Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್​ಗೆ ಇಂಜುರಿ; ಎರಡನೇ ಟಿ20 ಪಂದ್ಯಕ್ಕೆ ಅನುಮಾನ

IND vs ENG: ಕೋಲ್ಕತ್ತಾದಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಭಾರತ ಅತ್ಯಂತ ಸುಲಭವಾಗಿ ಗೆದ್ದುಕೊಂಡಿತ್ತು. ಈ ಗೆಲುವಿನ ಹೀರೋಗಳಲ್ಲಿ ಒಬ್ಬರಾದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು 79 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು. ಆದರೆ ಎರಡನೇ ಟಿ 20 ಪಂದ್ಯಕ್ಕೂ ಮುನ್ನ ಅವರ ಫಿಟ್‌ನೆಸ್ ಟೀಮ್ ಇಂಡಿಯಾಕ್ಕೆ ಟೆನ್ಶನ್ ಆಗಿದೆ.

ಪೃಥ್ವಿಶಂಕರ
|

Updated on: Jan 24, 2025 | 9:45 PM

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾ ಇದೀಗ ಎರಡನೇ ಟಿ20 ಪಂದ್ಯವನ್ನೂ ಗೆದ್ದು ಸರಣಿಯಲ್ಲಿ 2-0 ಅಂತರದ ಮುನ್ನಡೆ ಪಡೆದುಕೊಳ್ಳಲು ಎದುರು ನೋಡುತ್ತಿದೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ.

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾ ಇದೀಗ ಎರಡನೇ ಟಿ20 ಪಂದ್ಯವನ್ನೂ ಗೆದ್ದು ಸರಣಿಯಲ್ಲಿ 2-0 ಅಂತರದ ಮುನ್ನಡೆ ಪಡೆದುಕೊಳ್ಳಲು ಎದುರು ನೋಡುತ್ತಿದೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ.

1 / 5
ಕ್ರಿಕ್‌ಬಜ್ ವರದಿಯ ಪ್ರಕಾರ, ತಂಡದ ಸ್ಫೋಟಕ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅಭ್ಯಾಸದ ಸಮಯದಲ್ಲಿ ಗಾಯಗೊಂಡು ಮೈದಾನದಿಂದ ಹೊರನಡೆದಿದ್ದಾರೆ. ಬ್ಯಾಟಿಂಗ್ ಮಾಡುವಾಗ ಅಭಿಷೇಕ್ ಅವರ ಬಲಗಾಲಿಗೆ ಇಂಜುರಿಯಾಗಿದ್ದು, ತೀವ್ರ ನೋವಿನಿಂದ ಬಳಲುತ್ತಿದ್ದ ಅಭಿಷೇಕ್ ಅಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ.

ಕ್ರಿಕ್‌ಬಜ್ ವರದಿಯ ಪ್ರಕಾರ, ತಂಡದ ಸ್ಫೋಟಕ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅಭ್ಯಾಸದ ಸಮಯದಲ್ಲಿ ಗಾಯಗೊಂಡು ಮೈದಾನದಿಂದ ಹೊರನಡೆದಿದ್ದಾರೆ. ಬ್ಯಾಟಿಂಗ್ ಮಾಡುವಾಗ ಅಭಿಷೇಕ್ ಅವರ ಬಲಗಾಲಿಗೆ ಇಂಜುರಿಯಾಗಿದ್ದು, ತೀವ್ರ ನೋವಿನಿಂದ ಬಳಲುತ್ತಿದ್ದ ಅಭಿಷೇಕ್ ಅಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ.

2 / 5
ಹೀಗಾಗಿ ನಾಳೆ ನಡೆಯಲ್ಲಿರುವ ಎರಡನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಆಡುವ ಬಗ್ಗೆ ಅನುಮಾನ ಮೂಡಿದೆ. ಇದು ಟೀಂ ಇಂಡಿಯಾ ಅಭಿಮಾನಿಗಳು ಆತಂಕಗೊಳ್ಳುವಂತೆ ಮಾಡಿದೆ. ಏಕೆಂದರೆ ಮೊದಲ ಟಿ20 ಪಂದ್ಯದಲ್ಲಿ ಅಭಿಷೇಕ್ 34 ಎಸೆತಗಳಲ್ಲಿ 79 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದರು. ಇದರಲ್ಲಿ ಅವರು 8 ಸಿಕ್ಸರ್ ಮತ್ತು 5 ಬೌಂಡರಿಗಳನ್ನು ಬಾರಿಸಿದರು.

ಹೀಗಾಗಿ ನಾಳೆ ನಡೆಯಲ್ಲಿರುವ ಎರಡನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಆಡುವ ಬಗ್ಗೆ ಅನುಮಾನ ಮೂಡಿದೆ. ಇದು ಟೀಂ ಇಂಡಿಯಾ ಅಭಿಮಾನಿಗಳು ಆತಂಕಗೊಳ್ಳುವಂತೆ ಮಾಡಿದೆ. ಏಕೆಂದರೆ ಮೊದಲ ಟಿ20 ಪಂದ್ಯದಲ್ಲಿ ಅಭಿಷೇಕ್ 34 ಎಸೆತಗಳಲ್ಲಿ 79 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದರು. ಇದರಲ್ಲಿ ಅವರು 8 ಸಿಕ್ಸರ್ ಮತ್ತು 5 ಬೌಂಡರಿಗಳನ್ನು ಬಾರಿಸಿದರು.

3 / 5
ಇದೀಗ ಅಭಿಷೇಕ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಓಪನಿಂಗ್ ಮಾಡಲು ಯಾರನ್ನು ಕಣಕ್ಕಿಳಿಸುತ್ತದೆ ಎಂಬುದು ಈಗ ಪ್ರಶ್ನೆ. ಈ ವಿಷಯದಲ್ಲಿ, ಪ್ರಸ್ತುತ ಅತ್ಯಂತ ಸೂಕ್ತವಾದ ಸ್ಪರ್ಧಿ ಎಂದರೆ ಮೊದಲ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ತಿಲಕ್ ವರ್ಮಾ. ಆದಾಗ್ಯೂ, ಇದಕ್ಕೂ ಮೊದಲು, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ, ತಿಲಕ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಸತತ ಎರಡು ಶತಕಗಳನ್ನು ಗಳಿಸಿದ್ದರು. ಅಂತಹ ಪರಿಸ್ಥಿತಿಯಲ್ಲಿ, ಅವರು ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ.

ಇದೀಗ ಅಭಿಷೇಕ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಓಪನಿಂಗ್ ಮಾಡಲು ಯಾರನ್ನು ಕಣಕ್ಕಿಳಿಸುತ್ತದೆ ಎಂಬುದು ಈಗ ಪ್ರಶ್ನೆ. ಈ ವಿಷಯದಲ್ಲಿ, ಪ್ರಸ್ತುತ ಅತ್ಯಂತ ಸೂಕ್ತವಾದ ಸ್ಪರ್ಧಿ ಎಂದರೆ ಮೊದಲ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ತಿಲಕ್ ವರ್ಮಾ. ಆದಾಗ್ಯೂ, ಇದಕ್ಕೂ ಮೊದಲು, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ, ತಿಲಕ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಸತತ ಎರಡು ಶತಕಗಳನ್ನು ಗಳಿಸಿದ್ದರು. ಅಂತಹ ಪರಿಸ್ಥಿತಿಯಲ್ಲಿ, ಅವರು ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ.

4 / 5
ಇನ್ನು ಮೊದಲ ಟಿ20 ಪಂದ್ಯದ ಬಗ್ಗೆ ಮಾತನಾಡುವುದಾದರೆ... ಅಭಿಷೇಕ್ ಅವರ ಸ್ಫೋಟಕ ಇನ್ನಿಂಗ್ಸ್​ನಿಂದಾಗಿ, ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು 7 ವಿಕೆಟ್ ಗಳಿಂದ ಸೋಲಿಸಿತು. ಮೊದಲು ಬ್ಯಾಟ್ ಮಾಡಿದ ತಂಡವು ಕೇವಲ 132 ರನ್‌ಗಳಿಗೆ ಆಲೌಟ್ ಆಗಿತ್ತು. 133 ರನ್‌ಗಳ ಗುರಿಯನ್ನು ಟೀಂ ಇಂಡಿಯಾ ಕೇವಲ 12.5 ಓವರ್‌ಗಳಲ್ಲಿ ತಲುಪಿತು.

ಇನ್ನು ಮೊದಲ ಟಿ20 ಪಂದ್ಯದ ಬಗ್ಗೆ ಮಾತನಾಡುವುದಾದರೆ... ಅಭಿಷೇಕ್ ಅವರ ಸ್ಫೋಟಕ ಇನ್ನಿಂಗ್ಸ್​ನಿಂದಾಗಿ, ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು 7 ವಿಕೆಟ್ ಗಳಿಂದ ಸೋಲಿಸಿತು. ಮೊದಲು ಬ್ಯಾಟ್ ಮಾಡಿದ ತಂಡವು ಕೇವಲ 132 ರನ್‌ಗಳಿಗೆ ಆಲೌಟ್ ಆಗಿತ್ತು. 133 ರನ್‌ಗಳ ಗುರಿಯನ್ನು ಟೀಂ ಇಂಡಿಯಾ ಕೇವಲ 12.5 ಓವರ್‌ಗಳಲ್ಲಿ ತಲುಪಿತು.

5 / 5
Follow us
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ