AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಶತಕ ವಂಚಿತ ರೋಹಿತ್ ಏಕಾಂಗಿ ಹೋರಾಟ; ಆಂಗ್ಲರಿಗೆ 230 ರನ್ ಟಾರ್ಗೆಟ್

IND vs ENG, ICC World Cup 2023: ಲಕ್ನೋದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ವಿಶ್ವಕಪ್ ಕದನದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 230 ರನ್ ಕಲೆಹಾಕಿದೆ.

ಪೃಥ್ವಿಶಂಕರ
|

Updated on:Oct 29, 2023 | 6:19 PM

Share
ಲಕ್ನೋದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ವಿಶ್ವಕಪ್ ಕದನದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 230 ರನ್ ಕಲೆಹಾಕಿದೆ.

ಲಕ್ನೋದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ವಿಶ್ವಕಪ್ ಕದನದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 230 ರನ್ ಕಲೆಹಾಕಿದೆ.

1 / 8
ಟೀಂ ಇಂಡಿಯಾ ಪರ ನಾಯಕನ ಆಟ ಆಡಿದ ರೋಹಿತ್ ಶರ್ಮಾ 101 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 87 ರನ್ ಕಲೆಹಾಕಿ 13 ರನ್​ಗಳಿಂದ ಶತಕ ವಂಚಿತರಾದರು.

ಟೀಂ ಇಂಡಿಯಾ ಪರ ನಾಯಕನ ಆಟ ಆಡಿದ ರೋಹಿತ್ ಶರ್ಮಾ 101 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 87 ರನ್ ಕಲೆಹಾಕಿ 13 ರನ್​ಗಳಿಂದ ಶತಕ ವಂಚಿತರಾದರು.

2 / 8
ಈ ಪಂದ್ಯದಲ್ಲಿ ರೋಹಿತ್ ಶತಕ ವಂಚಿತರಾದರೂ ನಾಯಕನಾಗಿ 100ನೇ ಪಂದ್ಯವನ್ನಾಡಿದ ದಾಖಲೆಯ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 18000 ರನ್​ಗಳನ್ನು ಸಹ ಪೂರೈಸಿದರು.

ಈ ಪಂದ್ಯದಲ್ಲಿ ರೋಹಿತ್ ಶತಕ ವಂಚಿತರಾದರೂ ನಾಯಕನಾಗಿ 100ನೇ ಪಂದ್ಯವನ್ನಾಡಿದ ದಾಖಲೆಯ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 18000 ರನ್​ಗಳನ್ನು ಸಹ ಪೂರೈಸಿದರು.

3 / 8
ರೋಹಿತ್ ಹೊರತಾಗಿ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 39 ರನ್​ಗಳ ಇನ್ನಿಂಗ್ಸ್‌ ಆಡಿದರೆ, ಸೂರ್ಯಕುಮಾರ್ ಯಾದವ್ 49 ರನ್​ಗಳ ಅವಶ್ಯಕ ಇನ್ನಿಂಗ್ಸ್‌ ಆಡಿದರು.

ರೋಹಿತ್ ಹೊರತಾಗಿ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 39 ರನ್​ಗಳ ಇನ್ನಿಂಗ್ಸ್‌ ಆಡಿದರೆ, ಸೂರ್ಯಕುಮಾರ್ ಯಾದವ್ 49 ರನ್​ಗಳ ಅವಶ್ಯಕ ಇನ್ನಿಂಗ್ಸ್‌ ಆಡಿದರು.

4 / 8
ಆದರೆ ತಂಡಕ್ಕೆ ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅವರಿಂದ ನಿರೀಕ್ಷಿತ ಪ್ರದರ್ಶನ ಬರಲಿಲ್ಲ. ಗಿಲ್, ಶ್ರೇಯಸ್ ಸಿಂಗಲ್ ಡಿಜಿಟ್​ಗೆ ವಿಕೆಟ್ ಒಪ್ಪಿಸಿದರೆ ಕೊಹ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

ಆದರೆ ತಂಡಕ್ಕೆ ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅವರಿಂದ ನಿರೀಕ್ಷಿತ ಪ್ರದರ್ಶನ ಬರಲಿಲ್ಲ. ಗಿಲ್, ಶ್ರೇಯಸ್ ಸಿಂಗಲ್ ಡಿಜಿಟ್​ಗೆ ವಿಕೆಟ್ ಒಪ್ಪಿಸಿದರೆ ಕೊಹ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

5 / 8
ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 9 ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಔಟಾದರು. ಡೇವಿಡ್ ವಿಲಿ ಬೌಲಿಂಗ್‌ನಲ್ಲಿ ವಿರಾಟ್ ಕೊಹ್ಲಿ ಮಿಡ್ ಆಫ್‌ನಲ್ಲಿ ಬೆನ್ ಸ್ಟೋಕ್ಸ್‌ಗೆ ಕ್ಯಾಚ್ ನೀಡಿದರು.

ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 9 ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಔಟಾದರು. ಡೇವಿಡ್ ವಿಲಿ ಬೌಲಿಂಗ್‌ನಲ್ಲಿ ವಿರಾಟ್ ಕೊಹ್ಲಿ ಮಿಡ್ ಆಫ್‌ನಲ್ಲಿ ಬೆನ್ ಸ್ಟೋಕ್ಸ್‌ಗೆ ಕ್ಯಾಚ್ ನೀಡಿದರು.

6 / 8
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾದದ್ದು ಇದು 34ನೇ ಬಾರಿ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ ಅನಗತ್ಯ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದ್ದಾರೆ. ಸಚಿನ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 34 ಬಾರಿ ಶೂನ್ಯಕ್ಕೆ ಔಟಾಗಿದ್ದರು.

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾದದ್ದು ಇದು 34ನೇ ಬಾರಿ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ ಅನಗತ್ಯ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದ್ದಾರೆ. ಸಚಿನ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 34 ಬಾರಿ ಶೂನ್ಯಕ್ಕೆ ಔಟಾಗಿದ್ದರು.

7 / 8
ಇಂಗ್ಲೆಂಡ್ ಪರ ಮಿಂಚಿದ ವೇಗಿಗಳಾದ ಡೇವಿಡ್ ವಿಲ್ಲಿ 3 ವಿಕೆಟ್ ಪಡೆದರೆ, ಕ್ರಿಸ್ ವೋಕ್ಸ್ ಹಾಗೂ ಸ್ಪಿನ್ನರ್ ಆದೀಲ್ ರಶೀದ್ ತಲಾ 2 ವಿಕೆಟ್ ಪಡೆದರು.

ಇಂಗ್ಲೆಂಡ್ ಪರ ಮಿಂಚಿದ ವೇಗಿಗಳಾದ ಡೇವಿಡ್ ವಿಲ್ಲಿ 3 ವಿಕೆಟ್ ಪಡೆದರೆ, ಕ್ರಿಸ್ ವೋಕ್ಸ್ ಹಾಗೂ ಸ್ಪಿನ್ನರ್ ಆದೀಲ್ ರಶೀದ್ ತಲಾ 2 ವಿಕೆಟ್ ಪಡೆದರು.

8 / 8

Published On - 6:02 pm, Sun, 29 October 23

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​