AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸಿಕ್ಕ ಅವಕಾಶಗಳನ್ನು ಕೈಚೆಲ್ಲಿದ ಭರತ್; 3ನೇ ಟೆಸ್ಟ್​ಗೆ ಧೃವ್ ಜುರೇಲ್ ಆಯ್ಕೆ?

IND vs ENG: ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪಿಂಗ್ ಜವಬ್ದಾರಿ ಹೊತ್ತಿರುವ ಯುವ ವಿಕೆಟ್​ಕೀಪರ್ ಬ್ಯಾಟ್ಸ್​ಮನ್ ಕೆಎಸ್​ ಭರತ್, ಕೀಪಿಂಗ್ ಜೊತೆಗೆ ಬ್ಯಾಟಿಂಗ್​ನಲ್ಲೂ ಸತತ ವೈಫಲ್ಯ ಅನುಭವಿಸುತ್ತಿದ್ದಾರೆ.

ಪೃಥ್ವಿಶಂಕರ
|

Updated on: Feb 04, 2024 | 8:18 PM

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪಿಂಗ್ ಜವಬ್ದಾರಿ ಹೊತ್ತಿರುವ ಯುವ ವಿಕೆಟ್​ಕೀಪರ್ ಬ್ಯಾಟ್ಸ್​ಮನ್ ಕೆಎಸ್​ ಭರತ್, ಕೀಪಿಂಗ್ ಜೊತೆಗೆ ಬ್ಯಾಟಿಂಗ್​ನಲ್ಲೂ ಸತತ ವೈಫಲ್ಯ ಅನುಭವಿಸುತ್ತಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪಿಂಗ್ ಜವಬ್ದಾರಿ ಹೊತ್ತಿರುವ ಯುವ ವಿಕೆಟ್​ಕೀಪರ್ ಬ್ಯಾಟ್ಸ್​ಮನ್ ಕೆಎಸ್​ ಭರತ್, ಕೀಪಿಂಗ್ ಜೊತೆಗೆ ಬ್ಯಾಟಿಂಗ್​ನಲ್ಲೂ ಸತತ ವೈಫಲ್ಯ ಅನುಭವಿಸುತ್ತಿದ್ದಾರೆ.

1 / 6
ಸರಣಿಯಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಇಲ್ಲಿಯವರೆಗೂ ವಿಕೆಟ್ ಕೀಪಿಂಗ್ ವಿಚಾರದಲ್ಲಿ ಭರತ್ ಬಗ್ಗೆ ಪರಿಣಿತರಿಂದ ಒಳ್ಳೆಯ ಅಭಿಪ್ರಾಯ ಮೂಡಿಬಂದಿಲ್ಲ. ಇದಕ್ಕೆ ಕಾರಣವೂ ಇದ್ದು, ಭರತ್ ಕೆಲವು ಸುಲಭ ಸ್ಟಂಪಿಂಗ್ ಅವಕಾಶಗಳನ್ನು ಕೈಚೆಲ್ಲಿದಲ್ಲದೆ, ವಿಕೆಟ್ ಹಿಂದೆ ಬೈ ರೂಪದಲ್ಲಿ ಹಲವು ರನ್ ಬಿಟ್ಟುಕೊಟ್ಟಿದ್ದಾರೆ

ಸರಣಿಯಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಇಲ್ಲಿಯವರೆಗೂ ವಿಕೆಟ್ ಕೀಪಿಂಗ್ ವಿಚಾರದಲ್ಲಿ ಭರತ್ ಬಗ್ಗೆ ಪರಿಣಿತರಿಂದ ಒಳ್ಳೆಯ ಅಭಿಪ್ರಾಯ ಮೂಡಿಬಂದಿಲ್ಲ. ಇದಕ್ಕೆ ಕಾರಣವೂ ಇದ್ದು, ಭರತ್ ಕೆಲವು ಸುಲಭ ಸ್ಟಂಪಿಂಗ್ ಅವಕಾಶಗಳನ್ನು ಕೈಚೆಲ್ಲಿದಲ್ಲದೆ, ವಿಕೆಟ್ ಹಿಂದೆ ಬೈ ರೂಪದಲ್ಲಿ ಹಲವು ರನ್ ಬಿಟ್ಟುಕೊಟ್ಟಿದ್ದಾರೆ

2 / 6
ಇತ್ತ ಬ್ಯಾಟಿಂಗ್​ನಲ್ಲೂ ಭರತ್ ಪ್ರದರ್ಶನ ತೀರ ಸಪ್ಪೆಯಾಗಿದೆ. ಭಾರತ ಟೆಸ್ಟ್​ ತಂಡದಲ್ಲಿ ಇದುವರೆಗೆ 7 ಟೆಸ್ಟ್ ಪಂದ್ಯಗಳನ್ನು ಆಡಿರುವ ಭರತ್, 12 ಇನ್ನಿಂಗ್ಸ್​ಗಳಲ್ಲಿ ಕೇವಲ 20 ರ ಸರಾಸರಿಯಲ್ಲಿ 221 ರನ್ ಕಲೆಹಾಕಿದ್ದಾರೆ. ಇದರಲ್ಲಿ 44 ರನ್ ಅವರ ಅತ್ಯಧಿಕ ಗರಿಷ್ಠ ಸ್ಕೋರ್ ಆಗಿದೆ.

ಇತ್ತ ಬ್ಯಾಟಿಂಗ್​ನಲ್ಲೂ ಭರತ್ ಪ್ರದರ್ಶನ ತೀರ ಸಪ್ಪೆಯಾಗಿದೆ. ಭಾರತ ಟೆಸ್ಟ್​ ತಂಡದಲ್ಲಿ ಇದುವರೆಗೆ 7 ಟೆಸ್ಟ್ ಪಂದ್ಯಗಳನ್ನು ಆಡಿರುವ ಭರತ್, 12 ಇನ್ನಿಂಗ್ಸ್​ಗಳಲ್ಲಿ ಕೇವಲ 20 ರ ಸರಾಸರಿಯಲ್ಲಿ 221 ರನ್ ಕಲೆಹಾಕಿದ್ದಾರೆ. ಇದರಲ್ಲಿ 44 ರನ್ ಅವರ ಅತ್ಯಧಿಕ ಗರಿಷ್ಠ ಸ್ಕೋರ್ ಆಗಿದೆ.

3 / 6
ರಿಷಭ್ ಪಂತ್ ಅಲಭ್ಯತೆಯ ನಡುವೆ ಹಾಗೂ ಕೆಎಲ್ ರಾಹುಲ್ ಬದಲಿಯಾಗಿ ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಸ್ಥಾನವನ್ನು ತುಂಬುತ್ತಿರುವ ಭರತ್ ಮೇಲೆ ಆರಂಭದಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಇಡಲಾಗಿತ್ತು. ಆದರೆ ಭರತ್ ಇದುವರೆಗೆ ಒಂದೇ ಒಂದು ಪಂದ್ಯದಲ್ಲೂ ಅರ್ಧಶತಕ ಇನ್ನಿಂಗ್ಸ್ ಆಗಲಿ ಅಥವಾ ಗೆಲುವಿನ ಇನ್ನಿಂಗ್ಸ್ ಆಗಲಿ ಆಡಿಲ್ಲ.

ರಿಷಭ್ ಪಂತ್ ಅಲಭ್ಯತೆಯ ನಡುವೆ ಹಾಗೂ ಕೆಎಲ್ ರಾಹುಲ್ ಬದಲಿಯಾಗಿ ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಸ್ಥಾನವನ್ನು ತುಂಬುತ್ತಿರುವ ಭರತ್ ಮೇಲೆ ಆರಂಭದಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಇಡಲಾಗಿತ್ತು. ಆದರೆ ಭರತ್ ಇದುವರೆಗೆ ಒಂದೇ ಒಂದು ಪಂದ್ಯದಲ್ಲೂ ಅರ್ಧಶತಕ ಇನ್ನಿಂಗ್ಸ್ ಆಗಲಿ ಅಥವಾ ಗೆಲುವಿನ ಇನ್ನಿಂಗ್ಸ್ ಆಗಲಿ ಆಡಿಲ್ಲ.

4 / 6
ಇದು ಆಯ್ಕೆಗಾರರ ಅಸಮಾಧಾನಕ್ಕೆ ಕಾರಣವಾಗಿದ್ದು, ಸತತ ವೈಫಲ್ಯಗಳನ್ನು ಅನುಭವಿಸುತ್ತಿರುವ ಭರತ್​ರನ್ನು ಮೂರನೇ ಟೆಸ್ಟ್​ ಪಂದ್ಯದಿಂದ ಹೊರಗಿಡುವ ಸಾಧ್ಯತೆ ಇದೆ. ಅವರ ಬದಲು ತಂಡಕ್ಕೆ ಆಯ್ಕೆಯಾಗಿರುವ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಧೃವ್ ಜುರೇಲ್ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

ಇದು ಆಯ್ಕೆಗಾರರ ಅಸಮಾಧಾನಕ್ಕೆ ಕಾರಣವಾಗಿದ್ದು, ಸತತ ವೈಫಲ್ಯಗಳನ್ನು ಅನುಭವಿಸುತ್ತಿರುವ ಭರತ್​ರನ್ನು ಮೂರನೇ ಟೆಸ್ಟ್​ ಪಂದ್ಯದಿಂದ ಹೊರಗಿಡುವ ಸಾಧ್ಯತೆ ಇದೆ. ಅವರ ಬದಲು ತಂಡಕ್ಕೆ ಆಯ್ಕೆಯಾಗಿರುವ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಧೃವ್ ಜುರೇಲ್ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

5 / 6
ಇನ್ನು ಈ ಸರಣಿಯಲ್ಲಿ 4 ಇನ್ನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಭರತ್, ಕ್ರಮವಾಗಿ 41, 28, 17, 6 ರನ್ ಸಿಡಿಸಿದ್ದಾರೆ. ಅಲ್ಲದೆ ಮೊದಲ ಟೆಸ್ಟ್​ನ ಎರಡನೇ ಇನ್ನಿಂಗ್ಸ್​ನಲ್ಲಿ ನಿರ್ಣಾಯಕ ಹಂತದಲ್ಲಿ ವಿಕೆಟ್ ಕೈಚೆಲ್ಲಿದ್ದ ಭರತ್ ತಂಡದ ಸೋಲಿಗೆ ಕಾರಣರಾಗಿದ್ದರು. ಹೀಗಾಗಿ 3ನೇ ಟೆಸ್ಟ್​ನಲ್ಲಿ ಭರತ್ ಆಡುವುದು ಭಾಗಶಃ ಅನುಮಾನವಾಗಿದೆ.

ಇನ್ನು ಈ ಸರಣಿಯಲ್ಲಿ 4 ಇನ್ನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಭರತ್, ಕ್ರಮವಾಗಿ 41, 28, 17, 6 ರನ್ ಸಿಡಿಸಿದ್ದಾರೆ. ಅಲ್ಲದೆ ಮೊದಲ ಟೆಸ್ಟ್​ನ ಎರಡನೇ ಇನ್ನಿಂಗ್ಸ್​ನಲ್ಲಿ ನಿರ್ಣಾಯಕ ಹಂತದಲ್ಲಿ ವಿಕೆಟ್ ಕೈಚೆಲ್ಲಿದ್ದ ಭರತ್ ತಂಡದ ಸೋಲಿಗೆ ಕಾರಣರಾಗಿದ್ದರು. ಹೀಗಾಗಿ 3ನೇ ಟೆಸ್ಟ್​ನಲ್ಲಿ ಭರತ್ ಆಡುವುದು ಭಾಗಶಃ ಅನುಮಾನವಾಗಿದೆ.

6 / 6
Follow us
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ