Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ‘ಪ್ರಸ್ತುತ ನಿವೃತ್ತಿ ಅನ್ನೋದು ಜೋಕ್ ಆಗಿದೆ’; ಟಿ20 ನಿವೃತ್ತಿ ನಿರ್ಧಾರದಿಂದ ರೋಹಿತ್ ಯು- ಟರ್ನ್​?

Rohit Sharma: ನಿವೃತ್ತಿಯಿಂದ ಯು-ಟರ್ನ್ ತೆಗೆದುಕೊಳ್ಳುವುದರ ಬಗ್ಗೆ ಜಿಯೋ ಸಿನಿಮಾದಲ್ಲಿ ಮಾತನಾಡಿದ ರೋಹಿತ್, ‘ಇತ್ತೀಚಿನ ದಿನಗಳಲ್ಲಿ ವಿಶ್ವ ಕ್ರಿಕೆಟ್‌ನಲ್ಲಿ ನಿವೃತ್ತಿ ಎನ್ನುವುದು ಒಂದು ತಮಾಷೆಯಾಗಿದೆ. ಆಟಗಾರರು ನಿವೃತ್ತಿ ಘೋಷಿಸಿ ನಂತರ ಮತ್ತೆ ಕ್ರಿಕೆಟ್ ಆಡಲು ಬರುತ್ತಾರೆ. ಭಾರತದಲ್ಲಿ ನಾವು ಈ ರೀತಿಯ ಘಟನೆಯನ್ನು ನೋಡಿಲ್ಲ ಎಂದು ರೋಹಿತ್ ಹೇಳಿದ್ದಾರೆ.

ಪೃಥ್ವಿಶಂಕರ
|

Updated on: Sep 18, 2024 | 5:07 PM

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಗೆ ಇನ್ನೊಂದು ದಿನ ಮಾತ್ರ ಬಾಕಿ ಉಳಿದಿದೆ. ಈ ಸರಣಿಗಾಗಿ ಉಭಯ ತಂಡಗಳು ಸಜ್ಜಾಗಿದೆ. ಮೊದಲ ಟೆಸ್ಟ್ ಪಂದ್ಯ ಚೆನ್ನೈನಲ್ಲಿ ನಡೆಯಲ್ಲಿದ್ದು, ಈ ಸರಣಿ ಆರಂಭಕ್ಕೂ ಮುನ್ನ ಜಿಯೋ ಸಿನಿಮಾದಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನಿವೃತ್ತಿ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಗೆ ಇನ್ನೊಂದು ದಿನ ಮಾತ್ರ ಬಾಕಿ ಉಳಿದಿದೆ. ಈ ಸರಣಿಗಾಗಿ ಉಭಯ ತಂಡಗಳು ಸಜ್ಜಾಗಿದೆ. ಮೊದಲ ಟೆಸ್ಟ್ ಪಂದ್ಯ ಚೆನ್ನೈನಲ್ಲಿ ನಡೆಯಲ್ಲಿದ್ದು, ಈ ಸರಣಿ ಆರಂಭಕ್ಕೂ ಮುನ್ನ ಜಿಯೋ ಸಿನಿಮಾದಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನಿವೃತ್ತಿ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ.

1 / 6
ವಾಸ್ತವವಾಗಿ 2024 ರ ಟಿ20 ವಿಶ್ವಕಪ್​ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಬಳಿಕ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಮಾದರಿಗೆ ವಿದಾಯ ಹೇಳಿದ್ದರು. ಹೀಗಿರುವಾಗ ಮುಂದಿನ ದಿನಗಳಲ್ಲಿ ರೋಹಿತ್ ಶರ್ಮಾ ತಮ್ಮ ನಿರ್ಧಾರದಿಂದ ಯು-ಟರ್ನ್ ತೆಗೆದುಕೊಳ್ಳಬಹುದೇ ಅಥವಾ ಇಲ್ಲವೇ ಎಂಬುದರ ಬಗ್ಗೆ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ.

ವಾಸ್ತವವಾಗಿ 2024 ರ ಟಿ20 ವಿಶ್ವಕಪ್​ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಬಳಿಕ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಮಾದರಿಗೆ ವಿದಾಯ ಹೇಳಿದ್ದರು. ಹೀಗಿರುವಾಗ ಮುಂದಿನ ದಿನಗಳಲ್ಲಿ ರೋಹಿತ್ ಶರ್ಮಾ ತಮ್ಮ ನಿರ್ಧಾರದಿಂದ ಯು-ಟರ್ನ್ ತೆಗೆದುಕೊಳ್ಳಬಹುದೇ ಅಥವಾ ಇಲ್ಲವೇ ಎಂಬುದರ ಬಗ್ಗೆ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ.

2 / 6
ನಿವೃತ್ತಿಯಿಂದ ಯು-ಟರ್ನ್ ತೆಗೆದುಕೊಳ್ಳುವುದರ ಬಗ್ಗೆ ಜಿಯೋ ಸಿನಿಮಾದಲ್ಲಿ ಮಾತನಾಡಿದ ರೋಹಿತ್, ‘ಇತ್ತೀಚಿನ ದಿನಗಳಲ್ಲಿ ವಿಶ್ವ ಕ್ರಿಕೆಟ್‌ನಲ್ಲಿ ನಿವೃತ್ತಿ ಎನ್ನುವುದು ಒಂದು ತಮಾಷೆಯಾಗಿದೆ. ಆಟಗಾರರು ನಿವೃತ್ತಿ ಘೋಷಿಸಿ ನಂತರ ಮತ್ತೆ ಕ್ರಿಕೆಟ್ ಆಡಲು ಬರುತ್ತಾರೆ. ಭಾರತದಲ್ಲಿ ನಾವು ಈ ರೀತಿಯ ಘಟನೆಯನ್ನು ನೋಡಿಲ್ಲ. ಆದರೂ ನಾನು ಇತರ ದೇಶಗಳ ಆಟಗಾರರನ್ನು ನೋಡುತ್ತಿದ್ದೇನೆ. ಅವರು ಮೊದಲು ನಿವೃತ್ತಿ ಘೋಷಿಸುತ್ತಾರೆ. ಆದರೆ ಆ ನಂತರ ಯು-ಟರ್ನ್ ತೆಗೆದುಕೊಳ್ಳುತ್ತಾರೆ.

ನಿವೃತ್ತಿಯಿಂದ ಯು-ಟರ್ನ್ ತೆಗೆದುಕೊಳ್ಳುವುದರ ಬಗ್ಗೆ ಜಿಯೋ ಸಿನಿಮಾದಲ್ಲಿ ಮಾತನಾಡಿದ ರೋಹಿತ್, ‘ಇತ್ತೀಚಿನ ದಿನಗಳಲ್ಲಿ ವಿಶ್ವ ಕ್ರಿಕೆಟ್‌ನಲ್ಲಿ ನಿವೃತ್ತಿ ಎನ್ನುವುದು ಒಂದು ತಮಾಷೆಯಾಗಿದೆ. ಆಟಗಾರರು ನಿವೃತ್ತಿ ಘೋಷಿಸಿ ನಂತರ ಮತ್ತೆ ಕ್ರಿಕೆಟ್ ಆಡಲು ಬರುತ್ತಾರೆ. ಭಾರತದಲ್ಲಿ ನಾವು ಈ ರೀತಿಯ ಘಟನೆಯನ್ನು ನೋಡಿಲ್ಲ. ಆದರೂ ನಾನು ಇತರ ದೇಶಗಳ ಆಟಗಾರರನ್ನು ನೋಡುತ್ತಿದ್ದೇನೆ. ಅವರು ಮೊದಲು ನಿವೃತ್ತಿ ಘೋಷಿಸುತ್ತಾರೆ. ಆದರೆ ಆ ನಂತರ ಯು-ಟರ್ನ್ ತೆಗೆದುಕೊಳ್ಳುತ್ತಾರೆ.

3 / 6
ಆದ್ದರಿಂದ ಆಟಗಾರನು ನಿವೃತ್ತಿ ಹೊಂದಿದ್ದಾನೋ, ಇಲ್ಲವೋ ಎಂಬುದು ನಿಮಗೆ ಅರ್ಥವಾಗುವುದಿಲ್ಲ. ಆದರೆ ನನ್ನ ನಿರ್ಧಾರವೇ ಅಂತಿಮ ಮತ್ತು ನಾನು ತುಂಬಾ ಸ್ಪಷ್ಟವಾಗಿದ್ದೇನೆ. ನಾನು ತುಂಬಾ ಇಷ್ಟಪಟ್ಟು ಆಡುತ್ತಿದ್ದ ಸ್ವರೂಪಕ್ಕೆ ವಿದಾಯ ಹೇಳಲು ಇದು ಸರಿಯಾದ ಸಮಯ ಎಂದು ರೋಹಿತ್ ಹೇಳಿಕೊಂಡಿದ್ದಾರೆ.

ಆದ್ದರಿಂದ ಆಟಗಾರನು ನಿವೃತ್ತಿ ಹೊಂದಿದ್ದಾನೋ, ಇಲ್ಲವೋ ಎಂಬುದು ನಿಮಗೆ ಅರ್ಥವಾಗುವುದಿಲ್ಲ. ಆದರೆ ನನ್ನ ನಿರ್ಧಾರವೇ ಅಂತಿಮ ಮತ್ತು ನಾನು ತುಂಬಾ ಸ್ಪಷ್ಟವಾಗಿದ್ದೇನೆ. ನಾನು ತುಂಬಾ ಇಷ್ಟಪಟ್ಟು ಆಡುತ್ತಿದ್ದ ಸ್ವರೂಪಕ್ಕೆ ವಿದಾಯ ಹೇಳಲು ಇದು ಸರಿಯಾದ ಸಮಯ ಎಂದು ರೋಹಿತ್ ಹೇಳಿಕೊಂಡಿದ್ದಾರೆ.

4 / 6
ರೋಹಿತ್ ಶರ್ಮಾ ಸುಮಾರು 17 ವರ್ಷಗಳ ಕಾಲ ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್ ಆಡಿದ್ದಾರೆ. ಈ ಅವಧಿಯಲ್ಲಿ, ಅವರು ಎರಡೂ ಟಿ20 ವಿಶ್ವಕಪ್ ಚಾಂಪಿಯನ್ ತಂಡಗಳ ಭಾಗವಾಗಿದ್ದರು. 2007 ರಲ್ಲಿ ಆಟಗಾರನಾಗಿ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಎತ್ತಿಹಿಡಿದಿದ್ದ ರೋಹಿತ್, 2024 ರಲ್ಲಿ ನಾಯಕನಾಗಿ ಈ ಟ್ರೋಫಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.

ರೋಹಿತ್ ಶರ್ಮಾ ಸುಮಾರು 17 ವರ್ಷಗಳ ಕಾಲ ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್ ಆಡಿದ್ದಾರೆ. ಈ ಅವಧಿಯಲ್ಲಿ, ಅವರು ಎರಡೂ ಟಿ20 ವಿಶ್ವಕಪ್ ಚಾಂಪಿಯನ್ ತಂಡಗಳ ಭಾಗವಾಗಿದ್ದರು. 2007 ರಲ್ಲಿ ಆಟಗಾರನಾಗಿ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಎತ್ತಿಹಿಡಿದಿದ್ದ ರೋಹಿತ್, 2024 ರಲ್ಲಿ ನಾಯಕನಾಗಿ ಈ ಟ್ರೋಫಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.

5 / 6
ರೋಹಿತ್ ಟೀಂ ಇಂಡಿಯಾ ಪರ ಒಟ್ಟು 159 ಟಿ20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 5 ಶತಕಗಳ ಸಹಾಯದಿಂದ 4231 ರನ್ ಕಲೆಹಾಕಿದ್ದಾರೆ. ಅಲ್ಲದೆ ರೋಹಿತ್ ಈ ಸ್ವರೂಪದಲ್ಲಿ 32 ಅರ್ಧ ಶತಕಗಳನ್ನು ಸಹ ಸಿಡಿಸಿದ್ದಾರೆ.

ರೋಹಿತ್ ಟೀಂ ಇಂಡಿಯಾ ಪರ ಒಟ್ಟು 159 ಟಿ20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 5 ಶತಕಗಳ ಸಹಾಯದಿಂದ 4231 ರನ್ ಕಲೆಹಾಕಿದ್ದಾರೆ. ಅಲ್ಲದೆ ರೋಹಿತ್ ಈ ಸ್ವರೂಪದಲ್ಲಿ 32 ಅರ್ಧ ಶತಕಗಳನ್ನು ಸಹ ಸಿಡಿಸಿದ್ದಾರೆ.

6 / 6
Follow us
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್