AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತದ 2ನೇ ಬೌಲರ್; ಟೆಸ್ಟ್​ನಲ್ಲಿ ಇತಿಹಾಸ ಸೃಷ್ಟಿಸಲ್ಲಿದ್ದಾರೆ ಆರ್​. ಅಶ್ವಿನ್..!

IND vs ENG: ಭಾರತ ಮತ್ತು ಇಂಗ್ಲೆಂಡ್‌ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಜನವರಿ 25 ರಿಂದ ಆರಂಭವಾಗಲಿದೆ. ಟೀಂ ಇಂಡಿಯಾದ ದಿಗ್ಗಜ ಸ್ಪಿನ್ನರ್ ಆರ್ ಅಶ್ವಿನ್ ಅವರಿಗೆ ಈ ಟೆಸ್ಟ್ ಸರಣಿ ವಿಶೇಷವಾಗಲಿದೆ. ಟೆಸ್ಟ್ ಇತಿಹಾಸದಲ್ಲಿ ತಮ್ಮ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಬರೆಯಲು ಆರ್ ಅಶ್ವಿನ್ ಅವರಿಗೆ ದೊಡ್ಡ ಅವಕಾಶವಿದೆ.

ಪೃಥ್ವಿಶಂಕರ
|

Updated on: Jan 21, 2024 | 6:37 PM

Share
ಭಾರತ ಮತ್ತು ಇಂಗ್ಲೆಂಡ್‌ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಜನವರಿ 25 ರಿಂದ ಆರಂಭವಾಗಲಿದೆ. ಟೀಂ ಇಂಡಿಯಾದ ದಿಗ್ಗಜ ಸ್ಪಿನ್ನರ್ ಆರ್ ಅಶ್ವಿನ್ ಅವರಿಗೆ ಈ ಟೆಸ್ಟ್ ಸರಣಿ ವಿಶೇಷವಾಗಲಿದೆ. ಟೆಸ್ಟ್ ಇತಿಹಾಸದಲ್ಲಿ ತಮ್ಮ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಬರೆಯಲು ಆರ್ ಅಶ್ವಿನ್ ಅವರಿಗೆ ದೊಡ್ಡ ಅವಕಾಶವಿದೆ.

ಭಾರತ ಮತ್ತು ಇಂಗ್ಲೆಂಡ್‌ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಜನವರಿ 25 ರಿಂದ ಆರಂಭವಾಗಲಿದೆ. ಟೀಂ ಇಂಡಿಯಾದ ದಿಗ್ಗಜ ಸ್ಪಿನ್ನರ್ ಆರ್ ಅಶ್ವಿನ್ ಅವರಿಗೆ ಈ ಟೆಸ್ಟ್ ಸರಣಿ ವಿಶೇಷವಾಗಲಿದೆ. ಟೆಸ್ಟ್ ಇತಿಹಾಸದಲ್ಲಿ ತಮ್ಮ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಬರೆಯಲು ಆರ್ ಅಶ್ವಿನ್ ಅವರಿಗೆ ದೊಡ್ಡ ಅವಕಾಶವಿದೆ.

1 / 6
ರವಿಚಂದ್ರನ್ ಅಶ್ವಿನ್ ಇದುವರೆಗೆ ಟೀಂ ಇಂಡಿಯಾ ಪರ 94 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 94 ಪಂದ್ಯಗಳ 178 ಇನ್ನಿಂಗ್ಸ್‌ಗಳಲ್ಲಿ ಅಶ್ವಿನ್ 23.66 ಸರಾಸರಿಯಲ್ಲಿ 489 ವಿಕೆಟ್ ಪಡೆದಿದ್ದಾರೆ. ಅಶ್ವಿನ್ 34 ಬಾರಿ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದಿರುವ ಅಶ್ವಿನ್ 8 ಬಾರಿ ಪಂದ್ಯವೊಂದರಲ್ಲಿ 10 ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ.

ರವಿಚಂದ್ರನ್ ಅಶ್ವಿನ್ ಇದುವರೆಗೆ ಟೀಂ ಇಂಡಿಯಾ ಪರ 94 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 94 ಪಂದ್ಯಗಳ 178 ಇನ್ನಿಂಗ್ಸ್‌ಗಳಲ್ಲಿ ಅಶ್ವಿನ್ 23.66 ಸರಾಸರಿಯಲ್ಲಿ 489 ವಿಕೆಟ್ ಪಡೆದಿದ್ದಾರೆ. ಅಶ್ವಿನ್ 34 ಬಾರಿ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದಿರುವ ಅಶ್ವಿನ್ 8 ಬಾರಿ ಪಂದ್ಯವೊಂದರಲ್ಲಿ 10 ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ.

2 / 6
ಇದೀಗ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲು ಸಿದ್ಧರಾಗಿರುವ ಆರ್ ಅಶ್ವಿನ್ ಟೆಸ್ಟ್‌ನಲ್ಲಿ 500 ವಿಕೆಟ್‌ಗಳನ್ನು ಪೂರೈಸಲು ಕೇವಲ 10 ವಿಕೆಟ್‌ಗಳ ಅಂತರದಲ್ಲಿದ್ದಾರೆ. ಇಲ್ಲಿಯವರೆಗೆ ಭಾರತದ ಪರ ಒಬ್ಬ ಬೌಲರ್ ಮಾತ್ರ ಟೆಸ್ಟ್‌ಗಳಲ್ಲಿ 500 ಟೆಸ್ಟ್ ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದು, ಇದೀಗ ಈ ಪಟ್ಟಿಗೆ ಅಶ್ವಿನ್ ಕೂಡ ಸೇರ್ಪಡೆಗೊಳಲ್ಲಿದ್ದಾರೆ.

ಇದೀಗ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲು ಸಿದ್ಧರಾಗಿರುವ ಆರ್ ಅಶ್ವಿನ್ ಟೆಸ್ಟ್‌ನಲ್ಲಿ 500 ವಿಕೆಟ್‌ಗಳನ್ನು ಪೂರೈಸಲು ಕೇವಲ 10 ವಿಕೆಟ್‌ಗಳ ಅಂತರದಲ್ಲಿದ್ದಾರೆ. ಇಲ್ಲಿಯವರೆಗೆ ಭಾರತದ ಪರ ಒಬ್ಬ ಬೌಲರ್ ಮಾತ್ರ ಟೆಸ್ಟ್‌ಗಳಲ್ಲಿ 500 ಟೆಸ್ಟ್ ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದು, ಇದೀಗ ಈ ಪಟ್ಟಿಗೆ ಅಶ್ವಿನ್ ಕೂಡ ಸೇರ್ಪಡೆಗೊಳಲ್ಲಿದ್ದಾರೆ.

3 / 6
ಕನ್ನಡಿಗ ಅನಿಲ್ ಕುಂಬ್ಳೆ ಮಾತ್ರ ಭಾರತ ಪರ 500 ಕ್ಕೂ ಅಧಿಕ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಕುಂಬ್ಳೆ ತಮ್ಮ ವೃತ್ತಿಜೀವನದಲ್ಲಿ 619 ಟೆಸ್ಟ್ ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಕನ್ನಡಿಗ ಅನಿಲ್ ಕುಂಬ್ಳೆ ಮಾತ್ರ ಭಾರತ ಪರ 500 ಕ್ಕೂ ಅಧಿಕ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಕುಂಬ್ಳೆ ತಮ್ಮ ವೃತ್ತಿಜೀವನದಲ್ಲಿ 619 ಟೆಸ್ಟ್ ವಿಕೆಟ್‌ಗಳನ್ನು ಕಬಳಿಸಿದ್ದಾರೆ.

4 / 6
ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಕ್ರಿಕೆಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಆಂಡರ್ಸನ್, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಶೋಯೆಬ್ ಬಶೀರ್, ಝಾಕ್ ಕ್ರೌಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜಾಕ್ ಲೀಚ್, ಒಲ್ಲಿ ಪೋಪ್, ರಾಬಿನ್ಸನ್, ಜೋ ರೂಟ್ ಮತ್ತು ಮಾರ್ಕ್ ವುಡ್.

ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಕ್ರಿಕೆಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಆಂಡರ್ಸನ್, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಶೋಯೆಬ್ ಬಶೀರ್, ಝಾಕ್ ಕ್ರೌಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜಾಕ್ ಲೀಚ್, ಒಲ್ಲಿ ಪೋಪ್, ರಾಬಿನ್ಸನ್, ಜೋ ರೂಟ್ ಮತ್ತು ಮಾರ್ಕ್ ವುಡ್.

5 / 6
ಮೊದಲ 2 ಟೆಸ್ಟ್‌ಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್ ಮತ್ತು ಅವೇಶ್ ಖಾನ್.

ಮೊದಲ 2 ಟೆಸ್ಟ್‌ಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್ ಮತ್ತು ಅವೇಶ್ ಖಾನ್.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?