AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Bangladesh: ಮೊದಲ ಟೆಸ್ಟ್​ಗೆ ಭಾರತ ರೆಡಿ: ಮೈದಾನದಲ್ಲಿ ಭರ್ಜರಿ ಅಭ್ಯಾಸ

IND vs BAN 1st Test: ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.

TV9 Web
| Edited By: |

Updated on:Dec 13, 2022 | 8:57 AM

Share
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.

1 / 9
ಈಗಾಗಲೇ ಚಿತ್ತಗಾಂಗ್​ಗೆ ತಲುಪಿರುವ ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ಕೂಡ ಶುರುಮಾಡಿಕೊಂಡಿದ್ದಾರೆ.

ಈಗಾಗಲೇ ಚಿತ್ತಗಾಂಗ್​ಗೆ ತಲುಪಿರುವ ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ಕೂಡ ಶುರುಮಾಡಿಕೊಂಡಿದ್ದಾರೆ.

2 / 9
ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆಎಸ್ ಭರತ್.

ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆಎಸ್ ಭರತ್.

3 / 9
ಭಾರತ ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯ ಬೆಳಗ್ಗೆ 9 ಗಂಟೆಗೆ ಶುರುವಾಗಲಿದೆ. 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನಲ್ಲಿ ನೇರಪ್ರಸಾರ ಕಾಣಲಿದೆ.

ಭಾರತ ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯ ಬೆಳಗ್ಗೆ 9 ಗಂಟೆಗೆ ಶುರುವಾಗಲಿದೆ. 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನಲ್ಲಿ ನೇರಪ್ರಸಾರ ಕಾಣಲಿದೆ.

4 / 9
ಬೌಲಿಂಗ್ ಅಭ್ಯಾಸದಲ್ಲಿ ಉಮೇಶ್ ಯಾದವ್.

ಬೌಲಿಂಗ್ ಅಭ್ಯಾಸದಲ್ಲಿ ಉಮೇಶ್ ಯಾದವ್.

5 / 9
ಕ್ಯಾಚಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವ ಚೇತೇಶ್ವರ್ ಪೂಜಾರ.

ಕ್ಯಾಚಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವ ಚೇತೇಶ್ವರ್ ಪೂಜಾರ.

6 / 9
ರವಿಚಂದ್ರನ್ ಅಶ್ವಿನ್ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು.

ರವಿಚಂದ್ರನ್ ಅಶ್ವಿನ್ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು.

7 / 9
ವಿರಾಟ್ ಕೊಹ್ಲಿ ಕೂಡ ನೆಟ್​ನಲ್ಲಿ ಬೆವರು ಹರಿಸಿದರು.

ವಿರಾಟ್ ಕೊಹ್ಲಿ ಕೂಡ ನೆಟ್​ನಲ್ಲಿ ಬೆವರು ಹರಿಸಿದರು.

8 / 9
ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಕೆಎಲ್ ರಾಹುಲ್​ಗೆ ನಾಯಕನ ಜವಾಬ್ದಾರಿ ನೀಡಲಾಗಿದೆ.

ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಕೆಎಲ್ ರಾಹುಲ್​ಗೆ ನಾಯಕನ ಜವಾಬ್ದಾರಿ ನೀಡಲಾಗಿದೆ.

9 / 9

Published On - 8:57 am, Tue, 13 December 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್