IND vs BAN: ಕಾನ್ಪುರದಲ್ಲಿ ಗೌತಮ್ ಗಂಭೀರ್ ದಾಖಲೆ ಮುರಿಯುವ ತವಕದಲ್ಲಿ ರೋಹಿತ್ ಶರ್ಮಾ

Rohit Sharma: 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಂಡದ ಹಾಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ದಾಖಲೆ ಮುರಿಯುವ ಅವಕಾಶ ಹೊಂದಿದ್ದಾರೆ. ಕಾನ್ಪುರದಲ್ಲಿ ರೋಹಿತ್ ಶರ್ಮಾ ಕೇವಲ 7 ರನ್ ಕಲೆಹಾಕಿದರೆ, ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಭಾರತದ ಬ್ಯಾಟರ್​ಗಳ ಪಟ್ಟಿಯಲ್ಲಿ ಗೌತಮ್ ಗಂಭೀರ್​ ಅವರನ್ನು ಹಿಂದಿಕ್ಕಲಿದ್ದಾರೆ.

|

Updated on: Sep 26, 2024 | 3:06 PM

ತವರಿನಲ್ಲಿ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ, ಈಗಾಗಲೇ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಹೀನಾಯವಾಗಿ ಮಣಿಸಿತ್ತು. ಇದೀಗ ಉಭಯ ತಂಡಗಳ ನಡುವೆ ಕಾನ್ಪುರದಲ್ಲಿ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27 ರಿಂದ ಆರಂಭವಾಗಲಿದೆ.

ತವರಿನಲ್ಲಿ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ, ಈಗಾಗಲೇ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಹೀನಾಯವಾಗಿ ಮಣಿಸಿತ್ತು. ಇದೀಗ ಉಭಯ ತಂಡಗಳ ನಡುವೆ ಕಾನ್ಪುರದಲ್ಲಿ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27 ರಿಂದ ಆರಂಭವಾಗಲಿದೆ.

1 / 6
ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಂಡದ ಹಾಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ದಾಖಲೆ ಮುರಿಯುವ ಅವಕಾಶ ಹೊಂದಿದ್ದಾರೆ. ಕಾನ್ಪುರದಲ್ಲಿ ರೋಹಿತ್ ಶರ್ಮಾ ಕೇವಲ 7 ರನ್ ಕಲೆಹಾಕಿದರೆ, ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಭಾರತದ ಬ್ಯಾಟರ್​ಗಳ ಪಟ್ಟಿಯಲ್ಲಿ ಗೌತಮ್ ಗಂಭೀರ್​ ಅವರನ್ನು ಹಿಂದಿಕ್ಕಲಿದ್ದಾರೆ.

ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಂಡದ ಹಾಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ದಾಖಲೆ ಮುರಿಯುವ ಅವಕಾಶ ಹೊಂದಿದ್ದಾರೆ. ಕಾನ್ಪುರದಲ್ಲಿ ರೋಹಿತ್ ಶರ್ಮಾ ಕೇವಲ 7 ರನ್ ಕಲೆಹಾಕಿದರೆ, ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಭಾರತದ ಬ್ಯಾಟರ್​ಗಳ ಪಟ್ಟಿಯಲ್ಲಿ ಗೌತಮ್ ಗಂಭೀರ್​ ಅವರನ್ನು ಹಿಂದಿಕ್ಕಲಿದ್ದಾರೆ.

2 / 6
ವಾಸ್ತವವಾಗಿ ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಎರಡೂ ಇನ್ನಿಂಗ್ಸ್‌ಗಳಲ್ಲಿಯೂ ಸಪ್ಪೆ ಪ್ರದರ್ಶನ ನೀಡಿದ ರೋಹಿತ್, ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟಾರೆಯಾಗಿ ಕೇವಲ 11 ರನ್ ಗಳಿಸಿದ್ದರು. ಆದಾಗ್ಯೂ, ಎರಡನೇ ಟೆಸ್ಟ್ ಪಂದ್ಯದಲ್ಲಿ, ಹಿಟ್‌ಮ್ಯಾನ್ ತನ್ನ ಕೋಚ್‌ನ ದಾಖಲೆಯನ್ನು ಮುರಿಯಲು ಪ್ರಯತ್ನಿಸಲಿದ್ದಾರೆ.

ವಾಸ್ತವವಾಗಿ ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಎರಡೂ ಇನ್ನಿಂಗ್ಸ್‌ಗಳಲ್ಲಿಯೂ ಸಪ್ಪೆ ಪ್ರದರ್ಶನ ನೀಡಿದ ರೋಹಿತ್, ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟಾರೆಯಾಗಿ ಕೇವಲ 11 ರನ್ ಗಳಿಸಿದ್ದರು. ಆದಾಗ್ಯೂ, ಎರಡನೇ ಟೆಸ್ಟ್ ಪಂದ್ಯದಲ್ಲಿ, ಹಿಟ್‌ಮ್ಯಾನ್ ತನ್ನ ಕೋಚ್‌ನ ದಾಖಲೆಯನ್ನು ಮುರಿಯಲು ಪ್ರಯತ್ನಿಸಲಿದ್ದಾರೆ.

3 / 6
ಟೀಂ ಇಂಡಿಯಾದ ಹಾಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಭಾರತದ ಪರ ಒಟ್ಟು 58 ಪಂದ್ಯಗಳ 104 ಇನ್ನಿಂಗ್ಸ್‌ಗಳಲ್ಲಿ 4154 ರನ್ ಗಳಿಸಿದ್ದಾರೆ. ಇದರಲ್ಲಿ 9 ಶತಕ ಸೇರಿದಂತೆ 22 ಅರ್ಧ ಶತಕಗಳನ್ನು ದಾಖಲಿಸಿದ್ದಾರೆ.

ಟೀಂ ಇಂಡಿಯಾದ ಹಾಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಭಾರತದ ಪರ ಒಟ್ಟು 58 ಪಂದ್ಯಗಳ 104 ಇನ್ನಿಂಗ್ಸ್‌ಗಳಲ್ಲಿ 4154 ರನ್ ಗಳಿಸಿದ್ದಾರೆ. ಇದರಲ್ಲಿ 9 ಶತಕ ಸೇರಿದಂತೆ 22 ಅರ್ಧ ಶತಕಗಳನ್ನು ದಾಖಲಿಸಿದ್ದಾರೆ.

4 / 6
ಇದೀಗ ಗಂಭೀರ್ ದಾಖಲೆಯನ್ನು ಮುರಿಯಲು ಹೊರಟಿರುವ ರೋಹಿತ್, ಗಂಭೀರ್ ದಾಖಲೆಯನ್ನು ಮುರಿಯಲು ಕೇವಲ 7 ರನ್ ಹಿಂದಿದ್ದಾರೆ. ನಾಯಕ ರೋಹಿತ್ ಶರ್ಮಾ ಟೀಂ ಇಂಡಿಯಾ ಪರ ಇದುವರೆಗೆ ಆಡಿರುವ 60 ಪಂದ್ಯಗಳ 103 ಇನ್ನಿಂಗ್ಸ್‌ಗಳಲ್ಲಿ 4148 ರನ್ ಗಳಿಸಿದ್ದು, ಇನ್ನು 7 ರನ್ ಬಾರಿಸಿದರೆ, ಗಂಭೀರ್ ಅವರನ್ನು ಹಿಂದಿಕ್ಕಲಿದ್ದಾರೆ.

ಇದೀಗ ಗಂಭೀರ್ ದಾಖಲೆಯನ್ನು ಮುರಿಯಲು ಹೊರಟಿರುವ ರೋಹಿತ್, ಗಂಭೀರ್ ದಾಖಲೆಯನ್ನು ಮುರಿಯಲು ಕೇವಲ 7 ರನ್ ಹಿಂದಿದ್ದಾರೆ. ನಾಯಕ ರೋಹಿತ್ ಶರ್ಮಾ ಟೀಂ ಇಂಡಿಯಾ ಪರ ಇದುವರೆಗೆ ಆಡಿರುವ 60 ಪಂದ್ಯಗಳ 103 ಇನ್ನಿಂಗ್ಸ್‌ಗಳಲ್ಲಿ 4148 ರನ್ ಗಳಿಸಿದ್ದು, ಇನ್ನು 7 ರನ್ ಬಾರಿಸಿದರೆ, ಗಂಭೀರ್ ಅವರನ್ನು ಹಿಂದಿಕ್ಕಲಿದ್ದಾರೆ.

5 / 6
ಇದಲ್ಲದೆ ಕಾನ್ಪುರ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ತಮ್ಮ ಸಹ ಆಟಗಾರರಾದ ಅಜಿಂಕ್ಯ ರಹಾನೆ ಮತ್ತು ಮುರಳಿ ವಿಜಯ್ ಅವರ ದಾಖಲೆಗಳನ್ನು ಮುರಿಯುವ ಅವಕಾಶ ಹೊಂದಿದ್ದಾರೆ. ವಾಸ್ತವವಾಗಿ ರಹಾನೆ ಮತ್ತು ವಿಜಯ್ ಟೆಸ್ಟ್‌ನಲ್ಲಿ ಇದುವರೆಗೆ 12 ಶತಕಗಳನ್ನು ಗಳಿಸಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ಶತಕ ಸಿಡಿಸಿದರೆ, ಅಧಿಕ ಟೆಸ್ಟ್ ಶತಕ ಸಿಡಿಸಿದವರ ಪಟ್ಟಿಯಲ್ಲಿ ರಹಾನೆ ಮತ್ತು ವಿಜಯ್ ಅವರನ್ನು ಹಿಂದಿಕ್ಕಲಿದ್ದಾರೆ. ಸದ್ಯ ರೋಹಿತ್ ಟೆಸ್ಟ್‌ನಲ್ಲಿ 12 ಶತಕಗಳನ್ನು ಹೊಂದಿದ್ದಾರೆ.

ಇದಲ್ಲದೆ ಕಾನ್ಪುರ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ತಮ್ಮ ಸಹ ಆಟಗಾರರಾದ ಅಜಿಂಕ್ಯ ರಹಾನೆ ಮತ್ತು ಮುರಳಿ ವಿಜಯ್ ಅವರ ದಾಖಲೆಗಳನ್ನು ಮುರಿಯುವ ಅವಕಾಶ ಹೊಂದಿದ್ದಾರೆ. ವಾಸ್ತವವಾಗಿ ರಹಾನೆ ಮತ್ತು ವಿಜಯ್ ಟೆಸ್ಟ್‌ನಲ್ಲಿ ಇದುವರೆಗೆ 12 ಶತಕಗಳನ್ನು ಗಳಿಸಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ಶತಕ ಸಿಡಿಸಿದರೆ, ಅಧಿಕ ಟೆಸ್ಟ್ ಶತಕ ಸಿಡಿಸಿದವರ ಪಟ್ಟಿಯಲ್ಲಿ ರಹಾನೆ ಮತ್ತು ವಿಜಯ್ ಅವರನ್ನು ಹಿಂದಿಕ್ಕಲಿದ್ದಾರೆ. ಸದ್ಯ ರೋಹಿತ್ ಟೆಸ್ಟ್‌ನಲ್ಲಿ 12 ಶತಕಗಳನ್ನು ಹೊಂದಿದ್ದಾರೆ.

6 / 6
Follow us
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!