AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: 60 ವರ್ಷಗಳ ಸಂಪ್ರದಾಯ ಮುರಿದು ದಾಖಲೆ ಬರೆದ ರೋಹಿತ್ ಶರ್ಮಾ

Rohit Sharma: ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವುದಾಗಿ ಹೇಳಿದರು. ಇದರೊಂದಿಗೆ 60 ವರ್ಷಗಳ ನಂತರ ಅಂದರೆ 1964 ನಂತರ ಟಾಸ್ ಗೆದ್ದು ಎದುರಾಳಿ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿದ್ದ ಮೊದಲ ನಾಯಕ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಬರೆದರು.

ಪೃಥ್ವಿಶಂಕರ
|

Updated on: Sep 27, 2024 | 12:45 PM

Share
ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ಇಂದಿನಿಂದ ಆರಂಭವಾಗಿದೆ. ಮಳೆಯಿಂದಾಗಿ ಪಂದ್ಯ ಆರಂಭವಾಗುವುದು 1 ಗಂಟೆ ತಡವಾಯಿತು. ಆ ಬಳಿಕ ನಡೆದ ಟಾಸ್​​ನಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಎದುರಾಳಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದರು. ಈ ಮೂಲಕ ಕಾನ್ಪುರದಲ್ಲಿನ 60 ವರ್ಷಗಳ ಸಂಪ್ರದಾಯಕ್ಕೆ ಕೊನೆ ಹಾಡಿದರು.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ಇಂದಿನಿಂದ ಆರಂಭವಾಗಿದೆ. ಮಳೆಯಿಂದಾಗಿ ಪಂದ್ಯ ಆರಂಭವಾಗುವುದು 1 ಗಂಟೆ ತಡವಾಯಿತು. ಆ ಬಳಿಕ ನಡೆದ ಟಾಸ್​​ನಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಎದುರಾಳಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದರು. ಈ ಮೂಲಕ ಕಾನ್ಪುರದಲ್ಲಿನ 60 ವರ್ಷಗಳ ಸಂಪ್ರದಾಯಕ್ಕೆ ಕೊನೆ ಹಾಡಿದರು.

1 / 7
ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವುದಾಗಿ ಹೇಳಿದರು. ಇದರೊಂದಿಗೆ 60 ವರ್ಷಗಳ ನಂತರ ಅಂದರೆ 1964 ನಂತರ ಟಾಸ್ ಗೆದ್ದು ಎದುರಾಳಿ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿದ್ದ ಮೊದಲ ನಾಯಕ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಬರೆದರು.

ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವುದಾಗಿ ಹೇಳಿದರು. ಇದರೊಂದಿಗೆ 60 ವರ್ಷಗಳ ನಂತರ ಅಂದರೆ 1964 ನಂತರ ಟಾಸ್ ಗೆದ್ದು ಎದುರಾಳಿ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿದ್ದ ಮೊದಲ ನಾಯಕ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಬರೆದರು.

2 / 7
ರೋಹಿತ್ ಶರ್ಮಾಗೂ ಮೊದಲು 1964 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿದ್ದ ಮನ್ಸೂರ್ ಅಲಿ ಖಾನ್ ಪಟೌಡಿ ಇಂಗ್ಲೆಂಡ್‌ ವಿರುದ್ಧ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿದ್ದರು. ಇದೀಗ ಅವರ ನಂತರ ರೋಹಿತ್ ಶರ್ಮಾ 60 ವರ್ಷಗಳ ನಂತರ ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ರೋಹಿತ್ ಶರ್ಮಾಗೂ ಮೊದಲು 1964 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿದ್ದ ಮನ್ಸೂರ್ ಅಲಿ ಖಾನ್ ಪಟೌಡಿ ಇಂಗ್ಲೆಂಡ್‌ ವಿರುದ್ಧ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿದ್ದರು. ಇದೀಗ ಅವರ ನಂತರ ರೋಹಿತ್ ಶರ್ಮಾ 60 ವರ್ಷಗಳ ನಂತರ ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

3 / 7
ಕಾನ್ಪುರದ ಗ್ರೀನ್ ಪಾರ್ಕ್​ನಲ್ಲಿ ಟೀಂ ಇಂಡಿಯಾ ಇಂದಿನ ಪಂದ್ಯವನ್ನು ಸೇರಿದಂತೆ ಒಟ್ಟು 24 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ 22 ಟೆಸ್ಟ್ ಪಂದ್ಯಗಳಲ್ಲಿ ಟಾಸ್ ಗೆದ್ದ ನಾಯಕರು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಉಳಿದಂತೆ ಇಬ್ಬರು ನಾಯಕರು ಮಾತ್ರ ಮೊದಲು ಬೌಲಿಂಗ್ ಮಾಡುವುದಾಗಿ ನಿರ್ಧರಿಸಿದ್ದಾರೆ.

ಕಾನ್ಪುರದ ಗ್ರೀನ್ ಪಾರ್ಕ್​ನಲ್ಲಿ ಟೀಂ ಇಂಡಿಯಾ ಇಂದಿನ ಪಂದ್ಯವನ್ನು ಸೇರಿದಂತೆ ಒಟ್ಟು 24 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ 22 ಟೆಸ್ಟ್ ಪಂದ್ಯಗಳಲ್ಲಿ ಟಾಸ್ ಗೆದ್ದ ನಾಯಕರು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಉಳಿದಂತೆ ಇಬ್ಬರು ನಾಯಕರು ಮಾತ್ರ ಮೊದಲು ಬೌಲಿಂಗ್ ಮಾಡುವುದಾಗಿ ನಿರ್ಧರಿಸಿದ್ದಾರೆ.

4 / 7
ಇದೀಗ ಕಾನ್ಪುರದಲ್ಲಿ ಸಂಪ್ರದಾಯ ಮುರಿದಿರುವ ರೋಹಿತ್ ಶರ್ಮಾ, ಗೆಲುವಿನ ಸಿಂಚನ ಪಡೆಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಪ್ರಸ್ತುತ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಬಾಂಗ್ಲಾದೇಶ ತಂಡ ಊಟದ ವಿರಾಮದ ವೇಳೆಗೆ 2 ವಿಕೆಟ್ ಕಳೆದುಕೊಂಡು 74 ರನ್ ಕಲೆಹಾಕಿದೆ.

ಇದೀಗ ಕಾನ್ಪುರದಲ್ಲಿ ಸಂಪ್ರದಾಯ ಮುರಿದಿರುವ ರೋಹಿತ್ ಶರ್ಮಾ, ಗೆಲುವಿನ ಸಿಂಚನ ಪಡೆಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಪ್ರಸ್ತುತ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಬಾಂಗ್ಲಾದೇಶ ತಂಡ ಊಟದ ವಿರಾಮದ ವೇಳೆಗೆ 2 ವಿಕೆಟ್ ಕಳೆದುಕೊಂಡು 74 ರನ್ ಕಲೆಹಾಕಿದೆ.

5 / 7
ಭಾರತ ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಭಾರತ ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

6 / 7
ಬಾಂಗ್ಲಾದೇಶ ತಂಡ: ಶದ್ಮನ್ ಇಸ್ಲಾಂ, ಜಾಕಿರ್ ಹಸನ್, ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ಮೆಹದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಹಸನ್ ಮಹಮೂದ್, ಖಾಲಿದ್ ಅಹ್ಮದ್.

ಬಾಂಗ್ಲಾದೇಶ ತಂಡ: ಶದ್ಮನ್ ಇಸ್ಲಾಂ, ಜಾಕಿರ್ ಹಸನ್, ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ಮೆಹದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಹಸನ್ ಮಹಮೂದ್, ಖಾಲಿದ್ ಅಹ್ಮದ್.

7 / 7
Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ