AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಬಾಂಗ್ಲಾ ವಿರುದ್ಧ ಅಬ್ಬರಿಸಿ ಎರಡೆರಡು ದಾಖಲೆ ಬರೆದ ಸೂರ್ಯ

Suryakumar Yadav: ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ 29 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ತಮ್ಮ ಈ ಸ್ಫೋಟಕ ಇನ್ನಿಂಗ್ಸ್​ನಲ್ಲಿ ಕೇವಲ 14 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 2 ಬೌಂಡರಿ ಹಾಗೂ 3 ಸಿಕ್ಸರ್​ಗಳನ್ನು ಸಹ ಸಿಡಿಸಿದರು. ಇದರೊಂದಿಗೆ ಅವರು ತಮ್ಮ ಹೆಸರಿನಲ್ಲಿ ಎರಡು ವಿಶೇಷ ದಾಖಲೆಗಳನ್ನು ಸೃಷ್ಟಿಸಿದರು.

ಪೃಥ್ವಿಶಂಕರ
|

Updated on: Oct 07, 2024 | 4:40 PM

Share
ಭಾರತ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಈ ಪಂದ್ಯವನ್ನು ಗೆದ್ದು ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ 29 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು.

ಭಾರತ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಈ ಪಂದ್ಯವನ್ನು ಗೆದ್ದು ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ 29 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು.

1 / 6
ತಮ್ಮ ಈ ಸ್ಫೋಟಕ ಇನ್ನಿಂಗ್ಸ್ ಕೇವಲ 14 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 2 ಬೌಂಡರಿ ಹಾಗೂ 3 ಸಿಕ್ಸರ್​ಗಳನ್ನು ಸಹ ಸಿಡಿಸಿದರು. ಇದರೊಂದಿಗೆ ಅವರು ತಮ್ಮ ಹೆಸರಿನಲ್ಲಿ ಎರಡು ವಿಶೇಷ ದಾಖಲೆಗಳನ್ನು ಸೃಷ್ಟಿಸಿದರು.

ತಮ್ಮ ಈ ಸ್ಫೋಟಕ ಇನ್ನಿಂಗ್ಸ್ ಕೇವಲ 14 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 2 ಬೌಂಡರಿ ಹಾಗೂ 3 ಸಿಕ್ಸರ್​ಗಳನ್ನು ಸಹ ಸಿಡಿಸಿದರು. ಇದರೊಂದಿಗೆ ಅವರು ತಮ್ಮ ಹೆಸರಿನಲ್ಲಿ ಎರಡು ವಿಶೇಷ ದಾಖಲೆಗಳನ್ನು ಸೃಷ್ಟಿಸಿದರು.

2 / 6
ಬಾಂಗ್ಲಾದೇಶ ವಿರುದ್ಧ 29 ರನ್​ಗಳ ಇನ್ನಿಂಗ್ಸ್ ಆಡಿದ ಸೂರ್ಯ ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 15ನೇ ಸ್ಥಾನಕ್ಕೇರಿದ್ದಾರೆ. ಈ ಮೊದಲು ಈ ಪಟ್ಟಿಯಲ್ಲಿ 18ನೇ ಸ್ಥಾನದಲ್ಲಿದ್ದ ಸೂರ್ಯ, ಇದೀಗ ಮೂರು ಸ್ಥಾನ ಮೇಲೇರಿ 15ನೇ ಸ್ಥಾನ ಪಡೆದುಕೊಂಡಿದ್ದಾರೆ.

ಬಾಂಗ್ಲಾದೇಶ ವಿರುದ್ಧ 29 ರನ್​ಗಳ ಇನ್ನಿಂಗ್ಸ್ ಆಡಿದ ಸೂರ್ಯ ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 15ನೇ ಸ್ಥಾನಕ್ಕೇರಿದ್ದಾರೆ. ಈ ಮೊದಲು ಈ ಪಟ್ಟಿಯಲ್ಲಿ 18ನೇ ಸ್ಥಾನದಲ್ಲಿದ್ದ ಸೂರ್ಯ, ಇದೀಗ ಮೂರು ಸ್ಥಾನ ಮೇಲೇರಿ 15ನೇ ಸ್ಥಾನ ಪಡೆದುಕೊಂಡಿದ್ದಾರೆ.

3 / 6
ಇದಲ್ಲದೆ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೂರು ಭರ್ಜರಿ ಸಿಕ್ಸರ್‌ಗಳನ್ನು ಸಿಡಿಸಿದ ಸೂರ್ಯ ಟಿ20ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ. ಸೂರ್ಯ ಇದುವರೆಗೆ ಟಿ20 ಯಲ್ಲಿ ಒಟ್ಟು 139 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಇದುವರೆಗೆ 205 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಇದಲ್ಲದೆ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೂರು ಭರ್ಜರಿ ಸಿಕ್ಸರ್‌ಗಳನ್ನು ಸಿಡಿಸಿದ ಸೂರ್ಯ ಟಿ20ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ. ಸೂರ್ಯ ಇದುವರೆಗೆ ಟಿ20 ಯಲ್ಲಿ ಒಟ್ಟು 139 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಇದುವರೆಗೆ 205 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

4 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ 127 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಅರ್ಷದೀಪ್ ಮತ್ತು ವರುಣ್ ತಲಾ 3 ವಿಕೆಟ್ ಪಡೆದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ 127 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಅರ್ಷದೀಪ್ ಮತ್ತು ವರುಣ್ ತಲಾ 3 ವಿಕೆಟ್ ಪಡೆದರು.

5 / 6
ಬಾಂಗ್ಲಾದೇಶ ನೀಡಿದ 128 ರನ್‌ಗಳ ಗುರಿಯನ್ನು ಟೀಂ ಇಂಡಿಯಾ 11.5 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ಕಳೆದುಕೊಂಡು ಸಾಧಿಸಿತು. ತಂಡದ ಪರ ಹಾರ್ದಿಕ್ ಪಾಂಡ್ಯ ಅತ್ಯಧಿಕ 39 ರನ್​ಗಳ ಇನ್ನಿಂಗ್ಸ್ ಆಡಿದರೆ, ಸಂಜು ಸ್ಯಾಮ್ಸನ್ ಮತ್ತು ಸೂರ್ಯಕುಮಾರ್ ಯಾದವ್ ಕೂಡ ತಲಾ 29 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಸಹಕರಿಸಿದರು.

ಬಾಂಗ್ಲಾದೇಶ ನೀಡಿದ 128 ರನ್‌ಗಳ ಗುರಿಯನ್ನು ಟೀಂ ಇಂಡಿಯಾ 11.5 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ಕಳೆದುಕೊಂಡು ಸಾಧಿಸಿತು. ತಂಡದ ಪರ ಹಾರ್ದಿಕ್ ಪಾಂಡ್ಯ ಅತ್ಯಧಿಕ 39 ರನ್​ಗಳ ಇನ್ನಿಂಗ್ಸ್ ಆಡಿದರೆ, ಸಂಜು ಸ್ಯಾಮ್ಸನ್ ಮತ್ತು ಸೂರ್ಯಕುಮಾರ್ ಯಾದವ್ ಕೂಡ ತಲಾ 29 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಸಹಕರಿಸಿದರು.

6 / 6
Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್