AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಟೀಮ್ ಇಂಡಿಯಾಗೆ ಬಿಗ್ ಶಾಕ್: ಸ್ಟಾರ್ ಆಟಗಾರ ತಂಡದಿಂದ ಔಟ್

India vs Bangladesh T20Is: ಭಾರತ ಮತ್ತು ಬಾಂಗ್ಲಾದೇಶ್ ನಡುವಿನ ಮೊದಲ ಟಿ20 ಪಂದ್ಯವು ಭಾನುವಾರ (ಅಕ್ಟೋಬರ್ 6) ನಡೆಯಲಿದೆ. ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ತಂಡದಿಂದ ಪ್ರಮುಖ ಆಟಗಾರ ಹೊರಬಿದ್ದಿದ್ದಾರೆ. ಅಲ್ಲದೆ ಬದಲಿಯಾಗಿ ಯುವ ಎಡಗೈ ದಾಂಡಿಗ ಆಯ್ಕೆಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 06, 2024 | 7:33 AM

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೂರು ಪಂದ್ಯಗಳ ಟಿ20 ಸರಣಿ ಇಂದಿನಿಂದ (ಅಕ್ಟೋಬರ್ 6) ಶುರುವಾಗಲಿದೆ. ಈ ಸರಣಿಯ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದ್ದು, ಪ್ರಮುಖ ಆಲ್​ರೌಂಡರ್ ಶಿವಂ ದುಬೆ ತಂಡದಿಂದ ಹೊರಗುಳಿದಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೂರು ಪಂದ್ಯಗಳ ಟಿ20 ಸರಣಿ ಇಂದಿನಿಂದ (ಅಕ್ಟೋಬರ್ 6) ಶುರುವಾಗಲಿದೆ. ಈ ಸರಣಿಯ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದ್ದು, ಪ್ರಮುಖ ಆಲ್​ರೌಂಡರ್ ಶಿವಂ ದುಬೆ ತಂಡದಿಂದ ಹೊರಗುಳಿದಿದ್ದಾರೆ.

1 / 5
ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಶಿವಂ ದುಬೆ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಿಂದ ಹಿಂದೆ ಸರಿದಿದ್ದಾರೆ. ಇದಕ್ಕೂ ಮುನ್ನ ಅವರು ಇರಾನಿ ಕಪ್​ ಪಂದ್ಯಕ್ಕೆ ಆಯ್ಕೆಯಾಗಿದ್ದರು. ಆದರೆ ಬೆನ್ನು ನೋವಿನ ಕಾರಣ ಅವರು ಶೇಷ ಭಾರತ ತಂಡದ ಪರ ಕಣಕ್ಕಿಳಿದಿರಲಿಲ್ಲ.

ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಶಿವಂ ದುಬೆ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಿಂದ ಹಿಂದೆ ಸರಿದಿದ್ದಾರೆ. ಇದಕ್ಕೂ ಮುನ್ನ ಅವರು ಇರಾನಿ ಕಪ್​ ಪಂದ್ಯಕ್ಕೆ ಆಯ್ಕೆಯಾಗಿದ್ದರು. ಆದರೆ ಬೆನ್ನು ನೋವಿನ ಕಾರಣ ಅವರು ಶೇಷ ಭಾರತ ತಂಡದ ಪರ ಕಣಕ್ಕಿಳಿದಿರಲಿಲ್ಲ.

2 / 5
ಇದೀಗ ಈ ನೋವಿನ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಲ್ಲಿ ಶಿವಂ ದುಬೆ ಕಾಣಿಸಿಕೊಳ್ಳುವುದಿಲ್ಲ.

ಇದೀಗ ಈ ನೋವಿನ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಲ್ಲಿ ಶಿವಂ ದುಬೆ ಕಾಣಿಸಿಕೊಳ್ಳುವುದಿಲ್ಲ.

3 / 5
ಇನ್ನು ಶಿವಂ ದುಬೆ ಅವರ ಬದಲಿಯಾಗಿ ಟೀಮ್ ಇಂಡಿಯಾಗೆ ತಿಲಕ್ ವರ್ಮಾ ಆಯ್ಕೆಯಾಗಿದ್ದಾರೆ. ಭಾರತದ ಪರ 16 ಟಿ20 ಪಂದ್ಯಗಳನ್ನಾಡಿರುವ ತಿಲಕ್ 2 ಅರ್ಧಶತಕಗಳೊಂದಿಗೆ 336 ರನ್ ಕಲೆಹಾಕಿದ್ದಾರೆ. ಹೀಗಾಗಿ ಎಡಗೈ ದಾಂಡಿಗನನ್ನು ಬಾಂಗ್ಲಾದೇಶ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿದೆ. ಅದರಂತೆ 3 ಪಂದ್ಯಗಳ ಸರಣಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ...

ಇನ್ನು ಶಿವಂ ದುಬೆ ಅವರ ಬದಲಿಯಾಗಿ ಟೀಮ್ ಇಂಡಿಯಾಗೆ ತಿಲಕ್ ವರ್ಮಾ ಆಯ್ಕೆಯಾಗಿದ್ದಾರೆ. ಭಾರತದ ಪರ 16 ಟಿ20 ಪಂದ್ಯಗಳನ್ನಾಡಿರುವ ತಿಲಕ್ 2 ಅರ್ಧಶತಕಗಳೊಂದಿಗೆ 336 ರನ್ ಕಲೆಹಾಕಿದ್ದಾರೆ. ಹೀಗಾಗಿ ಎಡಗೈ ದಾಂಡಿಗನನ್ನು ಬಾಂಗ್ಲಾದೇಶ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿದೆ. ಅದರಂತೆ 3 ಪಂದ್ಯಗಳ ಸರಣಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ...

4 / 5
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್(ನಾಯಕ) ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್, ತಿಲಕ್ ವರ್ಮಾ. (ಸಾಂದರ್ಭಿಕ ಚಿತ್ರ)

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್(ನಾಯಕ) ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್, ತಿಲಕ್ ವರ್ಮಾ. (ಸಾಂದರ್ಭಿಕ ಚಿತ್ರ)

5 / 5
Follow us
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ