AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Points Table: ರಾಜ್​ಕೋಟ್ ಟೆಸ್ಟ್​ ಗೆದ್ದರೆ ಅಂಕಪಟ್ಟಿಯಲ್ಲಿ ಭಾರತಕ್ಕೆ ಭಾರಿ ಲಾಭ..!

WTC Points Table: ಇದೀಗ ರಾಜ್‌ಕೋಟ್​ನಲ್ಲಿ ನಡೆಯಲ್ಲಿರುವ ಮೂರನೇ ಟೆಸ್ಟ್​ ಪಂದ್ಯ ಎರಡೂ ತಂಡಗಳಿಗೂ ಮುಖ್ಯವಾಗಿದೆ. ಅದರಲ್ಲೂ ಈ ಪಂದ್ಯ ಇಂಗ್ಲೆಂಡ್​ಗಿಂತ ಭಾರತಕ್ಕೆ ಅತಿ ಮುಖ್ಯವಾಗಿದೆ. ಏಕೆಂದರೆ ಭಾರತ ಈ ಪಂದ್ಯವನ್ನು ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.

ಪೃಥ್ವಿಶಂಕರ
|

Updated on: Feb 12, 2024 | 4:34 PM

Share
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮೂರನೇ ಆವೃತ್ತಿಯಡಿಯಲ್ಲಿ ಈಗಾಗಲೇ ಹಲವು ದೇಶಗಳು ಟೆಸ್ಟ್ ಸರಣಿಯಲ್ಲಿ ನಿರವಾಗಿವೆ. ಅದರಂತೆ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸಹ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ಮುಗಿದಿದ್ದು ಉಭಯ ತಂಡಗಳು ಸಮಬಲ ಸಾಧಿಸಿವೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮೂರನೇ ಆವೃತ್ತಿಯಡಿಯಲ್ಲಿ ಈಗಾಗಲೇ ಹಲವು ದೇಶಗಳು ಟೆಸ್ಟ್ ಸರಣಿಯಲ್ಲಿ ನಿರವಾಗಿವೆ. ಅದರಂತೆ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸಹ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ಮುಗಿದಿದ್ದು ಉಭಯ ತಂಡಗಳು ಸಮಬಲ ಸಾಧಿಸಿವೆ.

1 / 7
ಇದೀಗ ರಾಜ್‌ಕೋಟ್​ನಲ್ಲಿ ನಡೆಯಲ್ಲಿರುವ ಮೂರನೇ ಟೆಸ್ಟ್​ ಪಂದ್ಯ ಎರಡೂ ತಂಡಗಳಿಗೂ ಮುಖ್ಯವಾಗಿದೆ. ಅದರಲ್ಲೂ ಈ ಪಂದ್ಯ ಇಂಗ್ಲೆಂಡ್​ಗಿಂತ ಭಾರತಕ್ಕೆ ಅತಿ ಮುಖ್ಯವಾಗಿದೆ. ಏಕೆಂದರೆ ಭಾರತ ಈ ಪಂದ್ಯವನ್ನು ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.

ಇದೀಗ ರಾಜ್‌ಕೋಟ್​ನಲ್ಲಿ ನಡೆಯಲ್ಲಿರುವ ಮೂರನೇ ಟೆಸ್ಟ್​ ಪಂದ್ಯ ಎರಡೂ ತಂಡಗಳಿಗೂ ಮುಖ್ಯವಾಗಿದೆ. ಅದರಲ್ಲೂ ಈ ಪಂದ್ಯ ಇಂಗ್ಲೆಂಡ್​ಗಿಂತ ಭಾರತಕ್ಕೆ ಅತಿ ಮುಖ್ಯವಾಗಿದೆ. ಏಕೆಂದರೆ ಭಾರತ ಈ ಪಂದ್ಯವನ್ನು ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.

2 / 7
ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ 66.66 ಶೇಕಡಾ ಗೆಲುವಿನೊಂದಿಗೆ ನ್ಯೂಜಿಲೆಂಡ್ ತಂಡವು ಅಗ್ರಸ್ಥಾನದಲ್ಲಿದೆ. ಉಳಿದಂತೆ ಆಸ್ಟ್ರೇಲಿಯಾ ತಂಡ 55 ಶೇಕಡಾವಾರು ಗೆಲುವಿನೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, 52.77 ಗೆಲುವಿನ ಶೇಕಡಾವಾರುವಿನೊಂದಿಗೆ ಭಾರತ ತಂಡವು ಮೂರನೇ ಸ್ಥಾನದಲ್ಲಿದೆ.

ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ 66.66 ಶೇಕಡಾ ಗೆಲುವಿನೊಂದಿಗೆ ನ್ಯೂಜಿಲೆಂಡ್ ತಂಡವು ಅಗ್ರಸ್ಥಾನದಲ್ಲಿದೆ. ಉಳಿದಂತೆ ಆಸ್ಟ್ರೇಲಿಯಾ ತಂಡ 55 ಶೇಕಡಾವಾರು ಗೆಲುವಿನೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, 52.77 ಗೆಲುವಿನ ಶೇಕಡಾವಾರುವಿನೊಂದಿಗೆ ಭಾರತ ತಂಡವು ಮೂರನೇ ಸ್ಥಾನದಲ್ಲಿದೆ.

3 / 7
ಹೀಗಿರುವಾಗ ರಾಜ್‌ಕೋಟ್‌ ಟೆಸ್ಟ್‌ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಆಸ್ಟ್ರೇಲಿಯಾವನ್ನು ಹಿಂದಿಕ್ಕುವ ಅವಕಾಶವಿದೆ. ಇದೇ ವೇಳೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.

ಹೀಗಿರುವಾಗ ರಾಜ್‌ಕೋಟ್‌ ಟೆಸ್ಟ್‌ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಆಸ್ಟ್ರೇಲಿಯಾವನ್ನು ಹಿಂದಿಕ್ಕುವ ಅವಕಾಶವಿದೆ. ಇದೇ ವೇಳೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.

4 / 7
ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಟೀಮ್ ಇಂಡಿಯಾ ಇದುವರೆಗೆ 6 ಟೆಸ್ಟ್ ಪಂದ್ಯಗಳನ್ನು ಆಡಿದೆ. ಈ 6 ಪಂದ್ಯಗಳಲ್ಲಿ ಟೀಂ ಇಂಡಿಯಾ 3 ಪಂದ್ಯಗಳನ್ನು ಗೆದ್ದಿದ್ದು, 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಅದೇ ವೇಳೆ ಒಂದು ಪಂದ್ಯ ಡ್ರಾ ಆಗಿದೆ.

ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಟೀಮ್ ಇಂಡಿಯಾ ಇದುವರೆಗೆ 6 ಟೆಸ್ಟ್ ಪಂದ್ಯಗಳನ್ನು ಆಡಿದೆ. ಈ 6 ಪಂದ್ಯಗಳಲ್ಲಿ ಟೀಂ ಇಂಡಿಯಾ 3 ಪಂದ್ಯಗಳನ್ನು ಗೆದ್ದಿದ್ದು, 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಅದೇ ವೇಳೆ ಒಂದು ಪಂದ್ಯ ಡ್ರಾ ಆಗಿದೆ.

5 / 7
ಸದ್ಯ ಭಾರತ ತಂಡ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿತ್ತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದಿತ್ತು. ಹೀಗಾಗಿ ಮೂರನೇ ಪಂದ್ಯವನ್ನು ಗೆಲ್ಲುವ ತಂಡ ಸರಣಿಯಲ್ಲಿ ಮೇಲುಗೈ ಸಾಧಿಸಲಿದೆ.

ಸದ್ಯ ಭಾರತ ತಂಡ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿತ್ತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದಿತ್ತು. ಹೀಗಾಗಿ ಮೂರನೇ ಪಂದ್ಯವನ್ನು ಗೆಲ್ಲುವ ತಂಡ ಸರಣಿಯಲ್ಲಿ ಮೇಲುಗೈ ಸಾಧಿಸಲಿದೆ.

6 / 7
ನ್ಯೂಜಿಲೆಂಡ್ ತಂಡ ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಸರಣಿಯ ಎರಡನೇ ಪಂದ್ಯ ಫೆಬ್ರವರಿ 13 ರಿಂದ ನಡೆಯಲಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಸೋತರೆ ಮತ್ತು ಟೀಂ ಇಂಡಿಯಾ ರಾಜ್‌ಕೋಟ್ ಪಂದ್ಯವನ್ನು ಗೆದ್ದರೆ ಭಾರತವೂ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಬಹುದು.

ನ್ಯೂಜಿಲೆಂಡ್ ತಂಡ ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಸರಣಿಯ ಎರಡನೇ ಪಂದ್ಯ ಫೆಬ್ರವರಿ 13 ರಿಂದ ನಡೆಯಲಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಸೋತರೆ ಮತ್ತು ಟೀಂ ಇಂಡಿಯಾ ರಾಜ್‌ಕೋಟ್ ಪಂದ್ಯವನ್ನು ಗೆದ್ದರೆ ಭಾರತವೂ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಬಹುದು.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!