AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಇನ್ನಿಂಗ್ಸ್ ಗೆಲುವಿನ ಬಳಿಕ ಡಬ್ಲ್ಯುಟಿಸಿ ಪಾಯಿಂಟ್​ ಪಟ್ಟಿಯಲ್ಲಿ ಭಾರತಕ್ಕಾದ ಲಾಭವೇನು?

IND vs AUS: ಪಂದ್ಯಕ್ಕೂ ಮುನ್ನ 99 ಅಂಕ ಹೊಂದಿದ್ದ ಭಾರತ ಪಂದ್ಯದ ಬಳಿಕ 111 ಅಂಕ ಗಳಿಸಿದೆ. ಇನ್ನು ಉಳಿದ ಮೂರು ಪಂದ್ಯಗಳನ್ನು ಗೆಲ್ಲುವತ್ತ ಭಾರತದ ಕಣ್ಣು ನೆಟ್ಟಿದೆ.

TV9 Web
| Edited By: |

Updated on:Feb 11, 2023 | 5:04 PM

Share
ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಸೋಲಿಸಿದೆ. ಇದರೊಂದಿಗೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಸೋಲಿಸಿದೆ. ಇದರೊಂದಿಗೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

1 / 6
ಈ ಟೆಸ್ಟ್ ಸರಣಿಯು ಟೀಮ್ ಇಂಡಿಯಾಕ್ಕೆ ಬಹಳ ಮಹತ್ವದ್ದಾಗಿದೆ ಏಕೆಂದರೆ ಈ ಸರಣಿಯ ಗೆಲುವಿನ ಮೇಲೆಯೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಆಡುವ ಟೀಂ ಇಂಡಿಯಾದ ಕನಸು ನಿಂತಿದೆ. ಈಗ ಮೊದಲ ಪಂದ್ಯವನ್ನು ಗೆಲ್ಲುವುದರೊಂದಿಗೆ ಭಾರತ ಫೈನಲ್‌ಗೆ ಹೋಗುವ ಅವಕಾಶವನ್ನು ಗಟ್ಟಿಗೊಳಿಸಿಕೊಂಡಿದೆ.

ಈ ಟೆಸ್ಟ್ ಸರಣಿಯು ಟೀಮ್ ಇಂಡಿಯಾಕ್ಕೆ ಬಹಳ ಮಹತ್ವದ್ದಾಗಿದೆ ಏಕೆಂದರೆ ಈ ಸರಣಿಯ ಗೆಲುವಿನ ಮೇಲೆಯೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಆಡುವ ಟೀಂ ಇಂಡಿಯಾದ ಕನಸು ನಿಂತಿದೆ. ಈಗ ಮೊದಲ ಪಂದ್ಯವನ್ನು ಗೆಲ್ಲುವುದರೊಂದಿಗೆ ಭಾರತ ಫೈನಲ್‌ಗೆ ಹೋಗುವ ಅವಕಾಶವನ್ನು ಗಟ್ಟಿಗೊಳಿಸಿಕೊಂಡಿದೆ.

2 / 6
ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಹೋಗಲು ಟೀಂ ಇಂಡಿಯಾ ಈ ಸರಣಿಯಲ್ಲಿ ಮೂರು ಟೆಸ್ಟ್ ಪಂದ್ಯಗಳನ್ನು ಗೆಲ್ಲಬೇಕಾಗಿದ್ದು, ಭಾರತ ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಹಾಕಿದೆ. ಈ ಗೆಲುವಿನ ನಂತರ ಭಾರತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್ಸ್ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದೆ. ಅದೇ ವೇಳೆ ಆಸ್ಟ್ರೇಲಿಯಾ ಸಂಕಷ್ಟಕ್ಕೆ ಸಿಲುಕಿದೆ.

ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಹೋಗಲು ಟೀಂ ಇಂಡಿಯಾ ಈ ಸರಣಿಯಲ್ಲಿ ಮೂರು ಟೆಸ್ಟ್ ಪಂದ್ಯಗಳನ್ನು ಗೆಲ್ಲಬೇಕಾಗಿದ್ದು, ಭಾರತ ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಹಾಕಿದೆ. ಈ ಗೆಲುವಿನ ನಂತರ ಭಾರತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್ಸ್ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದೆ. ಅದೇ ವೇಳೆ ಆಸ್ಟ್ರೇಲಿಯಾ ಸಂಕಷ್ಟಕ್ಕೆ ಸಿಲುಕಿದೆ.

3 / 6
ಈ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಉಭಯ ತಂಡಗಳ ಸ್ಥಾನಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದ್ದರೆ, ಭಾರತ ತಂಡ ಎರಡನೇ ಸ್ಥಾನದಲ್ಲಿದೆ.

ಈ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಉಭಯ ತಂಡಗಳ ಸ್ಥಾನಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದ್ದರೆ, ಭಾರತ ತಂಡ ಎರಡನೇ ಸ್ಥಾನದಲ್ಲಿದೆ.

4 / 6
ಆದರೆ ಆಸ್ಟ್ರೇಲಿಯಾದ ಶೇಕಡಾವಾರು ಕುಸಿದಿದ್ದರೆ ಭಾರತದ ಶೇಕಡಾವಾರು ಹೆಚ್ಚಾಗಿದೆ. ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯದ ಗೆಲುವಿನ ಶೇ.75.56 ಇದ್ದದ್ದು ಈಗ 70.83ಕ್ಕೆ ಇಳಿದಿದೆ.

ಆದರೆ ಆಸ್ಟ್ರೇಲಿಯಾದ ಶೇಕಡಾವಾರು ಕುಸಿದಿದ್ದರೆ ಭಾರತದ ಶೇಕಡಾವಾರು ಹೆಚ್ಚಾಗಿದೆ. ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯದ ಗೆಲುವಿನ ಶೇ.75.56 ಇದ್ದದ್ದು ಈಗ 70.83ಕ್ಕೆ ಇಳಿದಿದೆ.

5 / 6
ಮತ್ತೊಂದೆಡೆ, ಈ ಪಂದ್ಯದ ಮೊದಲು ಭಾರತದ ಗೆಲುವಿನ ಶೇಕಡಾವಾರು 58.93 ಆಗಿತ್ತು. ಈ ಪಂದ್ಯದ ನಂತರ ಈಗ 61.67 ಆಗಿದೆ. ಪಂದ್ಯಕ್ಕೂ ಮುನ್ನ 99 ಅಂಕ ಹೊಂದಿದ್ದ ಭಾರತ ಪಂದ್ಯದ ಬಳಿಕ 111 ಅಂಕ ಗಳಿಸಿದೆ. ಇನ್ನು ಉಳಿದ ಮೂರು ಪಂದ್ಯಗಳನ್ನು ಗೆಲ್ಲುವತ್ತ ಭಾರತದ ಕಣ್ಣು ನೆಟ್ಟಿದೆ.

ಮತ್ತೊಂದೆಡೆ, ಈ ಪಂದ್ಯದ ಮೊದಲು ಭಾರತದ ಗೆಲುವಿನ ಶೇಕಡಾವಾರು 58.93 ಆಗಿತ್ತು. ಈ ಪಂದ್ಯದ ನಂತರ ಈಗ 61.67 ಆಗಿದೆ. ಪಂದ್ಯಕ್ಕೂ ಮುನ್ನ 99 ಅಂಕ ಹೊಂದಿದ್ದ ಭಾರತ ಪಂದ್ಯದ ಬಳಿಕ 111 ಅಂಕ ಗಳಿಸಿದೆ. ಇನ್ನು ಉಳಿದ ಮೂರು ಪಂದ್ಯಗಳನ್ನು ಗೆಲ್ಲುವತ್ತ ಭಾರತದ ಕಣ್ಣು ನೆಟ್ಟಿದೆ.

6 / 6

Published On - 5:04 pm, Sat, 11 February 23

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ