AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Bangladesh: ಮೊದಲ ಟೆಸ್ಟ್​ಗೆ ಭಾರತ ರೆಡಿ: ಮೈದಾನದಲ್ಲಿ ಭರ್ಜರಿ ಅಭ್ಯಾಸ

IND vs BAN 1st Test: ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.

TV9 Web
| Edited By: |

Updated on:Dec 13, 2022 | 8:57 AM

Share
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.

1 / 9
ಈಗಾಗಲೇ ಚಿತ್ತಗಾಂಗ್​ಗೆ ತಲುಪಿರುವ ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ಕೂಡ ಶುರುಮಾಡಿಕೊಂಡಿದ್ದಾರೆ.

ಈಗಾಗಲೇ ಚಿತ್ತಗಾಂಗ್​ಗೆ ತಲುಪಿರುವ ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ಕೂಡ ಶುರುಮಾಡಿಕೊಂಡಿದ್ದಾರೆ.

2 / 9
ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆಎಸ್ ಭರತ್.

ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆಎಸ್ ಭರತ್.

3 / 9
ಭಾರತ ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯ ಬೆಳಗ್ಗೆ 9 ಗಂಟೆಗೆ ಶುರುವಾಗಲಿದೆ. 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನಲ್ಲಿ ನೇರಪ್ರಸಾರ ಕಾಣಲಿದೆ.

ಭಾರತ ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯ ಬೆಳಗ್ಗೆ 9 ಗಂಟೆಗೆ ಶುರುವಾಗಲಿದೆ. 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನಲ್ಲಿ ನೇರಪ್ರಸಾರ ಕಾಣಲಿದೆ.

4 / 9
ಬೌಲಿಂಗ್ ಅಭ್ಯಾಸದಲ್ಲಿ ಉಮೇಶ್ ಯಾದವ್.

ಬೌಲಿಂಗ್ ಅಭ್ಯಾಸದಲ್ಲಿ ಉಮೇಶ್ ಯಾದವ್.

5 / 9
ಕ್ಯಾಚಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವ ಚೇತೇಶ್ವರ್ ಪೂಜಾರ.

ಕ್ಯಾಚಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವ ಚೇತೇಶ್ವರ್ ಪೂಜಾರ.

6 / 9
ರವಿಚಂದ್ರನ್ ಅಶ್ವಿನ್ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು.

ರವಿಚಂದ್ರನ್ ಅಶ್ವಿನ್ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು.

7 / 9
ವಿರಾಟ್ ಕೊಹ್ಲಿ ಕೂಡ ನೆಟ್​ನಲ್ಲಿ ಬೆವರು ಹರಿಸಿದರು.

ವಿರಾಟ್ ಕೊಹ್ಲಿ ಕೂಡ ನೆಟ್​ನಲ್ಲಿ ಬೆವರು ಹರಿಸಿದರು.

8 / 9
ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಕೆಎಲ್ ರಾಹುಲ್​ಗೆ ನಾಯಕನ ಜವಾಬ್ದಾರಿ ನೀಡಲಾಗಿದೆ.

ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಕೆಎಲ್ ರಾಹುಲ್​ಗೆ ನಾಯಕನ ಜವಾಬ್ದಾರಿ ನೀಡಲಾಗಿದೆ.

9 / 9

Published On - 8:57 am, Tue, 13 December 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ