AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Bangladesh: ಮೊದಲ ಟೆಸ್ಟ್​ಗೆ ಭಾರತ ರೆಡಿ: ಮೈದಾನದಲ್ಲಿ ಭರ್ಜರಿ ಅಭ್ಯಾಸ

IND vs BAN 1st Test: ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.

TV9 Web
| Updated By: Vinay Bhat

Updated on:Dec 13, 2022 | 8:57 AM

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.

1 / 9
ಈಗಾಗಲೇ ಚಿತ್ತಗಾಂಗ್​ಗೆ ತಲುಪಿರುವ ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ಕೂಡ ಶುರುಮಾಡಿಕೊಂಡಿದ್ದಾರೆ.

ಈಗಾಗಲೇ ಚಿತ್ತಗಾಂಗ್​ಗೆ ತಲುಪಿರುವ ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ಕೂಡ ಶುರುಮಾಡಿಕೊಂಡಿದ್ದಾರೆ.

2 / 9
ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆಎಸ್ ಭರತ್.

ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆಎಸ್ ಭರತ್.

3 / 9
ಭಾರತ ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯ ಬೆಳಗ್ಗೆ 9 ಗಂಟೆಗೆ ಶುರುವಾಗಲಿದೆ. 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನಲ್ಲಿ ನೇರಪ್ರಸಾರ ಕಾಣಲಿದೆ.

ಭಾರತ ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯ ಬೆಳಗ್ಗೆ 9 ಗಂಟೆಗೆ ಶುರುವಾಗಲಿದೆ. 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನಲ್ಲಿ ನೇರಪ್ರಸಾರ ಕಾಣಲಿದೆ.

4 / 9
ಬೌಲಿಂಗ್ ಅಭ್ಯಾಸದಲ್ಲಿ ಉಮೇಶ್ ಯಾದವ್.

ಬೌಲಿಂಗ್ ಅಭ್ಯಾಸದಲ್ಲಿ ಉಮೇಶ್ ಯಾದವ್.

5 / 9
ಕ್ಯಾಚಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವ ಚೇತೇಶ್ವರ್ ಪೂಜಾರ.

ಕ್ಯಾಚಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವ ಚೇತೇಶ್ವರ್ ಪೂಜಾರ.

6 / 9
ರವಿಚಂದ್ರನ್ ಅಶ್ವಿನ್ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು.

ರವಿಚಂದ್ರನ್ ಅಶ್ವಿನ್ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು.

7 / 9
ವಿರಾಟ್ ಕೊಹ್ಲಿ ಕೂಡ ನೆಟ್​ನಲ್ಲಿ ಬೆವರು ಹರಿಸಿದರು.

ವಿರಾಟ್ ಕೊಹ್ಲಿ ಕೂಡ ನೆಟ್​ನಲ್ಲಿ ಬೆವರು ಹರಿಸಿದರು.

8 / 9
ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಕೆಎಲ್ ರಾಹುಲ್​ಗೆ ನಾಯಕನ ಜವಾಬ್ದಾರಿ ನೀಡಲಾಗಿದೆ.

ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಕೆಎಲ್ ರಾಹುಲ್​ಗೆ ನಾಯಕನ ಜವಾಬ್ದಾರಿ ನೀಡಲಾಗಿದೆ.

9 / 9

Published On - 8:57 am, Tue, 13 December 22

Follow us
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್