AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

James Anderson: ಅ್ಯಂಡರ್ಸನ್ ಮುಂದಿದೆ ಮೂರು ದಾಖಲೆಗಳು

India vs England 5th Test: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 3-1 ಅಂತರದಿಂದ ವಶಪಡಿಸಿಕೊಂಡಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ಉಳಿದ ಮೂರು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿದೆ. ಇದೀಗ 5ನೇ ಪಂದ್ಯಕ್ಕೆ ಉಭಯ ತಂಡಗಳು ಸಜ್ಜಾಗಿವೆ.

TV9 Web
| Edited By: |

Updated on: Mar 02, 2024 | 1:59 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಗುರುವಾರದಿಂದ ಶುರುವಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson)​ ಮಿಂಚಿದರೆ, ಮೂರು ದಾಖಲೆಗಳನ್ನು ಬರೆಯಬಹುದು. ಆ ದಾಖಲೆಗಳಾವುವು ಎಂಬುದನ್ನು ನೋಡೋಣ...

ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಗುರುವಾರದಿಂದ ಶುರುವಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson)​ ಮಿಂಚಿದರೆ, ಮೂರು ದಾಖಲೆಗಳನ್ನು ಬರೆಯಬಹುದು. ಆ ದಾಖಲೆಗಳಾವುವು ಎಂಬುದನ್ನು ನೋಡೋಣ...

1 / 5
700 ವಿಕೆಟ್​ಗಳ ವಿಶ್ವ ದಾಖಲೆ: ಟೀಮ್ ಇಂಡಿಯಾ ವಿರುದ್ಧದ ಈ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿದರೆ ಟೆಸ್ಟ್ ಕ್ರಿಕೆಟ್​ನಲ್ಲಿ 700 ವಿಕೆಟ್ ಪಡೆದ ವಿಶ್ವದ ಮೊದಲ ವೇಗಿ ಎಂಬ ವಿಶ್ವ ದಾಖಲೆ ಜೇಮ್ಸ್ ಅ್ಯಂಡರ್ಸನ್ ಪಾಲಾಗಲಿದೆ. 186 ಟೆಸ್ಟ್ ಪಂದ್ಯಗಳಿಂದ ಒಟ್ಟು 698 ವಿಕೆಟ್ ಕಬಳಿಸಿರುವ ಅ್ಯಂಡರ್ಸನ್ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

700 ವಿಕೆಟ್​ಗಳ ವಿಶ್ವ ದಾಖಲೆ: ಟೀಮ್ ಇಂಡಿಯಾ ವಿರುದ್ಧದ ಈ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿದರೆ ಟೆಸ್ಟ್ ಕ್ರಿಕೆಟ್​ನಲ್ಲಿ 700 ವಿಕೆಟ್ ಪಡೆದ ವಿಶ್ವದ ಮೊದಲ ವೇಗಿ ಎಂಬ ವಿಶ್ವ ದಾಖಲೆ ಜೇಮ್ಸ್ ಅ್ಯಂಡರ್ಸನ್ ಪಾಲಾಗಲಿದೆ. 186 ಟೆಸ್ಟ್ ಪಂದ್ಯಗಳಿಂದ ಒಟ್ಟು 698 ವಿಕೆಟ್ ಕಬಳಿಸಿರುವ ಅ್ಯಂಡರ್ಸನ್ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

2 / 5
150 ವಿಕೆಟ್​ಗಳ ಸಾಧನೆ: ಭಾರತದ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ 150 ವಿಕೆಟ್​ಗಳನ್ನು ಕಬಳಿಸಿದ ದಾಖಲೆ ಬರೆಯಲು ಜೇಮ್ಸ್ ಅ್ಯಂಡರ್ಸನ್​ಗೆ ಬೇಕಿರುವುದು ಕೇವಲ 3 ವಿಕೆಟ್​ಗಳು ಮಾತ್ರ. ಟೀಮ್ ಇಂಡಿಯಾ ವಿರುದ್ಧ 38 ಟೆಸ್ಟ್ ಪಂದ್ಯಗಳನ್ನಾಡಿರುವ ಜಿಮ್ಮಿ ಇದುವರೆಗೆ 147 ವಿಕೆಟ್​ಗಳನ್ನು ಕಬಳಿಸಿದ್ದಾರೆ.

150 ವಿಕೆಟ್​ಗಳ ಸಾಧನೆ: ಭಾರತದ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ 150 ವಿಕೆಟ್​ಗಳನ್ನು ಕಬಳಿಸಿದ ದಾಖಲೆ ಬರೆಯಲು ಜೇಮ್ಸ್ ಅ್ಯಂಡರ್ಸನ್​ಗೆ ಬೇಕಿರುವುದು ಕೇವಲ 3 ವಿಕೆಟ್​ಗಳು ಮಾತ್ರ. ಟೀಮ್ ಇಂಡಿಯಾ ವಿರುದ್ಧ 38 ಟೆಸ್ಟ್ ಪಂದ್ಯಗಳನ್ನಾಡಿರುವ ಜಿಮ್ಮಿ ಇದುವರೆಗೆ 147 ವಿಕೆಟ್​ಗಳನ್ನು ಕಬಳಿಸಿದ್ದಾರೆ.

3 / 5
250 ವಿಕೆಟ್​ಗಳ ದಾಖಲೆ: ವಿದೇಶಿ ಪಿಚ್​ನಲ್ಲಿ 250 ಟೆಸ್ಟ್ ಪಂದ್ಯಗಳನ್ನು ಕಬಳಿಸಿದ ಸಾಧನೆ ಮಾಡಲು ಅ್ಯಂಡರ್ಸನ್​ಗೆ ಇನ್ನೂ 8 ವಿಕೆಟ್​ಗಳ ಅವಶ್ಯಕತೆಯಿದೆ. ಟೀಮ್ ಇಂಡಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಎಂಟು ವಿಕೆಟ್ ಕಬಳಿಸಿದರೆ ವಿಶೇಷ ದಾಖಲೆ ಬರೆಯಬಹುದು.

250 ವಿಕೆಟ್​ಗಳ ದಾಖಲೆ: ವಿದೇಶಿ ಪಿಚ್​ನಲ್ಲಿ 250 ಟೆಸ್ಟ್ ಪಂದ್ಯಗಳನ್ನು ಕಬಳಿಸಿದ ಸಾಧನೆ ಮಾಡಲು ಅ್ಯಂಡರ್ಸನ್​ಗೆ ಇನ್ನೂ 8 ವಿಕೆಟ್​ಗಳ ಅವಶ್ಯಕತೆಯಿದೆ. ಟೀಮ್ ಇಂಡಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಎಂಟು ವಿಕೆಟ್ ಕಬಳಿಸಿದರೆ ವಿಶೇಷ ದಾಖಲೆ ಬರೆಯಬಹುದು.

4 / 5
ಒಟ್ಟಿನಲ್ಲಿ 41ರ ಹರೆಯದಲ್ಲೂ ಕರಾರುವಾಕ್ ದಾಳಿ ಸಂಘಟಿಸುತ್ತಿರುವ ಜೇಮ್ಸ್ ಅ್ಯಂಡರ್ಸನ್ ಇದೀಗ ವಿಶ್ವ ದಾಖಲೆ ಹೊಸ್ತಿಲಲ್ಲಿದ್ದು, ಧರ್ಮಶಾಲಾದಲ್ಲಿ ನಡೆಯಲಿರುವ ಭಾರತದ ವಿರುದ್ಧ ಕೊನೆಯ ಟೆಸ್ಟ್ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿ 700 ವಿಕೆಟ್​ಗಳ ವಿಶೇಷ ಸಾಧನೆ ಮಾಡಲಿದ್ದಾರಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ 41ರ ಹರೆಯದಲ್ಲೂ ಕರಾರುವಾಕ್ ದಾಳಿ ಸಂಘಟಿಸುತ್ತಿರುವ ಜೇಮ್ಸ್ ಅ್ಯಂಡರ್ಸನ್ ಇದೀಗ ವಿಶ್ವ ದಾಖಲೆ ಹೊಸ್ತಿಲಲ್ಲಿದ್ದು, ಧರ್ಮಶಾಲಾದಲ್ಲಿ ನಡೆಯಲಿರುವ ಭಾರತದ ವಿರುದ್ಧ ಕೊನೆಯ ಟೆಸ್ಟ್ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿ 700 ವಿಕೆಟ್​ಗಳ ವಿಶೇಷ ಸಾಧನೆ ಮಾಡಲಿದ್ದಾರಾ ಕಾದು ನೋಡಬೇಕಿದೆ.

5 / 5
Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ