AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Points Table: ರಾಜ್​ಕೋಟ್ ಟೆಸ್ಟ್​ ಗೆದ್ದರೆ ಅಂಕಪಟ್ಟಿಯಲ್ಲಿ ಭಾರತಕ್ಕೆ ಭಾರಿ ಲಾಭ..!

WTC Points Table: ಇದೀಗ ರಾಜ್‌ಕೋಟ್​ನಲ್ಲಿ ನಡೆಯಲ್ಲಿರುವ ಮೂರನೇ ಟೆಸ್ಟ್​ ಪಂದ್ಯ ಎರಡೂ ತಂಡಗಳಿಗೂ ಮುಖ್ಯವಾಗಿದೆ. ಅದರಲ್ಲೂ ಈ ಪಂದ್ಯ ಇಂಗ್ಲೆಂಡ್​ಗಿಂತ ಭಾರತಕ್ಕೆ ಅತಿ ಮುಖ್ಯವಾಗಿದೆ. ಏಕೆಂದರೆ ಭಾರತ ಈ ಪಂದ್ಯವನ್ನು ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.

ಪೃಥ್ವಿಶಂಕರ
|

Updated on: Feb 12, 2024 | 4:34 PM

Share
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮೂರನೇ ಆವೃತ್ತಿಯಡಿಯಲ್ಲಿ ಈಗಾಗಲೇ ಹಲವು ದೇಶಗಳು ಟೆಸ್ಟ್ ಸರಣಿಯಲ್ಲಿ ನಿರವಾಗಿವೆ. ಅದರಂತೆ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸಹ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ಮುಗಿದಿದ್ದು ಉಭಯ ತಂಡಗಳು ಸಮಬಲ ಸಾಧಿಸಿವೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮೂರನೇ ಆವೃತ್ತಿಯಡಿಯಲ್ಲಿ ಈಗಾಗಲೇ ಹಲವು ದೇಶಗಳು ಟೆಸ್ಟ್ ಸರಣಿಯಲ್ಲಿ ನಿರವಾಗಿವೆ. ಅದರಂತೆ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸಹ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ಮುಗಿದಿದ್ದು ಉಭಯ ತಂಡಗಳು ಸಮಬಲ ಸಾಧಿಸಿವೆ.

1 / 7
ಇದೀಗ ರಾಜ್‌ಕೋಟ್​ನಲ್ಲಿ ನಡೆಯಲ್ಲಿರುವ ಮೂರನೇ ಟೆಸ್ಟ್​ ಪಂದ್ಯ ಎರಡೂ ತಂಡಗಳಿಗೂ ಮುಖ್ಯವಾಗಿದೆ. ಅದರಲ್ಲೂ ಈ ಪಂದ್ಯ ಇಂಗ್ಲೆಂಡ್​ಗಿಂತ ಭಾರತಕ್ಕೆ ಅತಿ ಮುಖ್ಯವಾಗಿದೆ. ಏಕೆಂದರೆ ಭಾರತ ಈ ಪಂದ್ಯವನ್ನು ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.

ಇದೀಗ ರಾಜ್‌ಕೋಟ್​ನಲ್ಲಿ ನಡೆಯಲ್ಲಿರುವ ಮೂರನೇ ಟೆಸ್ಟ್​ ಪಂದ್ಯ ಎರಡೂ ತಂಡಗಳಿಗೂ ಮುಖ್ಯವಾಗಿದೆ. ಅದರಲ್ಲೂ ಈ ಪಂದ್ಯ ಇಂಗ್ಲೆಂಡ್​ಗಿಂತ ಭಾರತಕ್ಕೆ ಅತಿ ಮುಖ್ಯವಾಗಿದೆ. ಏಕೆಂದರೆ ಭಾರತ ಈ ಪಂದ್ಯವನ್ನು ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.

2 / 7
ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ 66.66 ಶೇಕಡಾ ಗೆಲುವಿನೊಂದಿಗೆ ನ್ಯೂಜಿಲೆಂಡ್ ತಂಡವು ಅಗ್ರಸ್ಥಾನದಲ್ಲಿದೆ. ಉಳಿದಂತೆ ಆಸ್ಟ್ರೇಲಿಯಾ ತಂಡ 55 ಶೇಕಡಾವಾರು ಗೆಲುವಿನೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, 52.77 ಗೆಲುವಿನ ಶೇಕಡಾವಾರುವಿನೊಂದಿಗೆ ಭಾರತ ತಂಡವು ಮೂರನೇ ಸ್ಥಾನದಲ್ಲಿದೆ.

ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ 66.66 ಶೇಕಡಾ ಗೆಲುವಿನೊಂದಿಗೆ ನ್ಯೂಜಿಲೆಂಡ್ ತಂಡವು ಅಗ್ರಸ್ಥಾನದಲ್ಲಿದೆ. ಉಳಿದಂತೆ ಆಸ್ಟ್ರೇಲಿಯಾ ತಂಡ 55 ಶೇಕಡಾವಾರು ಗೆಲುವಿನೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, 52.77 ಗೆಲುವಿನ ಶೇಕಡಾವಾರುವಿನೊಂದಿಗೆ ಭಾರತ ತಂಡವು ಮೂರನೇ ಸ್ಥಾನದಲ್ಲಿದೆ.

3 / 7
ಹೀಗಿರುವಾಗ ರಾಜ್‌ಕೋಟ್‌ ಟೆಸ್ಟ್‌ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಆಸ್ಟ್ರೇಲಿಯಾವನ್ನು ಹಿಂದಿಕ್ಕುವ ಅವಕಾಶವಿದೆ. ಇದೇ ವೇಳೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.

ಹೀಗಿರುವಾಗ ರಾಜ್‌ಕೋಟ್‌ ಟೆಸ್ಟ್‌ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಆಸ್ಟ್ರೇಲಿಯಾವನ್ನು ಹಿಂದಿಕ್ಕುವ ಅವಕಾಶವಿದೆ. ಇದೇ ವೇಳೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.

4 / 7
ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಟೀಮ್ ಇಂಡಿಯಾ ಇದುವರೆಗೆ 6 ಟೆಸ್ಟ್ ಪಂದ್ಯಗಳನ್ನು ಆಡಿದೆ. ಈ 6 ಪಂದ್ಯಗಳಲ್ಲಿ ಟೀಂ ಇಂಡಿಯಾ 3 ಪಂದ್ಯಗಳನ್ನು ಗೆದ್ದಿದ್ದು, 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಅದೇ ವೇಳೆ ಒಂದು ಪಂದ್ಯ ಡ್ರಾ ಆಗಿದೆ.

ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಟೀಮ್ ಇಂಡಿಯಾ ಇದುವರೆಗೆ 6 ಟೆಸ್ಟ್ ಪಂದ್ಯಗಳನ್ನು ಆಡಿದೆ. ಈ 6 ಪಂದ್ಯಗಳಲ್ಲಿ ಟೀಂ ಇಂಡಿಯಾ 3 ಪಂದ್ಯಗಳನ್ನು ಗೆದ್ದಿದ್ದು, 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಅದೇ ವೇಳೆ ಒಂದು ಪಂದ್ಯ ಡ್ರಾ ಆಗಿದೆ.

5 / 7
ಸದ್ಯ ಭಾರತ ತಂಡ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿತ್ತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದಿತ್ತು. ಹೀಗಾಗಿ ಮೂರನೇ ಪಂದ್ಯವನ್ನು ಗೆಲ್ಲುವ ತಂಡ ಸರಣಿಯಲ್ಲಿ ಮೇಲುಗೈ ಸಾಧಿಸಲಿದೆ.

ಸದ್ಯ ಭಾರತ ತಂಡ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿತ್ತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದಿತ್ತು. ಹೀಗಾಗಿ ಮೂರನೇ ಪಂದ್ಯವನ್ನು ಗೆಲ್ಲುವ ತಂಡ ಸರಣಿಯಲ್ಲಿ ಮೇಲುಗೈ ಸಾಧಿಸಲಿದೆ.

6 / 7
ನ್ಯೂಜಿಲೆಂಡ್ ತಂಡ ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಸರಣಿಯ ಎರಡನೇ ಪಂದ್ಯ ಫೆಬ್ರವರಿ 13 ರಿಂದ ನಡೆಯಲಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಸೋತರೆ ಮತ್ತು ಟೀಂ ಇಂಡಿಯಾ ರಾಜ್‌ಕೋಟ್ ಪಂದ್ಯವನ್ನು ಗೆದ್ದರೆ ಭಾರತವೂ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಬಹುದು.

ನ್ಯೂಜಿಲೆಂಡ್ ತಂಡ ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಸರಣಿಯ ಎರಡನೇ ಪಂದ್ಯ ಫೆಬ್ರವರಿ 13 ರಿಂದ ನಡೆಯಲಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಸೋತರೆ ಮತ್ತು ಟೀಂ ಇಂಡಿಯಾ ರಾಜ್‌ಕೋಟ್ ಪಂದ್ಯವನ್ನು ಗೆದ್ದರೆ ಭಾರತವೂ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಬಹುದು.

7 / 7
Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?