AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಇನ್ನಿಂಗ್ಸ್ ಗೆಲುವಿನ ಬಳಿಕ ಡಬ್ಲ್ಯುಟಿಸಿ ಪಾಯಿಂಟ್​ ಪಟ್ಟಿಯಲ್ಲಿ ಭಾರತಕ್ಕಾದ ಲಾಭವೇನು?

IND vs AUS: ಪಂದ್ಯಕ್ಕೂ ಮುನ್ನ 99 ಅಂಕ ಹೊಂದಿದ್ದ ಭಾರತ ಪಂದ್ಯದ ಬಳಿಕ 111 ಅಂಕ ಗಳಿಸಿದೆ. ಇನ್ನು ಉಳಿದ ಮೂರು ಪಂದ್ಯಗಳನ್ನು ಗೆಲ್ಲುವತ್ತ ಭಾರತದ ಕಣ್ಣು ನೆಟ್ಟಿದೆ.

TV9 Web
| Edited By: |

Updated on:Feb 11, 2023 | 5:04 PM

Share
ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಸೋಲಿಸಿದೆ. ಇದರೊಂದಿಗೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಸೋಲಿಸಿದೆ. ಇದರೊಂದಿಗೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

1 / 6
ಈ ಟೆಸ್ಟ್ ಸರಣಿಯು ಟೀಮ್ ಇಂಡಿಯಾಕ್ಕೆ ಬಹಳ ಮಹತ್ವದ್ದಾಗಿದೆ ಏಕೆಂದರೆ ಈ ಸರಣಿಯ ಗೆಲುವಿನ ಮೇಲೆಯೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಆಡುವ ಟೀಂ ಇಂಡಿಯಾದ ಕನಸು ನಿಂತಿದೆ. ಈಗ ಮೊದಲ ಪಂದ್ಯವನ್ನು ಗೆಲ್ಲುವುದರೊಂದಿಗೆ ಭಾರತ ಫೈನಲ್‌ಗೆ ಹೋಗುವ ಅವಕಾಶವನ್ನು ಗಟ್ಟಿಗೊಳಿಸಿಕೊಂಡಿದೆ.

ಈ ಟೆಸ್ಟ್ ಸರಣಿಯು ಟೀಮ್ ಇಂಡಿಯಾಕ್ಕೆ ಬಹಳ ಮಹತ್ವದ್ದಾಗಿದೆ ಏಕೆಂದರೆ ಈ ಸರಣಿಯ ಗೆಲುವಿನ ಮೇಲೆಯೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಆಡುವ ಟೀಂ ಇಂಡಿಯಾದ ಕನಸು ನಿಂತಿದೆ. ಈಗ ಮೊದಲ ಪಂದ್ಯವನ್ನು ಗೆಲ್ಲುವುದರೊಂದಿಗೆ ಭಾರತ ಫೈನಲ್‌ಗೆ ಹೋಗುವ ಅವಕಾಶವನ್ನು ಗಟ್ಟಿಗೊಳಿಸಿಕೊಂಡಿದೆ.

2 / 6
ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಹೋಗಲು ಟೀಂ ಇಂಡಿಯಾ ಈ ಸರಣಿಯಲ್ಲಿ ಮೂರು ಟೆಸ್ಟ್ ಪಂದ್ಯಗಳನ್ನು ಗೆಲ್ಲಬೇಕಾಗಿದ್ದು, ಭಾರತ ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಹಾಕಿದೆ. ಈ ಗೆಲುವಿನ ನಂತರ ಭಾರತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್ಸ್ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದೆ. ಅದೇ ವೇಳೆ ಆಸ್ಟ್ರೇಲಿಯಾ ಸಂಕಷ್ಟಕ್ಕೆ ಸಿಲುಕಿದೆ.

ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಹೋಗಲು ಟೀಂ ಇಂಡಿಯಾ ಈ ಸರಣಿಯಲ್ಲಿ ಮೂರು ಟೆಸ್ಟ್ ಪಂದ್ಯಗಳನ್ನು ಗೆಲ್ಲಬೇಕಾಗಿದ್ದು, ಭಾರತ ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಹಾಕಿದೆ. ಈ ಗೆಲುವಿನ ನಂತರ ಭಾರತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್ಸ್ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದೆ. ಅದೇ ವೇಳೆ ಆಸ್ಟ್ರೇಲಿಯಾ ಸಂಕಷ್ಟಕ್ಕೆ ಸಿಲುಕಿದೆ.

3 / 6
ಈ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಉಭಯ ತಂಡಗಳ ಸ್ಥಾನಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದ್ದರೆ, ಭಾರತ ತಂಡ ಎರಡನೇ ಸ್ಥಾನದಲ್ಲಿದೆ.

ಈ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಉಭಯ ತಂಡಗಳ ಸ್ಥಾನಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದ್ದರೆ, ಭಾರತ ತಂಡ ಎರಡನೇ ಸ್ಥಾನದಲ್ಲಿದೆ.

4 / 6
ಆದರೆ ಆಸ್ಟ್ರೇಲಿಯಾದ ಶೇಕಡಾವಾರು ಕುಸಿದಿದ್ದರೆ ಭಾರತದ ಶೇಕಡಾವಾರು ಹೆಚ್ಚಾಗಿದೆ. ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯದ ಗೆಲುವಿನ ಶೇ.75.56 ಇದ್ದದ್ದು ಈಗ 70.83ಕ್ಕೆ ಇಳಿದಿದೆ.

ಆದರೆ ಆಸ್ಟ್ರೇಲಿಯಾದ ಶೇಕಡಾವಾರು ಕುಸಿದಿದ್ದರೆ ಭಾರತದ ಶೇಕಡಾವಾರು ಹೆಚ್ಚಾಗಿದೆ. ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯದ ಗೆಲುವಿನ ಶೇ.75.56 ಇದ್ದದ್ದು ಈಗ 70.83ಕ್ಕೆ ಇಳಿದಿದೆ.

5 / 6
ಮತ್ತೊಂದೆಡೆ, ಈ ಪಂದ್ಯದ ಮೊದಲು ಭಾರತದ ಗೆಲುವಿನ ಶೇಕಡಾವಾರು 58.93 ಆಗಿತ್ತು. ಈ ಪಂದ್ಯದ ನಂತರ ಈಗ 61.67 ಆಗಿದೆ. ಪಂದ್ಯಕ್ಕೂ ಮುನ್ನ 99 ಅಂಕ ಹೊಂದಿದ್ದ ಭಾರತ ಪಂದ್ಯದ ಬಳಿಕ 111 ಅಂಕ ಗಳಿಸಿದೆ. ಇನ್ನು ಉಳಿದ ಮೂರು ಪಂದ್ಯಗಳನ್ನು ಗೆಲ್ಲುವತ್ತ ಭಾರತದ ಕಣ್ಣು ನೆಟ್ಟಿದೆ.

ಮತ್ತೊಂದೆಡೆ, ಈ ಪಂದ್ಯದ ಮೊದಲು ಭಾರತದ ಗೆಲುವಿನ ಶೇಕಡಾವಾರು 58.93 ಆಗಿತ್ತು. ಈ ಪಂದ್ಯದ ನಂತರ ಈಗ 61.67 ಆಗಿದೆ. ಪಂದ್ಯಕ್ಕೂ ಮುನ್ನ 99 ಅಂಕ ಹೊಂದಿದ್ದ ಭಾರತ ಪಂದ್ಯದ ಬಳಿಕ 111 ಅಂಕ ಗಳಿಸಿದೆ. ಇನ್ನು ಉಳಿದ ಮೂರು ಪಂದ್ಯಗಳನ್ನು ಗೆಲ್ಲುವತ್ತ ಭಾರತದ ಕಣ್ಣು ನೆಟ್ಟಿದೆ.

6 / 6

Published On - 5:04 pm, Sat, 11 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ