IND vs BAN: ತವರು ನೆಲದಲ್ಲಿ ಈ ಸಾಧನೆ ಮಾಡಿದ 2ನೇ ಬ್ಯಾಟರ್ ವಿರಾಟ್ ಕೊಹ್ಲಿ

Virat Kohli: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲು ದಾಟಿದ್ದಾರೆ. ಈ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಬ್ಯಾಟ್ ಸದ್ದು ಮಾಡದಿದ್ದರೂ ತವರು ನೆಲದಲ್ಲಿ 12 ಸಾವಿರ ಅಂತರರಾಷ್ಟ್ರೀಯ ರನ್ ಪೂರೈಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

|

Updated on: Sep 20, 2024 | 7:22 PM

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲು ದಾಟಿದ್ದಾರೆ. ಈ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಬ್ಯಾಟ್ ಸದ್ದು ಮಾಡದಿದ್ದರೂ ತವರು ನೆಲದಲ್ಲಿ 12 ಸಾವಿರ ಅಂತರರಾಷ್ಟ್ರೀಯ ರನ್ ಪೂರೈಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲು ದಾಟಿದ್ದಾರೆ. ಈ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಬ್ಯಾಟ್ ಸದ್ದು ಮಾಡದಿದ್ದರೂ ತವರು ನೆಲದಲ್ಲಿ 12 ಸಾವಿರ ಅಂತರರಾಷ್ಟ್ರೀಯ ರನ್ ಪೂರೈಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

1 / 6
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್​ನ ಎರಡೂ ಇನ್ನಿಂಗ್ಸ್​ಗಳಲ್ಲಿ ಕ್ರಮವಾಗಿ 6 ಹಾಗೂ 17 ರನ್ ಕಲೆಹಾಕಿದ ಕೊಹ್ಲಿ ತವರು ನೆಲದಲ್ಲಿ 12 ಸಾವಿರ ರನ್ ಪೂರೈಸಿದರು. ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಭಾರತದ ನೆಲದಲ್ಲಿ 14,192 ರನ್ ಬಾರಿಸಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್​ನ ಎರಡೂ ಇನ್ನಿಂಗ್ಸ್​ಗಳಲ್ಲಿ ಕ್ರಮವಾಗಿ 6 ಹಾಗೂ 17 ರನ್ ಕಲೆಹಾಕಿದ ಕೊಹ್ಲಿ ತವರು ನೆಲದಲ್ಲಿ 12 ಸಾವಿರ ರನ್ ಪೂರೈಸಿದರು. ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಭಾರತದ ನೆಲದಲ್ಲಿ 14,192 ರನ್ ಬಾರಿಸಿದ್ದಾರೆ.

2 / 6
ಟೀಂ ಇಂಡಿಯಾ ಪರ ಮೂರೂ ಮಾದರಿಗಳಲ್ಲೂ ಬ್ಯಾಟಿಂಗ್ ಆಧಾರಸ್ತಂಭವಾಗಿರುವ ಕೊಹ್ಲಿ ಇದುವರೆಗೆ ಟೆಸ್ಟ್‌ನಲ್ಲಿ 4161 ರನ್, ಏಕದಿನದಲ್ಲಿ 6268 ರನ್ ಮತ್ತು ಟಿ-20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 1577 ರನ್ ಗಳಿಸಿದ್ದಾರೆ. ಒಟ್ಟಾರೆಯಾಗಿ ವಿರಾಟ್ ತವರು ನೆಲದಲ್ಲಿ 12 ಸಾವಿರ ರನ್ ಗಳಿಸಿದ ವಿಶ್ವದ ಐದನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಟೀಂ ಇಂಡಿಯಾ ಪರ ಮೂರೂ ಮಾದರಿಗಳಲ್ಲೂ ಬ್ಯಾಟಿಂಗ್ ಆಧಾರಸ್ತಂಭವಾಗಿರುವ ಕೊಹ್ಲಿ ಇದುವರೆಗೆ ಟೆಸ್ಟ್‌ನಲ್ಲಿ 4161 ರನ್, ಏಕದಿನದಲ್ಲಿ 6268 ರನ್ ಮತ್ತು ಟಿ-20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 1577 ರನ್ ಗಳಿಸಿದ್ದಾರೆ. ಒಟ್ಟಾರೆಯಾಗಿ ವಿರಾಟ್ ತವರು ನೆಲದಲ್ಲಿ 12 ಸಾವಿರ ರನ್ ಗಳಿಸಿದ ವಿಶ್ವದ ಐದನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

3 / 6
ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿ ಕೊಹ್ಲಿ ತಮ್ಮ 219ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. ಕೊಹ್ಲಿ ಇಲ್ಲಿಯವರೆಗೆ 12000 ಕ್ಕೂ ಹೆಚ್ಚು ರನ್ ಗಳಿಸಿದ್ದು, ಅವರ ಸರಾಸರಿ 58.84 ಆಗಿದೆ. ಇದರಲ್ಲಿ 38 ಶತಕ ಮತ್ತು 59 ಅರ್ಧಶತಕಗಳು ಸೇರಿವೆ. ಮತ್ತೊಂದೆಡೆ, ಸಚಿನ್ ತವರು ನೆಲದಲ್ಲಿ 50.82 ಸರಾಸರಿಯಲ್ಲಿ 258 ಪಂದ್ಯಗಳಲ್ಲಿ 14192 ರನ್ ಬಾರಿಸಿದ್ದರು.

ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿ ಕೊಹ್ಲಿ ತಮ್ಮ 219ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. ಕೊಹ್ಲಿ ಇಲ್ಲಿಯವರೆಗೆ 12000 ಕ್ಕೂ ಹೆಚ್ಚು ರನ್ ಗಳಿಸಿದ್ದು, ಅವರ ಸರಾಸರಿ 58.84 ಆಗಿದೆ. ಇದರಲ್ಲಿ 38 ಶತಕ ಮತ್ತು 59 ಅರ್ಧಶತಕಗಳು ಸೇರಿವೆ. ಮತ್ತೊಂದೆಡೆ, ಸಚಿನ್ ತವರು ನೆಲದಲ್ಲಿ 50.82 ಸರಾಸರಿಯಲ್ಲಿ 258 ಪಂದ್ಯಗಳಲ್ಲಿ 14192 ರನ್ ಬಾರಿಸಿದ್ದರು.

4 / 6
ವಿರಾಟ್ ಇದುವರೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಆಡಿರುವ 113 ಪಂದ್ಯಗಳಲ್ಲಿ 8848 ರನ್ ಗಳಿಸಿದ್ದಾರೆ, ಇದರಲ್ಲಿ ಅವರ ಗರಿಷ್ಠ ಸ್ಕೋರ್ 254 ರನ್ ಆಗಿದೆ. ಈ ಅವಧಿಯಲ್ಲಿ, ಅವರ ಸರಾಸರಿಯು 49.16 ಆಗಿದ್ದು, ಇದರಲ್ಲಿ 29 ಶತಕಗಳು ಮತ್ತು 30 ಅರ್ಧಶತಕಗಳು ಸೇರಿವೆ.

ವಿರಾಟ್ ಇದುವರೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಆಡಿರುವ 113 ಪಂದ್ಯಗಳಲ್ಲಿ 8848 ರನ್ ಗಳಿಸಿದ್ದಾರೆ, ಇದರಲ್ಲಿ ಅವರ ಗರಿಷ್ಠ ಸ್ಕೋರ್ 254 ರನ್ ಆಗಿದೆ. ಈ ಅವಧಿಯಲ್ಲಿ, ಅವರ ಸರಾಸರಿಯು 49.16 ಆಗಿದ್ದು, ಇದರಲ್ಲಿ 29 ಶತಕಗಳು ಮತ್ತು 30 ಅರ್ಧಶತಕಗಳು ಸೇರಿವೆ.

5 / 6
ಇನ್ನು ಏಕದಿನ ಸ್ವರೂಪದಲ್ಲಿ 93.54 ಸ್ಟ್ರೈಕ್ ರೇಟ್ ಮತ್ತು 58.18 ರ ಪ್ರಚಂಡ ಸರಾಸರಿಯಲ್ಲಿ 14866 ರನ್ ಗಳಿಸಿರುವ ವಿರಾಟ್, ಈ ಮಾದರಿಯಲ್ಲಿ ಗರಿಷ್ಠ 50 ಶತಕಗಳನ್ನು ಗಳಿಸಿದ್ದಾರೆ. ಇದಲ್ಲದೇ ಟಿ-20 ಮಾದರಿಯಲ್ಲಿ 125 ಪಂದ್ಯಗಳನ್ನಾಡಿರುವ ಅವರು 137.04 ಸ್ಟ್ರೈಕ್ ರೇಟ್ ಮತ್ತು 48.7 ರ ಸರಾಸರಿಯಲ್ಲಿ 4188 ರನ್ ಗಳಿಸಿದ್ದಾರೆ.

ಇನ್ನು ಏಕದಿನ ಸ್ವರೂಪದಲ್ಲಿ 93.54 ಸ್ಟ್ರೈಕ್ ರೇಟ್ ಮತ್ತು 58.18 ರ ಪ್ರಚಂಡ ಸರಾಸರಿಯಲ್ಲಿ 14866 ರನ್ ಗಳಿಸಿರುವ ವಿರಾಟ್, ಈ ಮಾದರಿಯಲ್ಲಿ ಗರಿಷ್ಠ 50 ಶತಕಗಳನ್ನು ಗಳಿಸಿದ್ದಾರೆ. ಇದಲ್ಲದೇ ಟಿ-20 ಮಾದರಿಯಲ್ಲಿ 125 ಪಂದ್ಯಗಳನ್ನಾಡಿರುವ ಅವರು 137.04 ಸ್ಟ್ರೈಕ್ ರೇಟ್ ಮತ್ತು 48.7 ರ ಸರಾಸರಿಯಲ್ಲಿ 4188 ರನ್ ಗಳಿಸಿದ್ದಾರೆ.

6 / 6
Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ