AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಮೂರನೇ ದಿನದಾಟದಂತ್ಯಕ್ಕೆ ಇಂಗ್ಲೆಂಡ್ 67/1

IND vs ENG: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 399 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ ತಂಡ ಮೂರನೇ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 67 ರನ್ ಕಲೆಹಾಕಿದೆ. ಇದರೊಂದಿಗೆ ಇನ್ನು 332 ರನ್​ಗಳ ಹಿನ್ನಡೆಯಲ್ಲಿದೆ.

ಪೃಥ್ವಿಶಂಕರ
|

Updated on: Feb 04, 2024 | 5:09 PM

Share
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 399 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ ತಂಡ ಮೂರನೇ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 67 ರನ್ ಕಲೆಹಾಕಿದೆ. ಇದರೊಂದಿಗೆ ಇನ್ನು 332 ರನ್​ಗಳ ಹಿನ್ನಡೆಯಲ್ಲಿದೆ.

ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 399 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ ತಂಡ ಮೂರನೇ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 67 ರನ್ ಕಲೆಹಾಕಿದೆ. ಇದರೊಂದಿಗೆ ಇನ್ನು 332 ರನ್​ಗಳ ಹಿನ್ನಡೆಯಲ್ಲಿದೆ.

1 / 6
ಇಂಗ್ಲೆಂಡ್ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಬೆನ್ ಡಕೆಟ್ 28 ರನ್ ಕಲೆಹಾಕಿ ಅಶ್ವಿನ್​ಗೆ ಬಲಿಯಾದರೆ, ಮತ್ತೊಬ್ಬ ಆರಂಭಿಕ ಝಾಕ್ ಕ್ರಾಲಿ 29 ರನ್ ಹಾಗೂ ರೆಹಾನ್ ಅಹ್ಮದ್ 8 ರನ್ ಕಲೆಹಾಕಿ 4ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇಂಗ್ಲೆಂಡ್ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಬೆನ್ ಡಕೆಟ್ 28 ರನ್ ಕಲೆಹಾಕಿ ಅಶ್ವಿನ್​ಗೆ ಬಲಿಯಾದರೆ, ಮತ್ತೊಬ್ಬ ಆರಂಭಿಕ ಝಾಕ್ ಕ್ರಾಲಿ 29 ರನ್ ಹಾಗೂ ರೆಹಾನ್ ಅಹ್ಮದ್ 8 ರನ್ ಕಲೆಹಾಕಿ 4ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

2 / 6
ಇದಕ್ಕೂ ಮುನ್ನ ಟೀಂ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಬೃಹತ್ ಮೊತ್ತ ಕಲೆಹಾಕುವ ಅವಕಾಶ ಹೊಂದಿದ್ದರೂ ಕೇವಲ 255 ರನ್​ಗಳಿಗೆ ಆಲೌಟ್ ಆಗುವ ಮೂಲಕ ಇಂಗ್ಲೆಂಡ್​ಗೆ 399 ರನ್ ಗುರಿ ನೀಡಿತು.

ಇದಕ್ಕೂ ಮುನ್ನ ಟೀಂ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಬೃಹತ್ ಮೊತ್ತ ಕಲೆಹಾಕುವ ಅವಕಾಶ ಹೊಂದಿದ್ದರೂ ಕೇವಲ 255 ರನ್​ಗಳಿಗೆ ಆಲೌಟ್ ಆಗುವ ಮೂಲಕ ಇಂಗ್ಲೆಂಡ್​ಗೆ 399 ರನ್ ಗುರಿ ನೀಡಿತು.

3 / 6
ಟೀಂ ಇಂಡಿಯಾ ಪರ ಆರಂಭಿಕ ಶುಭ್​ಮನ್ ಗಿಲ್ 147 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 104 ರನ್​ಗಳ ಇನ್ನಿಂಗ್ಸ್ ಆಡಿದರೆ, ಆಲ್​ರೌಂಡರ್ ಅಕ್ಷರ್ ಪಟೇಲ್ 45 ರನ್​ಗಳ ಕೊಡುಗೆ ನೀಡಿದರು.

ಟೀಂ ಇಂಡಿಯಾ ಪರ ಆರಂಭಿಕ ಶುಭ್​ಮನ್ ಗಿಲ್ 147 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 104 ರನ್​ಗಳ ಇನ್ನಿಂಗ್ಸ್ ಆಡಿದರೆ, ಆಲ್​ರೌಂಡರ್ ಅಕ್ಷರ್ ಪಟೇಲ್ 45 ರನ್​ಗಳ ಕೊಡುಗೆ ನೀಡಿದರು.

4 / 6
ಶ್ರೇಯಸ್ ಅಯ್ಯರ್ ಮತ್ತು ಆರ್ ಅಶ್ವಿನ್ ತಲಾ 29 ರನ್​ಗಳ ಕಾಣಿಕೆ ನೀಡಿದರೆ, ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ 17 ರನ್​ಗಳಿಗೆ ಸುಸ್ತಾದರು. ಇಡೀ ಸರಣಿಯಲ್ಲಿ ರನ್ ಬರ ಎದುರಿಸುತ್ತಿರುವ ನಾಯಕ ರೋಹಿತ್ ಶರ್ಮಾ ಕೂಡ 13 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು.

ಶ್ರೇಯಸ್ ಅಯ್ಯರ್ ಮತ್ತು ಆರ್ ಅಶ್ವಿನ್ ತಲಾ 29 ರನ್​ಗಳ ಕಾಣಿಕೆ ನೀಡಿದರೆ, ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ 17 ರನ್​ಗಳಿಗೆ ಸುಸ್ತಾದರು. ಇಡೀ ಸರಣಿಯಲ್ಲಿ ರನ್ ಬರ ಎದುರಿಸುತ್ತಿರುವ ನಾಯಕ ರೋಹಿತ್ ಶರ್ಮಾ ಕೂಡ 13 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು.

5 / 6
ಇಂಗ್ಲೆಂಡ್ ಪರ ಟಾಮ್ ಹಾರ್ಟ್ಲಿ 4 ವಿಕೆಟ್ ಪಡೆದರೆ, ರೆಹಾನ್ ಅಹ್ಮದ್ 3 ವಿಕೆಟ್, ಅನುಭವಿ ವೇಗಿ ಜೇಮ್ಸ್ ಅಂಡರ್ಸನ್ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಇಂಗ್ಲೆಂಡ್ ಪರ ಟಾಮ್ ಹಾರ್ಟ್ಲಿ 4 ವಿಕೆಟ್ ಪಡೆದರೆ, ರೆಹಾನ್ ಅಹ್ಮದ್ 3 ವಿಕೆಟ್, ಅನುಭವಿ ವೇಗಿ ಜೇಮ್ಸ್ ಅಂಡರ್ಸನ್ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

6 / 6
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ