AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: 5ನೇ ಏಕದಿನ ಶತಕ ಸಿಡಿಸಿದ ಗಿಲ್; ಕಡಿಮೆ ಇನ್ನಿಂಗ್ಸ್​ಗಳಲ್ಲಿ 1 ಸಾವಿರ ರನ್ ಪೂರ್ಣ..!

Shubman Gill: ಬಾಂಗ್ಲಾದೇಶ ವಿರುದ್ಧದ ಏಷ್ಯಾಕಪ್ ಸೂಪರ್ 4 ಸುತ್ತಿನಲ್ಲಿ ಟೀಂ ಇಂಡಿಯಾದ ಯುವ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್, ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ 117 ಎಸೆತಗಳಲ್ಲಿ ತಮ್ಮ 5ನೇ ಏಕದಿನ ಶತಕ ಪೂರೈಸಿದ್ದಾರೆ. ಈ ಶತಕ ಗಿಲ್ ಅವರಿಗೆ ತುಂಬಾ ವಿಶೇಷ ಕೂಡ ಆಗಿದ್ದು, ತಮ್ಮ ವೃತ್ತಿಜೀವನದಲ್ಲಿ ಗಿಲ್ ಮೊದಲ ಬಾರಿಗೆ ಗುರಿಯನ್ನು ಬೆನ್ನಟ್ಟುವ ಸಂದರ್ಭದಲ್ಲಿ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.

ಪೃಥ್ವಿಶಂಕರ
|

Updated on: Sep 16, 2023 | 6:05 AM

ಬಾಂಗ್ಲಾದೇಶ ವಿರುದ್ಧದ ಏಷ್ಯಾಕಪ್ ಸೂಪರ್ 4 ಸುತ್ತಿನಲ್ಲಿ ಟೀಂ ಇಂಡಿಯಾದ ಯುವ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್, ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ 117 ಎಸೆತಗಳಲ್ಲಿ ತಮ್ಮ 5ನೇ ಏಕದಿನ ಶತಕ ಪೂರೈಸಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಏಷ್ಯಾಕಪ್ ಸೂಪರ್ 4 ಸುತ್ತಿನಲ್ಲಿ ಟೀಂ ಇಂಡಿಯಾದ ಯುವ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್, ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ 117 ಎಸೆತಗಳಲ್ಲಿ ತಮ್ಮ 5ನೇ ಏಕದಿನ ಶತಕ ಪೂರೈಸಿದ್ದಾರೆ.

1 / 9
ಈ ಶತಕ ಗಿಲ್ ಅವರಿಗೆ ತುಂಬಾ ವಿಶೇಷ ಕೂಡ ಆಗಿದ್ದು, ತಮ್ಮ ವೃತ್ತಿಜೀವನದಲ್ಲಿ ಗಿಲ್ ಮೊದಲ ಬಾರಿಗೆ ಗುರಿಯನ್ನು ಬೆನ್ನಟ್ಟುವ ಸಂದರ್ಭದಲ್ಲಿ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.

ಈ ಶತಕ ಗಿಲ್ ಅವರಿಗೆ ತುಂಬಾ ವಿಶೇಷ ಕೂಡ ಆಗಿದ್ದು, ತಮ್ಮ ವೃತ್ತಿಜೀವನದಲ್ಲಿ ಗಿಲ್ ಮೊದಲ ಬಾರಿಗೆ ಗುರಿಯನ್ನು ಬೆನ್ನಟ್ಟುವ ಸಂದರ್ಭದಲ್ಲಿ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.

2 / 9
ಸೂಪರ್-4 ರ ಸುತ್ತಿನ ಟೀಂ ಇಂಡಿಯಾದ ಕೊನೆಯ ಪಂದ್ಯದಲ್ಲಿ ಶುಭ್​ಮನ್ ಗಿಲ್, 117 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಶತಕ ಪೂರೈಸಿದರು.

ಸೂಪರ್-4 ರ ಸುತ್ತಿನ ಟೀಂ ಇಂಡಿಯಾದ ಕೊನೆಯ ಪಂದ್ಯದಲ್ಲಿ ಶುಭ್​ಮನ್ ಗಿಲ್, 117 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಶತಕ ಪೂರೈಸಿದರು.

3 / 9
ಏಷ್ಯಾಕಪ್​ನಲ್ಲಿ ಚೊಚ್ಚಲ ಶತಕ ಸಿಡಿಸಿದ ಸಾಧನೆ ಮಾಡಿದ ಗಿಲ್ ಅಂತಿಮವಾಗಿ, 133 ಎಸೆತಗಳಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್ ಸಿಡಿಸಿ 121 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಏಷ್ಯಾಕಪ್​ನಲ್ಲಿ ಚೊಚ್ಚಲ ಶತಕ ಸಿಡಿಸಿದ ಸಾಧನೆ ಮಾಡಿದ ಗಿಲ್ ಅಂತಿಮವಾಗಿ, 133 ಎಸೆತಗಳಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್ ಸಿಡಿಸಿ 121 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

4 / 9
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಟೀಂ ಇಂಡಿಯಾಕ್ಕೆ 266 ರನ್‌ಗಳ ಗುರಿಯನ್ನು ನೀಡಿದೆ. ಗುರಿ ಬೆನ್ನಟ್ಟಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ರೋಹಿತ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ತಿಲಕ್ ವರ್ಮಾ ಒಂದಂಕಿಗೆ ಸುಸ್ತಾದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಟೀಂ ಇಂಡಿಯಾಕ್ಕೆ 266 ರನ್‌ಗಳ ಗುರಿಯನ್ನು ನೀಡಿದೆ. ಗುರಿ ಬೆನ್ನಟ್ಟಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ರೋಹಿತ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ತಿಲಕ್ ವರ್ಮಾ ಒಂದಂಕಿಗೆ ಸುಸ್ತಾದರು.

5 / 9
ಆ ಬಳಿಕ ಬಂದ ಕೆಎಲ್ ರಾಹುಲ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಕೂಡ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲಿಲ್ಲ. ಇದೆಲ್ಲದರ ನಡುವೆ ಗಿಲ್ ಏಕಾಂಗಿಯಾಗಿ ಇನ್ನಿಂಗ್ಸ್ ಮುಂದುವರಿಸಿ 39ನೇ ಓವರ್‌ನಲ್ಲಿ ಗಿಲ್ 2 ರನ್ ಗಳಿಸುವ ಮೂಲಕ ತಮ್ಮ ಐದನೇ ಏಕದಿನ ಶತಕ ಪೂರೈಸಿದರು. ಇದು ಈ ವರ್ಷ ಗಿಲ್ ಅವರ ನಾಲ್ಕನೇ ಏಕದಿನ ಶತಕ ಕೂಡ ಆಗಿದೆ.

ಆ ಬಳಿಕ ಬಂದ ಕೆಎಲ್ ರಾಹುಲ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಕೂಡ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲಿಲ್ಲ. ಇದೆಲ್ಲದರ ನಡುವೆ ಗಿಲ್ ಏಕಾಂಗಿಯಾಗಿ ಇನ್ನಿಂಗ್ಸ್ ಮುಂದುವರಿಸಿ 39ನೇ ಓವರ್‌ನಲ್ಲಿ ಗಿಲ್ 2 ರನ್ ಗಳಿಸುವ ಮೂಲಕ ತಮ್ಮ ಐದನೇ ಏಕದಿನ ಶತಕ ಪೂರೈಸಿದರು. ಇದು ಈ ವರ್ಷ ಗಿಲ್ ಅವರ ನಾಲ್ಕನೇ ಏಕದಿನ ಶತಕ ಕೂಡ ಆಗಿದೆ.

6 / 9
ಈ ಪಂದ್ಯಾವಳಿಯ ಮೊದಲು, ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಗಿಲ್, ನೇಪಾಳ ಮತ್ತು ಪಾಕಿಸ್ತಾನದ ವಿರುದ್ಧ ಅರ್ಧಶತಕಗಳನ್ನು ಗಳಿಸುವ ಮೂಲಕ ಫಾರ್ಮ್​ಗೆ ಮರಳಿದ್ದರು. ಇದೀಗ ಶತಕ ಸಿಡಿಸಿರುವುದು ವಿಶ್ವಕಪ್​ಗೂ ಮುನ್ನ ಇದು ಭಾರತಕ್ಕೆ ಶುಭ ಸುದ್ದಿಯಾಗಿದೆ.

ಈ ಪಂದ್ಯಾವಳಿಯ ಮೊದಲು, ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಗಿಲ್, ನೇಪಾಳ ಮತ್ತು ಪಾಕಿಸ್ತಾನದ ವಿರುದ್ಧ ಅರ್ಧಶತಕಗಳನ್ನು ಗಳಿಸುವ ಮೂಲಕ ಫಾರ್ಮ್​ಗೆ ಮರಳಿದ್ದರು. ಇದೀಗ ಶತಕ ಸಿಡಿಸಿರುವುದು ವಿಶ್ವಕಪ್​ಗೂ ಮುನ್ನ ಇದು ಭಾರತಕ್ಕೆ ಶುಭ ಸುದ್ದಿಯಾಗಿದೆ.

7 / 9
ಇಷ್ಟೇ ಅಲ್ಲ, ಗಿಲ್ ಈ ಶತಕದೊಂದಿಗೆ ಈ ವರ್ಷ ಏಕದಿನ ಕ್ರಿಕೆಟ್‌ನಲ್ಲಿ 1000 ರನ್ ಕೂಡ ಪೂರೈಸಿದರು. ಗಿಲ್ ಕೇವಲ 17 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದು, ಇವರನ್ನು ಬಿಟ್ಟರೆ ಈ ವರ್ಷ ಯಾವುದೇ ಬ್ಯಾಟ್ಸ್‌ಮನ್ 1000 ರನ್ ಗಳಿಸಿಲ್ಲ.

ಇಷ್ಟೇ ಅಲ್ಲ, ಗಿಲ್ ಈ ಶತಕದೊಂದಿಗೆ ಈ ವರ್ಷ ಏಕದಿನ ಕ್ರಿಕೆಟ್‌ನಲ್ಲಿ 1000 ರನ್ ಕೂಡ ಪೂರೈಸಿದರು. ಗಿಲ್ ಕೇವಲ 17 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದು, ಇವರನ್ನು ಬಿಟ್ಟರೆ ಈ ವರ್ಷ ಯಾವುದೇ ಬ್ಯಾಟ್ಸ್‌ಮನ್ 1000 ರನ್ ಗಳಿಸಿಲ್ಲ.

8 / 9
ಒಟ್ಟಾರೆಯಾಗಿ, ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ ಗಿಲ್ ಅವರ ಆರನೇ ಶತಕ ಇದಾಗಿದ್ದು, ಟಿ20 ಹಾಗೂ ಟೆಸ್ಟ್‌ನಲ್ಲಿಯೂ ಗಿಲ್ ತಲಾ ಒಂದು ಶತಕ ಸಿಡಿಸಿದ್ದಾರೆ.

ಒಟ್ಟಾರೆಯಾಗಿ, ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ ಗಿಲ್ ಅವರ ಆರನೇ ಶತಕ ಇದಾಗಿದ್ದು, ಟಿ20 ಹಾಗೂ ಟೆಸ್ಟ್‌ನಲ್ಲಿಯೂ ಗಿಲ್ ತಲಾ ಒಂದು ಶತಕ ಸಿಡಿಸಿದ್ದಾರೆ.

9 / 9
Follow us
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?