಾಗಿದ್ದರು. ಹೀಗಾಗಿ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

ಇತ್ತ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್​ನಲ್ಲಿ ವಿಫಲವಾಗಿತ್ತು. ಅದರಲ್ಲೂ ಸೂರ್ಯಕುಮಾರ್ ಯಾದವ್ 2 ಪಂದ್ಯಗಳಲ್ಲೂ ಶೂನ್ಯಕ್ಕೆ ಔಟಾಗಿದ್ದರು. ಹೀಗಾಗಿ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

2 / 15
ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ವಾಸಿಂ ಜಾಫರ್ ಉತ್ತರಿಸಿದ್ದಾರೆ. ವಾಸಿಂ ಜಾಫರ್ ಪ್ರಕಾರ ರೋಹಿತ್ ಶರ್ಮಾ ಬದಲಿಗೆ ಆರಂಭಿಕನಾಗಿ ಇಶಾನ್ ಕಿಶನ್​ಗೆ ಅವಕಾಶ ಸಿಗಲಿದೆ. ಹಾಗೆಯೇ ಶ್ರೇಯಸ್ ಅಯ್ಯರ್ ಬದಲಿಗೆ ತಂಡಕ್ಕೆ ಕಂಬ್ಯಾಕ್ ಮಾಡಿರುವ ರವೀಂದ್ರ ಜಡೇಜಾ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ ಎಂದಿದ್ದಾರೆ ವಾಸಿಂ ಜಾಫರ್.

ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ವಾಸಿಂ ಜಾಫರ್ ಉತ್ತರಿಸಿದ್ದಾರೆ. ವಾಸಿಂ ಜಾಫರ್ ಪ್ರಕಾರ ರೋಹಿತ್ ಶರ್ಮಾ ಬದಲಿಗೆ ಆರಂಭಿಕನಾಗಿ ಇಶಾನ್ ಕಿಶನ್​ಗೆ ಅವಕಾಶ ಸಿಗಲಿದೆ. ಹಾಗೆಯೇ ಶ್ರೇಯಸ್ ಅಯ್ಯರ್ ಬದಲಿಗೆ ತಂಡಕ್ಕೆ ಕಂಬ್ಯಾಕ್ ಮಾಡಿರುವ ರವೀಂದ್ರ ಜಡೇಜಾ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ ಎಂದಿದ್ದಾರೆ ವಾಸಿಂ ಜಾಫರ್.

3 / 15
ಶುಭ್​ಮನ್ ಗಿಲ್

ಶುಭ್​ಮನ್ ಗಿಲ್

4 / 15
ಇಶಾನ್ ಕಿಶನ್ (ವಿಕೆಟ್ ಕೀಪರ್)

ಇಶಾನ್ ಕಿಶನ್ (ವಿಕೆಟ್ ಕೀಪರ್)

5 / 15
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

6 / 15
ಸೂರ್ಯಕುಮಾರ್ ಯಾದವ್

ಸೂರ್ಯಕುಮಾರ್ ಯಾದವ್

7 / 15
ಕೆಎಲ್ ರಾಹುಲ್

ಕೆಎಲ್ ರಾಹುಲ್

8 / 15
ಹಾರ್ದಿಕ್ ಪಾಂಡ್ಯ

ಹಾರ್ದಿಕ್ ಪಾಂಡ್ಯ

9 / 15
ರವೀಂದ್ರ ಜಡೇಜಾ

ರವೀಂದ್ರ ಜಡೇಜಾ

10 / 15
ವಾಷಿಂಗ್ಟನ್ ಸುಂದರ್

ವಾಷಿಂಗ್ಟನ್ ಸುಂದರ್

11 / 15
ಕುಲ್ದೀಪ್ ಯಾದವ್

ಕುಲ್ದೀಪ್ ಯಾದವ್

12 / 15
ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್

13 / 15
ಮೊಹಮ್ಮದ್ ಶಮಿ

ಮೊಹಮ್ಮದ್ ಶಮಿ

14 / 15
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.

15 / 15

Published On - 11:17 pm, Thu, 16 March 23

Follow Us
ಪಂಚಮಸಾಲಿ ಪೀಠದ ಲೆಕ್ಕ ಕೊಡುವ ವೇಳೆ ಉಮಾಪತಿಗೆ ಸೋಮಣ್ಣ ಕರೆ
ಪಂಚಮಸಾಲಿ ಪೀಠದ ಲೆಕ್ಕ ಕೊಡುವ ವೇಳೆ ಉಮಾಪತಿಗೆ ಸೋಮಣ್ಣ ಕರೆ
ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ, ಹಲ್ಲೆ!
ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ, ಹಲ್ಲೆ!
ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು?
ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು?
100 ರೂ ಕೇಳಿದ ವೈಭವ್, 200 ರೂ ನೀಡಿದ ಫ್ಯಾನ್
100 ರೂ ಕೇಳಿದ ವೈಭವ್, 200 ರೂ ನೀಡಿದ ಫ್ಯಾನ್
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!