AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತದ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಇಂಗ್ಲೆಂಡ್: ಇಲ್ಲಿದೆ 2ನೇ ದಿನದ ಹೈಲೇಟ್ಸ್

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯ ಕುತೂಹಲ ಕೆರಳಿಸಿದೆ. ಭರ್ಜರಿ ಫಾರ್ಮ್ ನಲ್ಲಿದ್ದ ಆಂಗ್ಲ ಬ್ಯಾಟರ್ ಗಳು ಭಾರತದ ಬೌಲಿಂಗ್ ದಾಳಿಗೆ ಸಿಲುಕಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 5 ವಿಕೆಟ್ ಕಳೆದುಕೊಂಡು 84 ರನ್ ಗಳನ್ನಷ್ಟೆ ಕಳೆದುಕೊಂಡಿದೆ.

TV9 Web
| Updated By: Vinay Bhat

Updated on: Jul 03, 2022 | 7:45 AM

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯ ಕುತೂಹಲ ಕೆರಳಿಸಿದೆ. ಭರ್ಜರಿ ಫಾರ್ಮ್ ನಲ್ಲಿದ್ದ ಆಂಗ್ಲ ಬ್ಯಾಟರ್ ಗಳು ಭಾರತದ ಬೌಲಿಂಗ್ ದಾಳಿಗೆ ಸಿಲುಕಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 5 ವಿಕೆಟ್ ಕಳೆದುಕೊಂಡು 84 ರನ್ ಗಳನ್ನಷ್ಟೆ ಕಳೆದುಕೊಂಡಿದೆ. ಇನ್ನೂ 332 ರನ್ ಗಳ ಹಿನ್ನಡೆಯಲ್ಲಿದೆ.

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯ ಕುತೂಹಲ ಕೆರಳಿಸಿದೆ. ಭರ್ಜರಿ ಫಾರ್ಮ್ ನಲ್ಲಿದ್ದ ಆಂಗ್ಲ ಬ್ಯಾಟರ್ ಗಳು ಭಾರತದ ಬೌಲಿಂಗ್ ದಾಳಿಗೆ ಸಿಲುಕಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 5 ವಿಕೆಟ್ ಕಳೆದುಕೊಂಡು 84 ರನ್ ಗಳನ್ನಷ್ಟೆ ಕಳೆದುಕೊಂಡಿದೆ. ಇನ್ನೂ 332 ರನ್ ಗಳ ಹಿನ್ನಡೆಯಲ್ಲಿದೆ.

1 / 6
ಪಂದ್ಯ ಆರಂಭವಾದಾಗ ಆರಂಭಿಕ ಆಘಾತ ಅನುಭವಿಸಿದ್ದ ಟೀಮ್ ಇಂಡಿಯಾ 98 ರನ್ ಗಳಿಗೆ ತನ್ನ ಮೊದಲ 5 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಂತರ ರವೀಂದ್ರ ಜಡೇಜಾ ಮತ್ತು ರಿಷಭ್ ಪಂತ್ ಆರನೇ ವಿಕೆಟ್ ಗೆ ಜತೆಯಾಗಿ 222 ರನ್ಗಳ ಬೃಹತ್ ಜತೆಯಾಟವನ್ನಾಡಿ ತಂಡಕ್ಕೆ ಆಸರೆಯಾದರು.

ಪಂದ್ಯ ಆರಂಭವಾದಾಗ ಆರಂಭಿಕ ಆಘಾತ ಅನುಭವಿಸಿದ್ದ ಟೀಮ್ ಇಂಡಿಯಾ 98 ರನ್ ಗಳಿಗೆ ತನ್ನ ಮೊದಲ 5 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಂತರ ರವೀಂದ್ರ ಜಡೇಜಾ ಮತ್ತು ರಿಷಭ್ ಪಂತ್ ಆರನೇ ವಿಕೆಟ್ ಗೆ ಜತೆಯಾಗಿ 222 ರನ್ಗಳ ಬೃಹತ್ ಜತೆಯಾಟವನ್ನಾಡಿ ತಂಡಕ್ಕೆ ಆಸರೆಯಾದರು.

2 / 6
ತಂಡದ ಪರ ರಿಷಬ್ ಪಂತ್ ಹಾಗೂ ರವೀಂದ್ರ ಜಡೇಜಾ ಶತಕಗಳನ್ನು ಬಾರಿಸಿದರೆ, ಅಂತಿಮ ಹಂತದಲ್ಲಿ ಅಬ್ಬರಿಸಿದ ನಾಯಕ ಜಸ್ಪ್ರೀತ್ ಬುಮ್ರಾ 31 ರನ್ ಕಲೆಹಾಕಿ ಅಜೇಯರಾಗಿ ಉಳಿದರು. ಪರಿಣಾಮ ಭಾರತ 84.5 ಓವರ್ನಲ್ಲಿ 416 ರನ್ ಕಲೆಹಾಕಿತು.

ತಂಡದ ಪರ ರಿಷಬ್ ಪಂತ್ ಹಾಗೂ ರವೀಂದ್ರ ಜಡೇಜಾ ಶತಕಗಳನ್ನು ಬಾರಿಸಿದರೆ, ಅಂತಿಮ ಹಂತದಲ್ಲಿ ಅಬ್ಬರಿಸಿದ ನಾಯಕ ಜಸ್ಪ್ರೀತ್ ಬುಮ್ರಾ 31 ರನ್ ಕಲೆಹಾಕಿ ಅಜೇಯರಾಗಿ ಉಳಿದರು. ಪರಿಣಾಮ ಭಾರತ 84.5 ಓವರ್ನಲ್ಲಿ 416 ರನ್ ಕಲೆಹಾಕಿತು.

3 / 6
ಜಡೇಜಾ 194 ಎಸೆತಗಳಲ್ಲಿ 13 ಫೋರ್ ಬಾರಿಸಿ 104 ರನ್ ಸಿಡಿಸಿದರು.

ಜಡೇಜಾ 194 ಎಸೆತಗಳಲ್ಲಿ 13 ಫೋರ್ ಬಾರಿಸಿ 104 ರನ್ ಸಿಡಿಸಿದರು.

4 / 6
ಬೌಲಿಂಗ್ ನಲ್ಲೂ ಮಿಂಚಿದ ಬುಮ್ರಾ 11 ಓವರ್ ಗೆ 35 ರನ್ ನೀಡಿ 3 ವಿಕೆಟ್ ಕಬಳಿಸಿದ್ದಾರೆ.

ಬೌಲಿಂಗ್ ನಲ್ಲೂ ಮಿಂಚಿದ ಬುಮ್ರಾ 11 ಓವರ್ ಗೆ 35 ರನ್ ನೀಡಿ 3 ವಿಕೆಟ್ ಕಬಳಿಸಿದ್ದಾರೆ.

5 / 6
ಭಾರತ ಬೌಲಿಂಗ್ ನಲ್ಲಿ ಅದ್ಭುತ ಪ್ರದರ್ಶನ ತೋರುತ್ತಿದ್ದು ಮೂರನೇ ದಿನದಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ.

ಭಾರತ ಬೌಲಿಂಗ್ ನಲ್ಲಿ ಅದ್ಭುತ ಪ್ರದರ್ಶನ ತೋರುತ್ತಿದ್ದು ಮೂರನೇ ದಿನದಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ.

6 / 6
Follow us
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ