AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಮೂರನೇ ದಿನದಾಟದಂತ್ಯಕ್ಕೆ ಇಂಗ್ಲೆಂಡ್ 67/1

IND vs ENG: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 399 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ ತಂಡ ಮೂರನೇ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 67 ರನ್ ಕಲೆಹಾಕಿದೆ. ಇದರೊಂದಿಗೆ ಇನ್ನು 332 ರನ್​ಗಳ ಹಿನ್ನಡೆಯಲ್ಲಿದೆ.

ಪೃಥ್ವಿಶಂಕರ
|

Updated on: Feb 04, 2024 | 5:09 PM

Share
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 399 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ ತಂಡ ಮೂರನೇ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 67 ರನ್ ಕಲೆಹಾಕಿದೆ. ಇದರೊಂದಿಗೆ ಇನ್ನು 332 ರನ್​ಗಳ ಹಿನ್ನಡೆಯಲ್ಲಿದೆ.

ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 399 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ ತಂಡ ಮೂರನೇ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 67 ರನ್ ಕಲೆಹಾಕಿದೆ. ಇದರೊಂದಿಗೆ ಇನ್ನು 332 ರನ್​ಗಳ ಹಿನ್ನಡೆಯಲ್ಲಿದೆ.

1 / 6
ಇಂಗ್ಲೆಂಡ್ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಬೆನ್ ಡಕೆಟ್ 28 ರನ್ ಕಲೆಹಾಕಿ ಅಶ್ವಿನ್​ಗೆ ಬಲಿಯಾದರೆ, ಮತ್ತೊಬ್ಬ ಆರಂಭಿಕ ಝಾಕ್ ಕ್ರಾಲಿ 29 ರನ್ ಹಾಗೂ ರೆಹಾನ್ ಅಹ್ಮದ್ 8 ರನ್ ಕಲೆಹಾಕಿ 4ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇಂಗ್ಲೆಂಡ್ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಬೆನ್ ಡಕೆಟ್ 28 ರನ್ ಕಲೆಹಾಕಿ ಅಶ್ವಿನ್​ಗೆ ಬಲಿಯಾದರೆ, ಮತ್ತೊಬ್ಬ ಆರಂಭಿಕ ಝಾಕ್ ಕ್ರಾಲಿ 29 ರನ್ ಹಾಗೂ ರೆಹಾನ್ ಅಹ್ಮದ್ 8 ರನ್ ಕಲೆಹಾಕಿ 4ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

2 / 6
ಇದಕ್ಕೂ ಮುನ್ನ ಟೀಂ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಬೃಹತ್ ಮೊತ್ತ ಕಲೆಹಾಕುವ ಅವಕಾಶ ಹೊಂದಿದ್ದರೂ ಕೇವಲ 255 ರನ್​ಗಳಿಗೆ ಆಲೌಟ್ ಆಗುವ ಮೂಲಕ ಇಂಗ್ಲೆಂಡ್​ಗೆ 399 ರನ್ ಗುರಿ ನೀಡಿತು.

ಇದಕ್ಕೂ ಮುನ್ನ ಟೀಂ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಬೃಹತ್ ಮೊತ್ತ ಕಲೆಹಾಕುವ ಅವಕಾಶ ಹೊಂದಿದ್ದರೂ ಕೇವಲ 255 ರನ್​ಗಳಿಗೆ ಆಲೌಟ್ ಆಗುವ ಮೂಲಕ ಇಂಗ್ಲೆಂಡ್​ಗೆ 399 ರನ್ ಗುರಿ ನೀಡಿತು.

3 / 6
ಟೀಂ ಇಂಡಿಯಾ ಪರ ಆರಂಭಿಕ ಶುಭ್​ಮನ್ ಗಿಲ್ 147 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 104 ರನ್​ಗಳ ಇನ್ನಿಂಗ್ಸ್ ಆಡಿದರೆ, ಆಲ್​ರೌಂಡರ್ ಅಕ್ಷರ್ ಪಟೇಲ್ 45 ರನ್​ಗಳ ಕೊಡುಗೆ ನೀಡಿದರು.

ಟೀಂ ಇಂಡಿಯಾ ಪರ ಆರಂಭಿಕ ಶುಭ್​ಮನ್ ಗಿಲ್ 147 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 104 ರನ್​ಗಳ ಇನ್ನಿಂಗ್ಸ್ ಆಡಿದರೆ, ಆಲ್​ರೌಂಡರ್ ಅಕ್ಷರ್ ಪಟೇಲ್ 45 ರನ್​ಗಳ ಕೊಡುಗೆ ನೀಡಿದರು.

4 / 6
ಶ್ರೇಯಸ್ ಅಯ್ಯರ್ ಮತ್ತು ಆರ್ ಅಶ್ವಿನ್ ತಲಾ 29 ರನ್​ಗಳ ಕಾಣಿಕೆ ನೀಡಿದರೆ, ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ 17 ರನ್​ಗಳಿಗೆ ಸುಸ್ತಾದರು. ಇಡೀ ಸರಣಿಯಲ್ಲಿ ರನ್ ಬರ ಎದುರಿಸುತ್ತಿರುವ ನಾಯಕ ರೋಹಿತ್ ಶರ್ಮಾ ಕೂಡ 13 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು.

ಶ್ರೇಯಸ್ ಅಯ್ಯರ್ ಮತ್ತು ಆರ್ ಅಶ್ವಿನ್ ತಲಾ 29 ರನ್​ಗಳ ಕಾಣಿಕೆ ನೀಡಿದರೆ, ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ 17 ರನ್​ಗಳಿಗೆ ಸುಸ್ತಾದರು. ಇಡೀ ಸರಣಿಯಲ್ಲಿ ರನ್ ಬರ ಎದುರಿಸುತ್ತಿರುವ ನಾಯಕ ರೋಹಿತ್ ಶರ್ಮಾ ಕೂಡ 13 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು.

5 / 6
ಇಂಗ್ಲೆಂಡ್ ಪರ ಟಾಮ್ ಹಾರ್ಟ್ಲಿ 4 ವಿಕೆಟ್ ಪಡೆದರೆ, ರೆಹಾನ್ ಅಹ್ಮದ್ 3 ವಿಕೆಟ್, ಅನುಭವಿ ವೇಗಿ ಜೇಮ್ಸ್ ಅಂಡರ್ಸನ್ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಇಂಗ್ಲೆಂಡ್ ಪರ ಟಾಮ್ ಹಾರ್ಟ್ಲಿ 4 ವಿಕೆಟ್ ಪಡೆದರೆ, ರೆಹಾನ್ ಅಹ್ಮದ್ 3 ವಿಕೆಟ್, ಅನುಭವಿ ವೇಗಿ ಜೇಮ್ಸ್ ಅಂಡರ್ಸನ್ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

6 / 6
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್