AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Bangladesh: ಭಾರತ-ಬಾಂಗ್ಲಾ ಕೊನೆಯ ಏಕದಿನ ಪಂದ್ಯ ಯಾವಾಗ?: ಟೀಮ್ ಇಂಡಿಯಾ ನಾಯಕ ಯಾರು..?

KL Rahul Captain: ರೋಹಿತ್ ಶರ್ಮಾ ತೃತೀಯ ಏಕದಿನಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ತಂಡದ ನಾಯಕನ ಜವಾಬ್ದಾರಿ ಉಪ ನಾಯಕನಾಗಿರುವ ಕೆಎಲ್ ರಾಹುಲ್ ವಹಿಸಲಿದ್ದಾರೆ. ಅಂತಿಮ ಏಕದಿನ ಪಂದ್ಯ ಡಿಸೆಂಬರ್ 10 ಶನಿವಾರದಂದು ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಏರ್ಪಡಿಸಲಾಗಿದೆ.

TV9 Web
| Edited By: |

Updated on:Dec 08, 2022 | 12:08 PM

Share
ಭಾರತ ಕ್ರಿಕೆಟ್ ತಂಡ ಬಾಂಗ್ಲಾದೇಶ (India vs Bangladesh) ವಿರುದ್ಧದ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಮೊದಲ ಏಕದಿನದಲ್ಲಿ ಭಾರತೀಯ ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರೆ, ಢಾಕಾದ ಶೇರೆ ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಬೌಲರ್​ಗಳು ಯಶಸ್ಸು ಸಾಧಿಸಲಿಲ್ಲ. 69 ರನ್​ಗೆ ಬಾಂಗ್ಲಾದ 6 ವಿಕೆಟ್ ಕಬಳಿಸಲು ಯಶಸ್ಸಿಯಾದ ಬೌಲರ್​ಗಳು ನಂತರದ ಒಂದು ವಿಕೆಟ್ ಕೀಳಲು ಪರದಾಡಿದರು.

ಭಾರತ ಕ್ರಿಕೆಟ್ ತಂಡ ಬಾಂಗ್ಲಾದೇಶ (India vs Bangladesh) ವಿರುದ್ಧದ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಮೊದಲ ಏಕದಿನದಲ್ಲಿ ಭಾರತೀಯ ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರೆ, ಢಾಕಾದ ಶೇರೆ ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಬೌಲರ್​ಗಳು ಯಶಸ್ಸು ಸಾಧಿಸಲಿಲ್ಲ. 69 ರನ್​ಗೆ ಬಾಂಗ್ಲಾದ 6 ವಿಕೆಟ್ ಕಬಳಿಸಲು ಯಶಸ್ಸಿಯಾದ ಬೌಲರ್​ಗಳು ನಂತರದ ಒಂದು ವಿಕೆಟ್ ಕೀಳಲು ಪರದಾಡಿದರು.

1 / 7
ದ್ವಿತೀಯ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಹಾಗೂ ನಾಯಕ ರೋಹಿತ್ ಶರ್ಮಾ ಹೋರಾಟಕ್ಕೆ ಫಲ ಸಿಗಲಿಲ್ಲ. 5 ರನ್​ಗಳ ರೋಚಕ ಜಯದೊಂದಿಗೆ ಬಾಂಗ್ಲಾ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ಇದೀಗ ಅಂತಿಮ ಏಕದಿನವನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಭಾರತ ಪ್ಲಾನ್ ಮಾಡಿಕೊಂಡಿದೆ.

ದ್ವಿತೀಯ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಹಾಗೂ ನಾಯಕ ರೋಹಿತ್ ಶರ್ಮಾ ಹೋರಾಟಕ್ಕೆ ಫಲ ಸಿಗಲಿಲ್ಲ. 5 ರನ್​ಗಳ ರೋಚಕ ಜಯದೊಂದಿಗೆ ಬಾಂಗ್ಲಾ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ಇದೀಗ ಅಂತಿಮ ಏಕದಿನವನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಭಾರತ ಪ್ಲಾನ್ ಮಾಡಿಕೊಂಡಿದೆ.

2 / 7
India vs BAN

IND vs BAN 3rd ODI Team India return to action against Bangladesh after losing back-to-back ODI matches

3 / 7
ಈ ಪಂದ್ಯ ಬೆಳಗ್ಗೆ 11:30ಕ್ಕೆ ಆರಂಭವಾಗಲಿದ್ದು, ಟಾಸ್ 11 ಗಂಟೆಗೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ನೋಡಬಹುದು. ಜಿಯೋ ಟಿವಿ ಆ್ಯಪ್ ಇದ್ದವೂ ಇದರ ಮೂಲಕ ಕೂಡ ಸೋನಿ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು.

ಈ ಪಂದ್ಯ ಬೆಳಗ್ಗೆ 11:30ಕ್ಕೆ ಆರಂಭವಾಗಲಿದ್ದು, ಟಾಸ್ 11 ಗಂಟೆಗೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ನೋಡಬಹುದು. ಜಿಯೋ ಟಿವಿ ಆ್ಯಪ್ ಇದ್ದವೂ ಇದರ ಮೂಲಕ ಕೂಡ ಸೋನಿ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು.

4 / 7
ತೃತೀಯ ಏಕದಿನ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಇಂದು ಚಿತ್ತಗಾಂಗ್​ಗೆ ತಲುಪಿದ್ದಾರೆ. ಕೆಲ ಆಟಗಾರರು ಇಂದು ಮಧ್ಯಾಹ್ನದ ಬಳಿಕ ಅಭ್ಯಾಸ ಆರಂಭಿಸಲಿದ್ದಾರೆ. ಇದರ ನಡುವೆ ರೋಹಿತ್ ಶರ್ಮಾ ಇಂಜುರಿಯಿಂದ ಮೂರನೇ ಏಕದಿನಕ್ಕೆ ಅಲಭ್ಯರಾಗಿದ್ದಾರೆ. ಹಾಗಾದರೆ ಟೀಮ್ ಇಂಡಿಯಾ ನಾಯಕ ಯಾರು?

ತೃತೀಯ ಏಕದಿನ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಇಂದು ಚಿತ್ತಗಾಂಗ್​ಗೆ ತಲುಪಿದ್ದಾರೆ. ಕೆಲ ಆಟಗಾರರು ಇಂದು ಮಧ್ಯಾಹ್ನದ ಬಳಿಕ ಅಭ್ಯಾಸ ಆರಂಭಿಸಲಿದ್ದಾರೆ. ಇದರ ನಡುವೆ ರೋಹಿತ್ ಶರ್ಮಾ ಇಂಜುರಿಯಿಂದ ಮೂರನೇ ಏಕದಿನಕ್ಕೆ ಅಲಭ್ಯರಾಗಿದ್ದಾರೆ. ಹಾಗಾದರೆ ಟೀಮ್ ಇಂಡಿಯಾ ನಾಯಕ ಯಾರು?

5 / 7
ಫೀಲ್ಡಿಂಗ್‌ ವೇಳೆ ಸ್ಲಿಪ್‌ ವಿಭಾಗದಲ್ಲಿ ಕ್ಯಾಚ್‌ ತೆಗೆದುಕೊಳ್ಳುವಾಗ ಎಡಗೈ ಹೆಬ್ಬೆರಳು ಮುರಿದು ಕೊಂಡ ರೋಹಿತ್‌ ಶರ್ಮಾ ಪಂದ್ಯದ ಬಹುಪಾಲು ಪೆವಿಲಿಯನ್‌ನಲ್ಲೇ ಇದ್ದರು. ಇದೀಗ ಇವರು ತೃತೀಯ ಏಕದಿನಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ತಂಡದ ನಾಯಕನ ಜವಾಬ್ದಾರಿ ಉಪ ನಾಯಕನಾಗಿರುವ ಕೆಎಲ್ ರಾಹುಲ್ ವಹಿಸಲಿದ್ದಾರೆ.

ಫೀಲ್ಡಿಂಗ್‌ ವೇಳೆ ಸ್ಲಿಪ್‌ ವಿಭಾಗದಲ್ಲಿ ಕ್ಯಾಚ್‌ ತೆಗೆದುಕೊಳ್ಳುವಾಗ ಎಡಗೈ ಹೆಬ್ಬೆರಳು ಮುರಿದು ಕೊಂಡ ರೋಹಿತ್‌ ಶರ್ಮಾ ಪಂದ್ಯದ ಬಹುಪಾಲು ಪೆವಿಲಿಯನ್‌ನಲ್ಲೇ ಇದ್ದರು. ಇದೀಗ ಇವರು ತೃತೀಯ ಏಕದಿನಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ತಂಡದ ನಾಯಕನ ಜವಾಬ್ದಾರಿ ಉಪ ನಾಯಕನಾಗಿರುವ ಕೆಎಲ್ ರಾಹುಲ್ ವಹಿಸಲಿದ್ದಾರೆ.

6 / 7
ರೋಹಿತ್ ಜೊತೆಗೆ ದೀಪಕ್ ಚಹರ್ ಅವರು ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದಾರೆ. ಕುಲ್ದೀಪ್ ಸೇನ್ ಕೂಡ ಬೆನ್ನು ನೋವಿನಿ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಇವರು ಕೂಡ ಮೂರನೇ ಪಂದ್ಯದಿಂದ ಹೊರಬಿದ್ದಿದ್ದಾರೆ.

ರೋಹಿತ್ ಜೊತೆಗೆ ದೀಪಕ್ ಚಹರ್ ಅವರು ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದಾರೆ. ಕುಲ್ದೀಪ್ ಸೇನ್ ಕೂಡ ಬೆನ್ನು ನೋವಿನಿ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಇವರು ಕೂಡ ಮೂರನೇ ಪಂದ್ಯದಿಂದ ಹೊರಬಿದ್ದಿದ್ದಾರೆ.

7 / 7

Published On - 12:08 pm, Thu, 8 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ