AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಮ್ ಇಂಡಿಯಾ ಪರ ಇಬ್ಬರು ಆಲ್​ರೌಂಡರ್​ಗಳು ಕಣಕ್ಕೆ

England vs India, 2nd Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಸೋಲನುಭವಿಸಿತ್ತು. ಇದೀಗ ದ್ವಿತೀಯ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗುತ್ತಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Jul 01, 2025 | 12:55 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದವು ನಾಳೆಯಿಂದ (ಜುಲೈ 2) ಶುರುವಾಗಲಿದೆ. ಬರ್ಮಿಂಗ್​ಹ್ಯಾಮ್​​ನ ಎಡ್ಜ್​ಬಾಸ್ಟನ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದೇ ಕುತೂಹಲ. ಅತ್ತ ಪ್ಲೇಯಿಂಗ್ ಇಲೆವೆನ್​ನಲ್ಲಿ ಇಬ್ಬರು ಸ್ಪಿನ್ನರ್​ಗಳಿರಲಿದ್ದಾರೆ ಎಂದು ಟೀಮ್ ಇಂಡಿಯಾ ಸಹಾಯಕ ಕೋಚ್ ರಿಯಾನ್ ಟೆನ್ ಡೋಸ್ಚೇಟ್ ಸುಳಿವು ನೀಡಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದವು ನಾಳೆಯಿಂದ (ಜುಲೈ 2) ಶುರುವಾಗಲಿದೆ. ಬರ್ಮಿಂಗ್​ಹ್ಯಾಮ್​​ನ ಎಡ್ಜ್​ಬಾಸ್ಟನ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದೇ ಕುತೂಹಲ. ಅತ್ತ ಪ್ಲೇಯಿಂಗ್ ಇಲೆವೆನ್​ನಲ್ಲಿ ಇಬ್ಬರು ಸ್ಪಿನ್ನರ್​ಗಳಿರಲಿದ್ದಾರೆ ಎಂದು ಟೀಮ್ ಇಂಡಿಯಾ ಸಹಾಯಕ ಕೋಚ್ ರಿಯಾನ್ ಟೆನ್ ಡೋಸ್ಚೇಟ್ ಸುಳಿವು ನೀಡಿದ್ದಾರೆ.

1 / 5
ಆದರೆ ಆ ಸ್ಪಿನ್ನರ್ ಯಾರು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ. ಬಲ್ಲ ಮೂಲಗಳ ಮಾಹಿತಿ ಪ್ರಕಾರ, ಟೀಮ್ ಇಂಡಿಯಾ ಪರ ದ್ವಿತೀಯ ಟೆಸ್ಟ್​ನಲ್ಲಿ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯಲಿದ್ದಾರೆ. ಸುಂದರ್ ಸ್ಪಿನ್ ಆಲ್​ರೌಂಡರ್. ಹೀಗಾಗಿ ಎಡ್ಜ್​ಬಾಸ್ಟನ್​ನಲ್ಲಿ ಸುಂದರ್ ಹಾಗೂ ಮತ್ತೋರ್ವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿಯನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಆದರೆ ಆ ಸ್ಪಿನ್ನರ್ ಯಾರು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ. ಬಲ್ಲ ಮೂಲಗಳ ಮಾಹಿತಿ ಪ್ರಕಾರ, ಟೀಮ್ ಇಂಡಿಯಾ ಪರ ದ್ವಿತೀಯ ಟೆಸ್ಟ್​ನಲ್ಲಿ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯಲಿದ್ದಾರೆ. ಸುಂದರ್ ಸ್ಪಿನ್ ಆಲ್​ರೌಂಡರ್. ಹೀಗಾಗಿ ಎಡ್ಜ್​ಬಾಸ್ಟನ್​ನಲ್ಲಿ ಸುಂದರ್ ಹಾಗೂ ಮತ್ತೋರ್ವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿಯನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

2 / 5
ಇನ್ನು ವಿಶ್ರಾಂತಿಯ ಕಾರಣ ದ್ವಿತೀಯ ಟೆಸ್ಟ್ ಪಂದ್ಯದಿಂದ ಜಸ್​ಪ್ರೀತ್ ಬುಮ್ರಾ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು. ಆದರೆ ಅತ್ತ ಎಡ್ಜ್​ಬಾಸ್ಟನ್​ನಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಲ್ಲಿದ್ದ ಕುಲ್ದೀಪ್ ಯಾದವ್ ಈ ಪಂದ್ಯದ ವೇಳೆಯೂ ಬೆಂಚ್ ಕಾಯಬೇಕಾಗುತ್ತದೆ. ಏಕೆಂದರೆ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ಸ್ಪಿನ್ನರ್​ಗಳಾಗಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರಿಂದ ಕುಲ್ದೀಪ್​​ಗೆ ಚಾನ್ಸ್ ಸಿಗುವ ಸಾಧ್ಯತೆಯಿಲ್ಲ.

ಇನ್ನು ವಿಶ್ರಾಂತಿಯ ಕಾರಣ ದ್ವಿತೀಯ ಟೆಸ್ಟ್ ಪಂದ್ಯದಿಂದ ಜಸ್​ಪ್ರೀತ್ ಬುಮ್ರಾ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು. ಆದರೆ ಅತ್ತ ಎಡ್ಜ್​ಬಾಸ್ಟನ್​ನಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಲ್ಲಿದ್ದ ಕುಲ್ದೀಪ್ ಯಾದವ್ ಈ ಪಂದ್ಯದ ವೇಳೆಯೂ ಬೆಂಚ್ ಕಾಯಬೇಕಾಗುತ್ತದೆ. ಏಕೆಂದರೆ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ಸ್ಪಿನ್ನರ್​ಗಳಾಗಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರಿಂದ ಕುಲ್ದೀಪ್​​ಗೆ ಚಾನ್ಸ್ ಸಿಗುವ ಸಾಧ್ಯತೆಯಿಲ್ಲ.

3 / 5
ಇಲ್ಲಿ ಜಸ್​ಪ್ರೀತ್ ಬುಮ್ರಾ ಬದಲಿಗೆ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯುವುದು ಬಹುತೇಕ ಖಚಿತ. ಆದರೆ ನಿತೀಶ್ ಕುಮಾರ್ ರೆಡ್ಡಿ ಅವರ ಆಯ್ಕೆಯಿಂದ ಯಾರು ಹೊರಗುಳಿಯಲಿದ್ದಾರೆ ಎಂಬುದರ ಬಗ್ಗೆ ಯಾವುದೇ ಖಚಿತ ಮಾಹಿತಿ ಹೊರಬಿದ್ದಿಲ್ಲ. ರೆಡ್ಡಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡರೆ, ಶಾರ್ದೂಲ್ ಠಾಕೂರ್ ಅಥವಾ ಪ್ರಸಿದ್ಧ್ ಕೃಷ್ಣ ಆಡುವ ಬಳಗದಿಂದ ಹೊರಬೀಳಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

ಇಲ್ಲಿ ಜಸ್​ಪ್ರೀತ್ ಬುಮ್ರಾ ಬದಲಿಗೆ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯುವುದು ಬಹುತೇಕ ಖಚಿತ. ಆದರೆ ನಿತೀಶ್ ಕುಮಾರ್ ರೆಡ್ಡಿ ಅವರ ಆಯ್ಕೆಯಿಂದ ಯಾರು ಹೊರಗುಳಿಯಲಿದ್ದಾರೆ ಎಂಬುದರ ಬಗ್ಗೆ ಯಾವುದೇ ಖಚಿತ ಮಾಹಿತಿ ಹೊರಬಿದ್ದಿಲ್ಲ. ರೆಡ್ಡಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡರೆ, ಶಾರ್ದೂಲ್ ಠಾಕೂರ್ ಅಥವಾ ಪ್ರಸಿದ್ಧ್ ಕೃಷ್ಣ ಆಡುವ ಬಳಗದಿಂದ ಹೊರಬೀಳಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

4 / 5
ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್​ಮನ್ ಗಿಲ್, ರಿಷಭ್ ಪಂತ್, ಕರುಣ್ ನಾಯರ್, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್​ಮನ್ ಗಿಲ್, ರಿಷಭ್ ಪಂತ್, ಕರುಣ್ ನಾಯರ್, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

5 / 5
Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!