AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ನಾಯಕನಾಗಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ರೋಹಿತ್ ಶರ್ಮಾ

IND vs ENG: ಭಾರತ ಹಾಗೂ ಇಂಗ್ಲೆಂಡ್ ನಡುವೆ ಧರ್ಮಶಾಲಾದಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಅಜೇಯ ಅರ್ಧಶತಕ ಸಿಡಿಸಿದ ನಾಯಕ ರೋಹಿತ್ ಶರ್ಮಾ ವಿಶೇಷ ಮೈಲಿಗಲ್ಲನ್ನು ತಲುಪಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವ ಕ್ರಿಕೆಟ್​ನ ಆರನೇ ನಾಯಕ ಎನಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Mar 07, 2024 | 6:44 PM

Share
ಭಾರತ ಹಾಗೂ ಇಂಗ್ಲೆಂಡ್ ನಡುವೆ ಧರ್ಮಶಾಲಾದಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಅಜೇಯ ಅರ್ಧಶತಕ ಸಿಡಿಸಿದ ನಾಯಕ ರೋಹಿತ್ ಶರ್ಮಾ ವಿಶೇಷ ಮೈಲಿಗಲ್ಲನ್ನು ತಲುಪಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವ ಕ್ರಿಕೆಟ್​ನ ಆರನೇ ನಾಯಕ ಎನಿಸಿಕೊಂಡಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ನಡುವೆ ಧರ್ಮಶಾಲಾದಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಅಜೇಯ ಅರ್ಧಶತಕ ಸಿಡಿಸಿದ ನಾಯಕ ರೋಹಿತ್ ಶರ್ಮಾ ವಿಶೇಷ ಮೈಲಿಗಲ್ಲನ್ನು ತಲುಪಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವ ಕ್ರಿಕೆಟ್​ನ ಆರನೇ ನಾಯಕ ಎನಿಸಿಕೊಂಡಿದ್ದಾರೆ.

1 / 6
ಇಂಗ್ಲೆಂಡ್ ವಿರುದ್ಧದ ಈ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 83 ಎಸೆತಗಳನ್ನು ಎದುರಿಸಿದ ರೋಹಿತ್ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 52 ರನ್ ಕಲೆಹಾಕಿದ್ದಾರೆ. ಈ ಮೂಲಕ ನಾಯಕನಾಗಿ ಟೆಸ್ಟ್ ಮಾದರಿಯಲ್ಲಿ 1000 ರನ್ ಪೂರೈಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಈ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 83 ಎಸೆತಗಳನ್ನು ಎದುರಿಸಿದ ರೋಹಿತ್ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 52 ರನ್ ಕಲೆಹಾಕಿದ್ದಾರೆ. ಈ ಮೂಲಕ ನಾಯಕನಾಗಿ ಟೆಸ್ಟ್ ಮಾದರಿಯಲ್ಲಿ 1000 ರನ್ ಪೂರೈಸಿದ್ದಾರೆ.

2 / 6
ರೋಹಿತ್​ಗೂ ಮೊದಲು ಈ ಸಾಧನೆ ಮಾಡಿದವರ ಪೈಕಿ ಟೀಂ ಇಂಡಿಯಾದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ, ಎಂಎಸ್ ಧೋನಿ, ನ್ಯೂಜಿಲೆಂಡ್​ನ ಕೇನ್ ವಿಲಿಯಮ್ಸನ್, ದಕ್ಷಿಣ ಆಫ್ರಿಕಾದ ಫಾಫ್ ಡು ಪ್ಲೆಸಿಸ್ ಮತ್ತು ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಸೇರಿದ್ದಾರೆ.

ರೋಹಿತ್​ಗೂ ಮೊದಲು ಈ ಸಾಧನೆ ಮಾಡಿದವರ ಪೈಕಿ ಟೀಂ ಇಂಡಿಯಾದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ, ಎಂಎಸ್ ಧೋನಿ, ನ್ಯೂಜಿಲೆಂಡ್​ನ ಕೇನ್ ವಿಲಿಯಮ್ಸನ್, ದಕ್ಷಿಣ ಆಫ್ರಿಕಾದ ಫಾಫ್ ಡು ಪ್ಲೆಸಿಸ್ ಮತ್ತು ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಸೇರಿದ್ದಾರೆ.

3 / 6
ಟೀಂ ಇಂಡಿಯಾ ನಾಯಕನಾಗಿ ಇದುವರೆಗೆ 114 ಪಂದ್ಯಗಳನ್ನು ಆಡಿರುವ ರೋಹಿತ್, ತಮ್ಮ ನಾಯಕತ್ವದಲ್ಲಿ ತಂಡವನ್ನು 84 ಪಂದ್ಯಗಳಲ್ಲಿ ಗೆಲುವಿನತ್ತ ಮುನ್ನಡೆಸಿದ್ದರೆ, 26 ಪಂದ್ಯಗಳಲ್ಲಿ ಸೋಲನುಭವಿಸಿದ್ದಾರೆ. ಇದರಲ್ಲಿ ಎರಡು ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದ್ದರೆ, 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

ಟೀಂ ಇಂಡಿಯಾ ನಾಯಕನಾಗಿ ಇದುವರೆಗೆ 114 ಪಂದ್ಯಗಳನ್ನು ಆಡಿರುವ ರೋಹಿತ್, ತಮ್ಮ ನಾಯಕತ್ವದಲ್ಲಿ ತಂಡವನ್ನು 84 ಪಂದ್ಯಗಳಲ್ಲಿ ಗೆಲುವಿನತ್ತ ಮುನ್ನಡೆಸಿದ್ದರೆ, 26 ಪಂದ್ಯಗಳಲ್ಲಿ ಸೋಲನುಭವಿಸಿದ್ದಾರೆ. ಇದರಲ್ಲಿ ಎರಡು ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದ್ದರೆ, 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

4 / 6
ಇನ್ನು ಟೆಸ್ಟ್ ಮಾದರಿಯ ಬಗ್ಗೆ ಹೇಳುವುದಾದರೆ ರೋಹಿತ್ ಶರ್ಮಾ ನಾಯಕನಾಗಿ 15 ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಇದರಲ್ಲಿ ಒಂಬತ್ತು ಪಂದ್ಯಗಳನ್ನು ಗೆದ್ದಿರುವ ರೋಹಿತ್, ನಾಲ್ಕು ಪಂದ್ಯಗಳಲ್ಲಿ ಸೋಲಿನ ಕಹಿ ಉಂಡಿದ್ದಾರೆ. ರೋಹಿತ್ ಗೆಲುವಿನ ಶೇಕಡಾವಾರು 69.23 ಆಗಿದ್ದು, ನಾಯಕನಾಗಿ ರೋಹಿತ್ ಶರ್ಮಾ ಅವರ ದಾಖಲೆಯು ಇಲ್ಲಿಯವರೆಗೆ ಅತ್ಯುತ್ತಮವಾಗಿದೆ.

ಇನ್ನು ಟೆಸ್ಟ್ ಮಾದರಿಯ ಬಗ್ಗೆ ಹೇಳುವುದಾದರೆ ರೋಹಿತ್ ಶರ್ಮಾ ನಾಯಕನಾಗಿ 15 ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಇದರಲ್ಲಿ ಒಂಬತ್ತು ಪಂದ್ಯಗಳನ್ನು ಗೆದ್ದಿರುವ ರೋಹಿತ್, ನಾಲ್ಕು ಪಂದ್ಯಗಳಲ್ಲಿ ಸೋಲಿನ ಕಹಿ ಉಂಡಿದ್ದಾರೆ. ರೋಹಿತ್ ಗೆಲುವಿನ ಶೇಕಡಾವಾರು 69.23 ಆಗಿದ್ದು, ನಾಯಕನಾಗಿ ರೋಹಿತ್ ಶರ್ಮಾ ಅವರ ದಾಖಲೆಯು ಇಲ್ಲಿಯವರೆಗೆ ಅತ್ಯುತ್ತಮವಾಗಿದೆ.

5 / 6
ಇದಲ್ಲದೆ ಇದೇ ಪಂದ್ಯದಲ್ಲಿ ಎರಡು ಸಿಕ್ಸರ್​ಗಳನ್ನು ಬಾರಿಸಿದ ರೋಹಿತ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನಲ್ಲಿ ಅಧಿಕ ಸಿಕ್ಸರ್ ಬಾರಿಸಿದ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಡಬ್ಲ್ಯುಟಿಸಿಯಲ್ಲಿ ಇದುವರೆಗೆ 32 ಪಂದ್ಯಗಳನ್ನಾಡಿರುವ ರೋಹಿತ್ ಸಿಕ್ಸರ್​ಗಳ ಅರ್ಧಶತಕ ಪೂರೈಸಿದ್ದಾರೆ.

ಇದಲ್ಲದೆ ಇದೇ ಪಂದ್ಯದಲ್ಲಿ ಎರಡು ಸಿಕ್ಸರ್​ಗಳನ್ನು ಬಾರಿಸಿದ ರೋಹಿತ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನಲ್ಲಿ ಅಧಿಕ ಸಿಕ್ಸರ್ ಬಾರಿಸಿದ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಡಬ್ಲ್ಯುಟಿಸಿಯಲ್ಲಿ ಇದುವರೆಗೆ 32 ಪಂದ್ಯಗಳನ್ನಾಡಿರುವ ರೋಹಿತ್ ಸಿಕ್ಸರ್​ಗಳ ಅರ್ಧಶತಕ ಪೂರೈಸಿದ್ದಾರೆ.

6 / 6
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್