AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

James Anderson: ಅ್ಯಂಡರ್ಸನ್ ಮುಂದಿದೆ ಮೂರು ದಾಖಲೆಗಳು

India vs England 5th Test: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 3-1 ಅಂತರದಿಂದ ವಶಪಡಿಸಿಕೊಂಡಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ಉಳಿದ ಮೂರು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿದೆ. ಇದೀಗ 5ನೇ ಪಂದ್ಯಕ್ಕೆ ಉಭಯ ತಂಡಗಳು ಸಜ್ಜಾಗಿವೆ.

TV9 Web
| Edited By: |

Updated on: Mar 02, 2024 | 1:59 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಗುರುವಾರದಿಂದ ಶುರುವಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson)​ ಮಿಂಚಿದರೆ, ಮೂರು ದಾಖಲೆಗಳನ್ನು ಬರೆಯಬಹುದು. ಆ ದಾಖಲೆಗಳಾವುವು ಎಂಬುದನ್ನು ನೋಡೋಣ...

ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಗುರುವಾರದಿಂದ ಶುರುವಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson)​ ಮಿಂಚಿದರೆ, ಮೂರು ದಾಖಲೆಗಳನ್ನು ಬರೆಯಬಹುದು. ಆ ದಾಖಲೆಗಳಾವುವು ಎಂಬುದನ್ನು ನೋಡೋಣ...

1 / 5
700 ವಿಕೆಟ್​ಗಳ ವಿಶ್ವ ದಾಖಲೆ: ಟೀಮ್ ಇಂಡಿಯಾ ವಿರುದ್ಧದ ಈ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿದರೆ ಟೆಸ್ಟ್ ಕ್ರಿಕೆಟ್​ನಲ್ಲಿ 700 ವಿಕೆಟ್ ಪಡೆದ ವಿಶ್ವದ ಮೊದಲ ವೇಗಿ ಎಂಬ ವಿಶ್ವ ದಾಖಲೆ ಜೇಮ್ಸ್ ಅ್ಯಂಡರ್ಸನ್ ಪಾಲಾಗಲಿದೆ. 186 ಟೆಸ್ಟ್ ಪಂದ್ಯಗಳಿಂದ ಒಟ್ಟು 698 ವಿಕೆಟ್ ಕಬಳಿಸಿರುವ ಅ್ಯಂಡರ್ಸನ್ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

700 ವಿಕೆಟ್​ಗಳ ವಿಶ್ವ ದಾಖಲೆ: ಟೀಮ್ ಇಂಡಿಯಾ ವಿರುದ್ಧದ ಈ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿದರೆ ಟೆಸ್ಟ್ ಕ್ರಿಕೆಟ್​ನಲ್ಲಿ 700 ವಿಕೆಟ್ ಪಡೆದ ವಿಶ್ವದ ಮೊದಲ ವೇಗಿ ಎಂಬ ವಿಶ್ವ ದಾಖಲೆ ಜೇಮ್ಸ್ ಅ್ಯಂಡರ್ಸನ್ ಪಾಲಾಗಲಿದೆ. 186 ಟೆಸ್ಟ್ ಪಂದ್ಯಗಳಿಂದ ಒಟ್ಟು 698 ವಿಕೆಟ್ ಕಬಳಿಸಿರುವ ಅ್ಯಂಡರ್ಸನ್ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

2 / 5
150 ವಿಕೆಟ್​ಗಳ ಸಾಧನೆ: ಭಾರತದ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ 150 ವಿಕೆಟ್​ಗಳನ್ನು ಕಬಳಿಸಿದ ದಾಖಲೆ ಬರೆಯಲು ಜೇಮ್ಸ್ ಅ್ಯಂಡರ್ಸನ್​ಗೆ ಬೇಕಿರುವುದು ಕೇವಲ 3 ವಿಕೆಟ್​ಗಳು ಮಾತ್ರ. ಟೀಮ್ ಇಂಡಿಯಾ ವಿರುದ್ಧ 38 ಟೆಸ್ಟ್ ಪಂದ್ಯಗಳನ್ನಾಡಿರುವ ಜಿಮ್ಮಿ ಇದುವರೆಗೆ 147 ವಿಕೆಟ್​ಗಳನ್ನು ಕಬಳಿಸಿದ್ದಾರೆ.

150 ವಿಕೆಟ್​ಗಳ ಸಾಧನೆ: ಭಾರತದ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ 150 ವಿಕೆಟ್​ಗಳನ್ನು ಕಬಳಿಸಿದ ದಾಖಲೆ ಬರೆಯಲು ಜೇಮ್ಸ್ ಅ್ಯಂಡರ್ಸನ್​ಗೆ ಬೇಕಿರುವುದು ಕೇವಲ 3 ವಿಕೆಟ್​ಗಳು ಮಾತ್ರ. ಟೀಮ್ ಇಂಡಿಯಾ ವಿರುದ್ಧ 38 ಟೆಸ್ಟ್ ಪಂದ್ಯಗಳನ್ನಾಡಿರುವ ಜಿಮ್ಮಿ ಇದುವರೆಗೆ 147 ವಿಕೆಟ್​ಗಳನ್ನು ಕಬಳಿಸಿದ್ದಾರೆ.

3 / 5
250 ವಿಕೆಟ್​ಗಳ ದಾಖಲೆ: ವಿದೇಶಿ ಪಿಚ್​ನಲ್ಲಿ 250 ಟೆಸ್ಟ್ ಪಂದ್ಯಗಳನ್ನು ಕಬಳಿಸಿದ ಸಾಧನೆ ಮಾಡಲು ಅ್ಯಂಡರ್ಸನ್​ಗೆ ಇನ್ನೂ 8 ವಿಕೆಟ್​ಗಳ ಅವಶ್ಯಕತೆಯಿದೆ. ಟೀಮ್ ಇಂಡಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಎಂಟು ವಿಕೆಟ್ ಕಬಳಿಸಿದರೆ ವಿಶೇಷ ದಾಖಲೆ ಬರೆಯಬಹುದು.

250 ವಿಕೆಟ್​ಗಳ ದಾಖಲೆ: ವಿದೇಶಿ ಪಿಚ್​ನಲ್ಲಿ 250 ಟೆಸ್ಟ್ ಪಂದ್ಯಗಳನ್ನು ಕಬಳಿಸಿದ ಸಾಧನೆ ಮಾಡಲು ಅ್ಯಂಡರ್ಸನ್​ಗೆ ಇನ್ನೂ 8 ವಿಕೆಟ್​ಗಳ ಅವಶ್ಯಕತೆಯಿದೆ. ಟೀಮ್ ಇಂಡಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಎಂಟು ವಿಕೆಟ್ ಕಬಳಿಸಿದರೆ ವಿಶೇಷ ದಾಖಲೆ ಬರೆಯಬಹುದು.

4 / 5
ಒಟ್ಟಿನಲ್ಲಿ 41ರ ಹರೆಯದಲ್ಲೂ ಕರಾರುವಾಕ್ ದಾಳಿ ಸಂಘಟಿಸುತ್ತಿರುವ ಜೇಮ್ಸ್ ಅ್ಯಂಡರ್ಸನ್ ಇದೀಗ ವಿಶ್ವ ದಾಖಲೆ ಹೊಸ್ತಿಲಲ್ಲಿದ್ದು, ಧರ್ಮಶಾಲಾದಲ್ಲಿ ನಡೆಯಲಿರುವ ಭಾರತದ ವಿರುದ್ಧ ಕೊನೆಯ ಟೆಸ್ಟ್ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿ 700 ವಿಕೆಟ್​ಗಳ ವಿಶೇಷ ಸಾಧನೆ ಮಾಡಲಿದ್ದಾರಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ 41ರ ಹರೆಯದಲ್ಲೂ ಕರಾರುವಾಕ್ ದಾಳಿ ಸಂಘಟಿಸುತ್ತಿರುವ ಜೇಮ್ಸ್ ಅ್ಯಂಡರ್ಸನ್ ಇದೀಗ ವಿಶ್ವ ದಾಖಲೆ ಹೊಸ್ತಿಲಲ್ಲಿದ್ದು, ಧರ್ಮಶಾಲಾದಲ್ಲಿ ನಡೆಯಲಿರುವ ಭಾರತದ ವಿರುದ್ಧ ಕೊನೆಯ ಟೆಸ್ಟ್ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿ 700 ವಿಕೆಟ್​ಗಳ ವಿಶೇಷ ಸಾಧನೆ ಮಾಡಲಿದ್ದಾರಾ ಕಾದು ನೋಡಬೇಕಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ