AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಹೊಸ ವಿಕೆಟ್ ಕೀಪರ್ ಎಂಟ್ರಿ

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಜುಲೈ 31 ರಿಂದ ಶುರುವಾಗಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅಲಭ್ಯರಾಗಿದ್ದಾರೆ. ಗಾಯಗೊಂಡಿರುವ ಪಂತ್ ಬದಲಿಗೆ ಇದೀಗ ತಮಿಳುನಾಡು ಮೂಲದ ವಿಕೆಟ್ ಕೀಪರ್​ನನ್ನು ಆಯ್ಕೆ ಮಾಡಲಾಗಿದೆ.

ಝಾಹಿರ್ ಯೂಸುಫ್
|

Updated on: Jul 28, 2025 | 7:24 AM

Share
ಭಾರತ ಮತ್ತು ಇಂಗ್ಲೆಂಡ್ (IND vs ENG) ನಡುವಣ ನಾಲ್ಕನೇ ಟೆಸ್ಟ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ (Team India) ಮಹತ್ವದ ಬದಲಾವಣೆಯಾಗಿದೆ‌. ಈ ಬದಲಾವಣೆಯೊಂದಿಗೆ ರಿಷಭ್ ಪಂತ್ (Rishab Pant) ಐದನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುವುದು ಸಹ ಖಚಿತವಾಗಿದೆ.

ಭಾರತ ಮತ್ತು ಇಂಗ್ಲೆಂಡ್ (IND vs ENG) ನಡುವಣ ನಾಲ್ಕನೇ ಟೆಸ್ಟ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ (Team India) ಮಹತ್ವದ ಬದಲಾವಣೆಯಾಗಿದೆ‌. ಈ ಬದಲಾವಣೆಯೊಂದಿಗೆ ರಿಷಭ್ ಪಂತ್ (Rishab Pant) ಐದನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುವುದು ಸಹ ಖಚಿತವಾಗಿದೆ.

1 / 5
ಮ್ಯಾಂಚೆಸ್ಟರ್​ ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಬ್ಯಾಟಿಂಗ್ ವೇಳೆ ರಿಷಭ್ ಪಂತ್ ಅವರ ಬಲಗಾಲಿಗೆ ಗಂಭೀರ ಗಾಯವಾಗಿತ್ತು. ಈ ಗಾಯದ ಕಾರಣ ಅವರು ವಿಕೆಟ್ ಕೀಪಿಂಗ್ ಮಾಡಿರಲಿಲ್ಲ‌. ಅಲ್ಲದೆ ಗಾಯವು ಗಂಭೀರವಾಗಿರುವ ಕಾರಣ ಅವರಿಗೆ ವೈದ್ಯರು 6 ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಐದನೇ ಟೆಸ್ಟ್ ಪಂದ್ಯದಿಂದ ಪಂತ್ ಹೊರಗುಳಿದಿದ್ದಾರೆ.

ಮ್ಯಾಂಚೆಸ್ಟರ್​ ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಬ್ಯಾಟಿಂಗ್ ವೇಳೆ ರಿಷಭ್ ಪಂತ್ ಅವರ ಬಲಗಾಲಿಗೆ ಗಂಭೀರ ಗಾಯವಾಗಿತ್ತು. ಈ ಗಾಯದ ಕಾರಣ ಅವರು ವಿಕೆಟ್ ಕೀಪಿಂಗ್ ಮಾಡಿರಲಿಲ್ಲ‌. ಅಲ್ಲದೆ ಗಾಯವು ಗಂಭೀರವಾಗಿರುವ ಕಾರಣ ಅವರಿಗೆ ವೈದ್ಯರು 6 ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಐದನೇ ಟೆಸ್ಟ್ ಪಂದ್ಯದಿಂದ ಪಂತ್ ಹೊರಗುಳಿದಿದ್ದಾರೆ.

2 / 5
ಇತ್ತ ರಿಷಭ್ ಪಂತ್ ಹೊರಗುಳಿಯುವ ಸುದ್ದಿಯ ಬೆನ್ನಲ್ಲೇ ಟೀಮ್ ಇಂಡಿಯಾಗೆ ಬದಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿತ್ತು. ಆದರೆ ಇಶಾನ್ ಕೂಡ ಗಾಯಗೊಂಡಿರುವ ಕಾರಣ ತಮಿಳುನಾಡು ಮೂಲಕ ಅನುಭವಿ ವಿಕೆಟ್ ಕೀಪರ್ ನಾರಾಯಣ್ ಜಗದೀಸನ್​ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಇತ್ತ ರಿಷಭ್ ಪಂತ್ ಹೊರಗುಳಿಯುವ ಸುದ್ದಿಯ ಬೆನ್ನಲ್ಲೇ ಟೀಮ್ ಇಂಡಿಯಾಗೆ ಬದಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿತ್ತು. ಆದರೆ ಇಶಾನ್ ಕೂಡ ಗಾಯಗೊಂಡಿರುವ ಕಾರಣ ತಮಿಳುನಾಡು ಮೂಲಕ ಅನುಭವಿ ವಿಕೆಟ್ ಕೀಪರ್ ನಾರಾಯಣ್ ಜಗದೀಸನ್​ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ.

3 / 5
ಎನ್​. ಜಗದೀಸನ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಈವರೆಗೆ 52 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 79 ಇನಿಂಗ್ಸ್ ಆಡಿರುವ ಅವರು 3373 ರನ್ ಕಲೆಹಾಕಿದ್ದಾರೆ. ಇದರ ನಡುವೆ ಒಂದು ತ್ರಿಶತಕ, 9 ಶತಕ ಹಾಗೂ 14 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಅನುಭವಿ ಆಟಕ್ಕೆ ಮಣೆಹಾಕಿರುವ ಬಿಸಿಸಿಐ ಕೊನೆಯ ಟೆಸ್ಟ್ ಪಂದ್ಯಕ್ಕೆ 29 ವರ್ಷದ ಜಗದೀಸನ್ ಅವರನ್ನು ಆಯ್ಕೆ ಮಾಡಿದ್ದಾರೆ.

ಎನ್​. ಜಗದೀಸನ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಈವರೆಗೆ 52 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 79 ಇನಿಂಗ್ಸ್ ಆಡಿರುವ ಅವರು 3373 ರನ್ ಕಲೆಹಾಕಿದ್ದಾರೆ. ಇದರ ನಡುವೆ ಒಂದು ತ್ರಿಶತಕ, 9 ಶತಕ ಹಾಗೂ 14 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಅನುಭವಿ ಆಟಕ್ಕೆ ಮಣೆಹಾಕಿರುವ ಬಿಸಿಸಿಐ ಕೊನೆಯ ಟೆಸ್ಟ್ ಪಂದ್ಯಕ್ಕೆ 29 ವರ್ಷದ ಜಗದೀಸನ್ ಅವರನ್ನು ಆಯ್ಕೆ ಮಾಡಿದ್ದಾರೆ.

4 / 5
ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್, ಎನ್​. ಜಗದೀಸನ್.

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್, ಎನ್​. ಜಗದೀಸನ್.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!