AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಟೆಸ್ಟ್ ಚಾಂಪಿಯನ್​ಶಿಪ್ ಮುಕ್ತಾಯ: ಸದ್ಯದಲ್ಲೇ ನಿವೃತ್ತಿ ಘೋಷಿಸಲಿದ್ದಾರೆ ಭಾರತದ ಈ ಆಟಗಾರರು

IND vs AUS Final: ಟೀಮ್ ಇಂಡಿಯಾ ಈಗ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುತ್ತಿದೆ. ಟೆಸ್ಟ್ ಚಾಂಪಿಯನ್​ಶಿಪ್​ನಲ್ಲೂ ಇದು ಮುಂದುವರೆಯಿತು. ಕೆಲ ಹಿರಿಯ ಆಟಗಾರರನ್ನು ಈ ಸರಣಿಯಿಂದ ಕೈಬಿಡಲಾಗಿತ್ತು. ಇದೀಗ ಟೆಸ್ಟ್ ಚಾಂಪಿಯನ್​ಶಿಪ್ ಮುಕ್ತಾಯಗೊಂಡಿದ್ದು ಭಾರತದ ಈ ಪ್ಲೇಯರ್ಸ್ ನಿವೃತ್ತಿ ನೀಡುವ ಸಾಧ್ಯತೆ ಇದೆ.

Vinay Bhat
|

Updated on: Jun 12, 2023 | 10:35 AM

Share
ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final) ಪಂದ್ಯ ಮುಕ್ತಾಯಗೊಂಡಿದೆ. ಗುರಿ ಬೆನ್ನಟ್ಟಲು ಸಾಧ್ಯವಾಗದೆ, ದ್ವಿತೀಯ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್​ನಿಂದ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ.

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final) ಪಂದ್ಯ ಮುಕ್ತಾಯಗೊಂಡಿದೆ. ಗುರಿ ಬೆನ್ನಟ್ಟಲು ಸಾಧ್ಯವಾಗದೆ, ದ್ವಿತೀಯ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್​ನಿಂದ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ.

1 / 7
ಎರಡನೇ ಆವೃತ್ತಿಯ ಡಬ್ಲ್ಯೂಟಿಸಿ ಪ್ರಶಸ್ತಿಯನ್ನು ಕಾಂಗರೂ ಪಡೆ ಎತ್ತಿ ಹಿಡಿದಿದೆ. ಇದರಿಂದ ಭಾರತದ 10 ವರ್ಷಗಳ ಐಸಿಸಿ ಕಪ್​ ಬರ ಮುಂದುವರೆದಿದೆ. ಅಂತಿಮ ಐದನೇ ದಿನ ಭಾರತದ ಗೆಲುವಿಗೆ 280 ರನ್​ ಬೇಕಾಗಿತ್ತು. ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಬೇಕಿತ್ತು. ಇದರಲ್ಲಿ ಆಸೀಸ್ ಯಶಸ್ಸು ಸಾಧಿಸಿ ಮೊದಲ ಸೆಷನ್​ನಲ್ಲೇ ಗೆದ್ದುಕೊಂಡಿತು.

ಎರಡನೇ ಆವೃತ್ತಿಯ ಡಬ್ಲ್ಯೂಟಿಸಿ ಪ್ರಶಸ್ತಿಯನ್ನು ಕಾಂಗರೂ ಪಡೆ ಎತ್ತಿ ಹಿಡಿದಿದೆ. ಇದರಿಂದ ಭಾರತದ 10 ವರ್ಷಗಳ ಐಸಿಸಿ ಕಪ್​ ಬರ ಮುಂದುವರೆದಿದೆ. ಅಂತಿಮ ಐದನೇ ದಿನ ಭಾರತದ ಗೆಲುವಿಗೆ 280 ರನ್​ ಬೇಕಾಗಿತ್ತು. ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಬೇಕಿತ್ತು. ಇದರಲ್ಲಿ ಆಸೀಸ್ ಯಶಸ್ಸು ಸಾಧಿಸಿ ಮೊದಲ ಸೆಷನ್​ನಲ್ಲೇ ಗೆದ್ದುಕೊಂಡಿತು.

2 / 7
ಟೀಮ್ ಇಂಡಿಯಾ ಈಗ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುತ್ತಿದೆ. ಟೆಸ್ಟ್ ಚಾಂಪಿಯನ್​ಶಿಪ್​ನಲ್ಲೂ ಇದು ಮುಂದುವರೆಯಿತು. ಕೆಲ ಹಿರಿಯ ಆಟಗಾರರನ್ನು ಈ ಸರಣಿಯಿಂದ ಕೈಬಿಡಲಾಗಿತ್ತು. ಇದೀಗ ಟೆಸ್ಟ್ ಚಾಂಪಿಯನ್​ಶಿಪ್ ಮುಕ್ತಾಯಗೊಂಡಿದ್ದು ಭಾರತದ ಈ ಪ್ಲೇಯರ್ಸ್ ನಿವೃತ್ತಿ ನೀಡುವ ಸಾಧ್ಯತೆ ಇದೆ.

ಟೀಮ್ ಇಂಡಿಯಾ ಈಗ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುತ್ತಿದೆ. ಟೆಸ್ಟ್ ಚಾಂಪಿಯನ್​ಶಿಪ್​ನಲ್ಲೂ ಇದು ಮುಂದುವರೆಯಿತು. ಕೆಲ ಹಿರಿಯ ಆಟಗಾರರನ್ನು ಈ ಸರಣಿಯಿಂದ ಕೈಬಿಡಲಾಗಿತ್ತು. ಇದೀಗ ಟೆಸ್ಟ್ ಚಾಂಪಿಯನ್​ಶಿಪ್ ಮುಕ್ತಾಯಗೊಂಡಿದ್ದು ಭಾರತದ ಈ ಪ್ಲೇಯರ್ಸ್ ನಿವೃತ್ತಿ ನೀಡುವ ಸಾಧ್ಯತೆ ಇದೆ.

3 / 7
ವೃದ್ದಿಮಾನ್ ಸಾಹ: ಎಂಎಸ್ ಧೋನಿ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಆದ ಬಳಿಕ ವೃದ್ದಿಮಾನ್ ಸಾಹ ಮುಖ್ಯ ವಿಕೆಟ್ ಕೀಪರ್ ಆಗಿದ್ದರು. ಆದರೆ, ರಿಷಭ್ ಪಂತ್ ತಂಡ ಸೇರಿಕೊಂಡ ಬಳಿಕ ಇವರ ಸ್ಥಾನಕ್ಕೆ ಕುತ್ತುಬಂತು. ಈಗಂತು ಕೆಎಸ್ ಭರತ್, ಇಶಾನ್ ಕಿಶನ್ ಕೂಡ ಇದ್ದಾರೆ. ಹೀಗಾಗಿ ಸಾಹ ನಿವೃತ್ತಿ ನೀಡುವುದು ಬಹುತೇಕ ಖಚಿತ.

ವೃದ್ದಿಮಾನ್ ಸಾಹ: ಎಂಎಸ್ ಧೋನಿ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಆದ ಬಳಿಕ ವೃದ್ದಿಮಾನ್ ಸಾಹ ಮುಖ್ಯ ವಿಕೆಟ್ ಕೀಪರ್ ಆಗಿದ್ದರು. ಆದರೆ, ರಿಷಭ್ ಪಂತ್ ತಂಡ ಸೇರಿಕೊಂಡ ಬಳಿಕ ಇವರ ಸ್ಥಾನಕ್ಕೆ ಕುತ್ತುಬಂತು. ಈಗಂತು ಕೆಎಸ್ ಭರತ್, ಇಶಾನ್ ಕಿಶನ್ ಕೂಡ ಇದ್ದಾರೆ. ಹೀಗಾಗಿ ಸಾಹ ನಿವೃತ್ತಿ ನೀಡುವುದು ಬಹುತೇಕ ಖಚಿತ.

4 / 7
ಇಶಾಂತ್ ಶರ್ಮಾ: ಟೀಮ್ ಇಂಡಿಯಾ ಮಾರಕ ವೇಗಿಗಳಿಂದ ತುಂಬಿ ಹೋಗಿದೆ. ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕಟ್ ಹೀಗೆ ಇನ್ನೂ ಕೆಲ ಯುವ ವೇಗಿಗಳು ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ. ಇವರ ನಡುವೆ ಇಶಾಂತ್ ತಂಡಕ್ಕೆ ಕಮ್​ಬ್ಯಾಕ್ ಮಾಡುವುದು ಅನುಮಾನ. ಹೀಗಾಗಿ ಇವರು ಸದ್ಯದಲ್ಲೇ ವಿದಾಯ ಹೇಳುವ ಸಾಧ್ಯತೆ ಇದೆ.

ಇಶಾಂತ್ ಶರ್ಮಾ: ಟೀಮ್ ಇಂಡಿಯಾ ಮಾರಕ ವೇಗಿಗಳಿಂದ ತುಂಬಿ ಹೋಗಿದೆ. ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕಟ್ ಹೀಗೆ ಇನ್ನೂ ಕೆಲ ಯುವ ವೇಗಿಗಳು ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ. ಇವರ ನಡುವೆ ಇಶಾಂತ್ ತಂಡಕ್ಕೆ ಕಮ್​ಬ್ಯಾಕ್ ಮಾಡುವುದು ಅನುಮಾನ. ಹೀಗಾಗಿ ಇವರು ಸದ್ಯದಲ್ಲೇ ವಿದಾಯ ಹೇಳುವ ಸಾಧ್ಯತೆ ಇದೆ.

5 / 7
ಮಯಾಂಕ್ ಅಗರ್ವಾಲ್: 2022 ಮಾರ್ಚ್ ಬಳಿಕ ಅಗರ್ವಾಲ್ ಅವರನ್ನು ಯಾವುದೇ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿಲ್ಲ. ಓಪನರ್​ ಸ್ಥಾನಕ್ಕೆ ಟೀಮ್ ಇಂಡಿಯಾದಲ್ಲಿ ಶುಭ್​ಮನ್ ಗಿಲ್, ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್ ಹೀಗೆ ಸಾಕಷ್ಟು ಆಯ್ಕೆಗಳಿವೆ. ಮುಂದಿನ ದಿನಗಳಲ್ಲಿ ಮಯಾಂಕ್​ಗೆ ಸ್ಥಾನ ಸಿಗುವುದು ಅನುಮಾನ.

ಮಯಾಂಕ್ ಅಗರ್ವಾಲ್: 2022 ಮಾರ್ಚ್ ಬಳಿಕ ಅಗರ್ವಾಲ್ ಅವರನ್ನು ಯಾವುದೇ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿಲ್ಲ. ಓಪನರ್​ ಸ್ಥಾನಕ್ಕೆ ಟೀಮ್ ಇಂಡಿಯಾದಲ್ಲಿ ಶುಭ್​ಮನ್ ಗಿಲ್, ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್ ಹೀಗೆ ಸಾಕಷ್ಟು ಆಯ್ಕೆಗಳಿವೆ. ಮುಂದಿನ ದಿನಗಳಲ್ಲಿ ಮಯಾಂಕ್​ಗೆ ಸ್ಥಾನ ಸಿಗುವುದು ಅನುಮಾನ.

6 / 7
ಉಮೇಶ್ ಯಾದವ್: ಟೀಮ್ ಇಂಡಿಯಾದ ಮತ್ತೋರ್ವ ವೇಗಿ ಉಮೇಶ್ ಯಾದವ್ ಟೆಸ್ಟ್ ವೃತ್ತಿ ಜೀವನ ಕೂಡ ತೂಗುಯ್ಯಾಲೆಯಲ್ಲಿದೆ. ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇವರು ನಿರೀಕ್ಷಿತ ಪ್ರದರ್ಶನ ತೋರಲಿಲ್ಲ. ಹೀಗಾಗಿ ಮುಂದೆ ಆಯ್ಕೆ ಆಗುವುದು ಅನುಮಾನ.

ಉಮೇಶ್ ಯಾದವ್: ಟೀಮ್ ಇಂಡಿಯಾದ ಮತ್ತೋರ್ವ ವೇಗಿ ಉಮೇಶ್ ಯಾದವ್ ಟೆಸ್ಟ್ ವೃತ್ತಿ ಜೀವನ ಕೂಡ ತೂಗುಯ್ಯಾಲೆಯಲ್ಲಿದೆ. ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇವರು ನಿರೀಕ್ಷಿತ ಪ್ರದರ್ಶನ ತೋರಲಿಲ್ಲ. ಹೀಗಾಗಿ ಮುಂದೆ ಆಯ್ಕೆ ಆಗುವುದು ಅನುಮಾನ.

7 / 7
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್