IND vs BAN: ಬಾಂಗ್ಲಾ ವಿರುದ್ಧ ಅಬ್ಬರಿಸಿ ಎರಡೆರಡು ದಾಖಲೆ ಬರೆದ ಸೂರ್ಯ

Suryakumar Yadav: ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ 29 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ತಮ್ಮ ಈ ಸ್ಫೋಟಕ ಇನ್ನಿಂಗ್ಸ್​ನಲ್ಲಿ ಕೇವಲ 14 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 2 ಬೌಂಡರಿ ಹಾಗೂ 3 ಸಿಕ್ಸರ್​ಗಳನ್ನು ಸಹ ಸಿಡಿಸಿದರು. ಇದರೊಂದಿಗೆ ಅವರು ತಮ್ಮ ಹೆಸರಿನಲ್ಲಿ ಎರಡು ವಿಶೇಷ ದಾಖಲೆಗಳನ್ನು ಸೃಷ್ಟಿಸಿದರು.

ಪೃಥ್ವಿಶಂಕರ
|

Updated on: Oct 07, 2024 | 4:40 PM

ಭಾರತ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಈ ಪಂದ್ಯವನ್ನು ಗೆದ್ದು ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ 29 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು.

ಭಾರತ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಈ ಪಂದ್ಯವನ್ನು ಗೆದ್ದು ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ 29 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು.

1 / 6
ತಮ್ಮ ಈ ಸ್ಫೋಟಕ ಇನ್ನಿಂಗ್ಸ್ ಕೇವಲ 14 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 2 ಬೌಂಡರಿ ಹಾಗೂ 3 ಸಿಕ್ಸರ್​ಗಳನ್ನು ಸಹ ಸಿಡಿಸಿದರು. ಇದರೊಂದಿಗೆ ಅವರು ತಮ್ಮ ಹೆಸರಿನಲ್ಲಿ ಎರಡು ವಿಶೇಷ ದಾಖಲೆಗಳನ್ನು ಸೃಷ್ಟಿಸಿದರು.

ತಮ್ಮ ಈ ಸ್ಫೋಟಕ ಇನ್ನಿಂಗ್ಸ್ ಕೇವಲ 14 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 2 ಬೌಂಡರಿ ಹಾಗೂ 3 ಸಿಕ್ಸರ್​ಗಳನ್ನು ಸಹ ಸಿಡಿಸಿದರು. ಇದರೊಂದಿಗೆ ಅವರು ತಮ್ಮ ಹೆಸರಿನಲ್ಲಿ ಎರಡು ವಿಶೇಷ ದಾಖಲೆಗಳನ್ನು ಸೃಷ್ಟಿಸಿದರು.

2 / 6
ಬಾಂಗ್ಲಾದೇಶ ವಿರುದ್ಧ 29 ರನ್​ಗಳ ಇನ್ನಿಂಗ್ಸ್ ಆಡಿದ ಸೂರ್ಯ ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 15ನೇ ಸ್ಥಾನಕ್ಕೇರಿದ್ದಾರೆ. ಈ ಮೊದಲು ಈ ಪಟ್ಟಿಯಲ್ಲಿ 18ನೇ ಸ್ಥಾನದಲ್ಲಿದ್ದ ಸೂರ್ಯ, ಇದೀಗ ಮೂರು ಸ್ಥಾನ ಮೇಲೇರಿ 15ನೇ ಸ್ಥಾನ ಪಡೆದುಕೊಂಡಿದ್ದಾರೆ.

ಬಾಂಗ್ಲಾದೇಶ ವಿರುದ್ಧ 29 ರನ್​ಗಳ ಇನ್ನಿಂಗ್ಸ್ ಆಡಿದ ಸೂರ್ಯ ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 15ನೇ ಸ್ಥಾನಕ್ಕೇರಿದ್ದಾರೆ. ಈ ಮೊದಲು ಈ ಪಟ್ಟಿಯಲ್ಲಿ 18ನೇ ಸ್ಥಾನದಲ್ಲಿದ್ದ ಸೂರ್ಯ, ಇದೀಗ ಮೂರು ಸ್ಥಾನ ಮೇಲೇರಿ 15ನೇ ಸ್ಥಾನ ಪಡೆದುಕೊಂಡಿದ್ದಾರೆ.

3 / 6
ಇದಲ್ಲದೆ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೂರು ಭರ್ಜರಿ ಸಿಕ್ಸರ್‌ಗಳನ್ನು ಸಿಡಿಸಿದ ಸೂರ್ಯ ಟಿ20ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ. ಸೂರ್ಯ ಇದುವರೆಗೆ ಟಿ20 ಯಲ್ಲಿ ಒಟ್ಟು 139 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಇದುವರೆಗೆ 205 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಇದಲ್ಲದೆ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೂರು ಭರ್ಜರಿ ಸಿಕ್ಸರ್‌ಗಳನ್ನು ಸಿಡಿಸಿದ ಸೂರ್ಯ ಟಿ20ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ. ಸೂರ್ಯ ಇದುವರೆಗೆ ಟಿ20 ಯಲ್ಲಿ ಒಟ್ಟು 139 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಇದುವರೆಗೆ 205 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

4 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ 127 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಅರ್ಷದೀಪ್ ಮತ್ತು ವರುಣ್ ತಲಾ 3 ವಿಕೆಟ್ ಪಡೆದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ 127 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಅರ್ಷದೀಪ್ ಮತ್ತು ವರುಣ್ ತಲಾ 3 ವಿಕೆಟ್ ಪಡೆದರು.

5 / 6
ಬಾಂಗ್ಲಾದೇಶ ನೀಡಿದ 128 ರನ್‌ಗಳ ಗುರಿಯನ್ನು ಟೀಂ ಇಂಡಿಯಾ 11.5 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ಕಳೆದುಕೊಂಡು ಸಾಧಿಸಿತು. ತಂಡದ ಪರ ಹಾರ್ದಿಕ್ ಪಾಂಡ್ಯ ಅತ್ಯಧಿಕ 39 ರನ್​ಗಳ ಇನ್ನಿಂಗ್ಸ್ ಆಡಿದರೆ, ಸಂಜು ಸ್ಯಾಮ್ಸನ್ ಮತ್ತು ಸೂರ್ಯಕುಮಾರ್ ಯಾದವ್ ಕೂಡ ತಲಾ 29 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಸಹಕರಿಸಿದರು.

ಬಾಂಗ್ಲಾದೇಶ ನೀಡಿದ 128 ರನ್‌ಗಳ ಗುರಿಯನ್ನು ಟೀಂ ಇಂಡಿಯಾ 11.5 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ಕಳೆದುಕೊಂಡು ಸಾಧಿಸಿತು. ತಂಡದ ಪರ ಹಾರ್ದಿಕ್ ಪಾಂಡ್ಯ ಅತ್ಯಧಿಕ 39 ರನ್​ಗಳ ಇನ್ನಿಂಗ್ಸ್ ಆಡಿದರೆ, ಸಂಜು ಸ್ಯಾಮ್ಸನ್ ಮತ್ತು ಸೂರ್ಯಕುಮಾರ್ ಯಾದವ್ ಕೂಡ ತಲಾ 29 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಸಹಕರಿಸಿದರು.

6 / 6
Follow us
ಫಸ್ಟ್ ರ್ಯಾಂಕ್ ರಾಜು, ಜೇಮ್ಸ್ ಬಾಂಡ್ ರಾಜು ಆಗಿದ್ದು ಏಕೆ?
ಫಸ್ಟ್ ರ್ಯಾಂಕ್ ರಾಜು, ಜೇಮ್ಸ್ ಬಾಂಡ್ ರಾಜು ಆಗಿದ್ದು ಏಕೆ?
ಸಮಾಜದ ಎಲ್ಲ ವರ್ಗಗಳನ್ನು ಒಳಗೊಂಡ ಬಜೆಟ್ ಇದಾಗಿದೆ: ಪ್ರಲ್ಹಾದ್ ಜೋಶಿ
ಸಮಾಜದ ಎಲ್ಲ ವರ್ಗಗಳನ್ನು ಒಳಗೊಂಡ ಬಜೆಟ್ ಇದಾಗಿದೆ: ಪ್ರಲ್ಹಾದ್ ಜೋಶಿ
ಹೈಕಮಾಂಡ್ ಹೇಳಿದರೆ ಮಾತ್ರ ಸಿಎಂ ಬದಲಾವಣೆ ಸಾಧ್ಯ: ಸಿದ್ದರಾಮಯ್ಯ
ಹೈಕಮಾಂಡ್ ಹೇಳಿದರೆ ಮಾತ್ರ ಸಿಎಂ ಬದಲಾವಣೆ ಸಾಧ್ಯ: ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರದ ಹಾಗೆ ಕೇಂದ್ರವು ತೆರಿಗೆಗಳನ್ನು ಹೆಚ್ಚಿಸಿಲ್ಲ: ಅಶೋಕ
ಸಿದ್ದರಾಮಯ್ಯ ಸರ್ಕಾರದ ಹಾಗೆ ಕೇಂದ್ರವು ತೆರಿಗೆಗಳನ್ನು ಹೆಚ್ಚಿಸಿಲ್ಲ: ಅಶೋಕ
ನಟಿಗೂ ಕಿರುಕುಳ ಕೊಟ್ಟಿದ್ದ, ಸಂಬರ್ಗಿಯನ್ನು ಸುಮ್ಮನೆ ಬಿಡಲ್ಲ: ಪ್ರಕಾಶ್ ರೈ
ನಟಿಗೂ ಕಿರುಕುಳ ಕೊಟ್ಟಿದ್ದ, ಸಂಬರ್ಗಿಯನ್ನು ಸುಮ್ಮನೆ ಬಿಡಲ್ಲ: ಪ್ರಕಾಶ್ ರೈ
ಯುವಕರಿಗಾಗಿಯೇ ನಮ್ಮ ಸರ್ಕಾರ ಹಲವಾರು ಕ್ಷೇತ್ರಗಳನ್ನು ಆರಂಭಿಸಿದೆ: ಪ್ರಧಾನಿ
ಯುವಕರಿಗಾಗಿಯೇ ನಮ್ಮ ಸರ್ಕಾರ ಹಲವಾರು ಕ್ಷೇತ್ರಗಳನ್ನು ಆರಂಭಿಸಿದೆ: ಪ್ರಧಾನಿ
ನ್ಯಾಯಯುತವಾಗಿರುವ ಹಣಕಾಸು ಸಂಸ್ಥೆಗಳ ರಕ್ಷಣೆಯೂ ಮುಖ್ಯ: ದೇವೇಗೌಡ
ನ್ಯಾಯಯುತವಾಗಿರುವ ಹಣಕಾಸು ಸಂಸ್ಥೆಗಳ ರಕ್ಷಣೆಯೂ ಮುಖ್ಯ: ದೇವೇಗೌಡ
ಮದ್ಯಪಾನ ಮಾಡಿ ವಿದ್ಯಾರ್ಥಿಗಳನ್ನು ಥಳಿಸಿದ ಶಿಕ್ಷಕ
ಮದ್ಯಪಾನ ಮಾಡಿ ವಿದ್ಯಾರ್ಥಿಗಳನ್ನು ಥಳಿಸಿದ ಶಿಕ್ಷಕ
ಕಾಲೇಜು ದಿನಗಳಿಂದಲೂ ಸಿಎಂ ಸಿದ್ದರಾಮಯ್ಯಗೆ ಮೈಲಾರಿ ಹೋಟೆಲ್ ತಿಂಡಿ ಇಷ್ಟ
ಕಾಲೇಜು ದಿನಗಳಿಂದಲೂ ಸಿಎಂ ಸಿದ್ದರಾಮಯ್ಯಗೆ ಮೈಲಾರಿ ಹೋಟೆಲ್ ತಿಂಡಿ ಇಷ್ಟ
ಬಸನಗೌಡ ಯತ್ನಾಳ್ ಪಕ್ಷದ ವಿರುದ್ಧ ಯಾವತ್ತೂ ಮಾತಾಡಿಲ್ಲ: ಶ್ರೀರಾಮುಲು
ಬಸನಗೌಡ ಯತ್ನಾಳ್ ಪಕ್ಷದ ವಿರುದ್ಧ ಯಾವತ್ತೂ ಮಾತಾಡಿಲ್ಲ: ಶ್ರೀರಾಮುಲು