- TV9 Kannada Photo gallery Cricket photos IND vs BAN 1st Test Team India Started Practice For First Test Against Bangladesh Cricket News in Kannada
India vs Bangladesh: ಮೊದಲ ಟೆಸ್ಟ್ಗೆ ಭಾರತ ರೆಡಿ: ಮೈದಾನದಲ್ಲಿ ಭರ್ಜರಿ ಅಭ್ಯಾಸ
IND vs BAN 1st Test: ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.
Updated on:Dec 13, 2022 | 8:57 AM
Share

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.
1 / 9

ಈಗಾಗಲೇ ಚಿತ್ತಗಾಂಗ್ಗೆ ತಲುಪಿರುವ ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ಕೂಡ ಶುರುಮಾಡಿಕೊಂಡಿದ್ದಾರೆ.
2 / 9

ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆಎಸ್ ಭರತ್.
3 / 9

ಭಾರತ ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯ ಬೆಳಗ್ಗೆ 9 ಗಂಟೆಗೆ ಶುರುವಾಗಲಿದೆ. 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರಪ್ರಸಾರ ಕಾಣಲಿದೆ.
4 / 9

ಬೌಲಿಂಗ್ ಅಭ್ಯಾಸದಲ್ಲಿ ಉಮೇಶ್ ಯಾದವ್.
5 / 9

ಕ್ಯಾಚಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವ ಚೇತೇಶ್ವರ್ ಪೂಜಾರ.
6 / 9

ರವಿಚಂದ್ರನ್ ಅಶ್ವಿನ್ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು.
7 / 9

ವಿರಾಟ್ ಕೊಹ್ಲಿ ಕೂಡ ನೆಟ್ನಲ್ಲಿ ಬೆವರು ಹರಿಸಿದರು.
8 / 9

ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಕೆಎಲ್ ರಾಹುಲ್ಗೆ ನಾಯಕನ ಜವಾಬ್ದಾರಿ ನೀಡಲಾಗಿದೆ.
9 / 9
Published On - 8:57 am, Tue, 13 December 22
Related Photo Gallery
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್




