AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಅಪರೂಪದ ದಾಖಲೆ ಬರೆಯಲು ರವೀಂದ್ರ ಜಡೇಜಾಗೆ ಇನ್ನೇರಡೇ ವಿಕೆಟ್ ಬೇಕು..!

IND vs ENG: ಈ ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ರವೀಂದ್ರ ಜಡೇಜಾಗೆ ಈ ಟೆಸ್ಟ್ ಸರಣಿ ತುಂಬಾ ವಿಶೇಷವಾಗಿದೆ. ಈ ಸರಣಿಯಲ್ಲಿ ಜಡೇಜಾ ಕೇವಲ 2 ವಿಕೆಟ್ ಪಡೆದರೆ, 6 ಭಾರತೀಯ ಆಟಗಾರರು ನಿರ್ಮಿಸಿರುವ ವಿಶೇಷ ಸಾಧನೆಯ ಪಟ್ಟಿಗೆ ತಾವು ಕೂಡ ಸೇರ್ಪಡೆಗೊಳ್ಳಲಿದ್ದಾರೆ.

ಪೃಥ್ವಿಶಂಕರ
|

Updated on: Jan 21, 2024 | 7:19 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಜನವರಿ 25 ರಿಂದ ಪ್ರಾರಂಭವಾಗಲಿದ್ದು, ಮೊದಲ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ತಂಡ ಕೂಡ ಇಂದಿನಿಂದ ಈ ಟೆಸ್ಟ್ ಸರಣಿಗೆ ಅಭ್ಯಾಸ ಆರಂಭಿಸಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಜನವರಿ 25 ರಿಂದ ಪ್ರಾರಂಭವಾಗಲಿದ್ದು, ಮೊದಲ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ತಂಡ ಕೂಡ ಇಂದಿನಿಂದ ಈ ಟೆಸ್ಟ್ ಸರಣಿಗೆ ಅಭ್ಯಾಸ ಆರಂಭಿಸಿದೆ.

1 / 7
ಇನ್ನು ಈ ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ರವೀಂದ್ರ ಜಡೇಜಾಗೆ ಈ ಟೆಸ್ಟ್ ಸರಣಿ ತುಂಬಾ ವಿಶೇಷವಾಗಿದೆ. ಈ ಸರಣಿಯಲ್ಲಿ ಜಡೇಜಾ ಕೇವಲ 2 ವಿಕೆಟ್ ಪಡೆದರೆ, 6 ಭಾರತೀಯ ಆಟಗಾರರು ನಿರ್ಮಿಸಿರುವ  ವಿಶೇಷ ಸಾಧನೆಯ ಪಟ್ಟಿಗೆ ತಾವು ಕೂಡ ಸೇರ್ಪಡೆಗೊಳ್ಳಲಿದ್ದಾರೆ.

ಇನ್ನು ಈ ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ರವೀಂದ್ರ ಜಡೇಜಾಗೆ ಈ ಟೆಸ್ಟ್ ಸರಣಿ ತುಂಬಾ ವಿಶೇಷವಾಗಿದೆ. ಈ ಸರಣಿಯಲ್ಲಿ ಜಡೇಜಾ ಕೇವಲ 2 ವಿಕೆಟ್ ಪಡೆದರೆ, 6 ಭಾರತೀಯ ಆಟಗಾರರು ನಿರ್ಮಿಸಿರುವ ವಿಶೇಷ ಸಾಧನೆಯ ಪಟ್ಟಿಗೆ ತಾವು ಕೂಡ ಸೇರ್ಪಡೆಗೊಳ್ಳಲಿದ್ದಾರೆ.

2 / 7
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಟೆಸ್ಟ್​ನಲ್ಲಿ ಜಡೇಜಾ ಎರಡು ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 550 ವಿಕೆಟ್ ಪೂರೈಸಲಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಟೆಸ್ಟ್​ನಲ್ಲಿ ಜಡೇಜಾ ಎರಡು ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 550 ವಿಕೆಟ್ ಪೂರೈಸಲಿದ್ದಾರೆ.

3 / 7
ಈ ಮೂಲಕ ಈ ಸಾಧನೆ ಮಾಡಿದ ಭಾರತದ 7ನೇ ಬೌಲರ್ ಎನಿಸಿಕೊಳ್ಳಲಿದ್ದಾರೆ. ಇಲ್ಲಿಯವರೆಗೆ ಅನಿಲ್ ಕುಂಬ್ಳೆ, ಕಪಿಲ್ ದೇವ್, ಜಹೀರ್ ಖಾನ್, ಹರ್ಭಜನ್ ಸಿಂಗ್, ಆರ್ ಅಶ್ವಿನ್ ಮತ್ತು ಜವಲ್ನಾಥ್ ಶ್ರೀನಾಥ್ ಮಾತ್ರ ಈ ಸಾಧನೆ ಮಾಡಿದ ಭಾರತದ ಬೌಲರ್​ಗಳಾಗಿದ್ದಾರೆ.

ಈ ಮೂಲಕ ಈ ಸಾಧನೆ ಮಾಡಿದ ಭಾರತದ 7ನೇ ಬೌಲರ್ ಎನಿಸಿಕೊಳ್ಳಲಿದ್ದಾರೆ. ಇಲ್ಲಿಯವರೆಗೆ ಅನಿಲ್ ಕುಂಬ್ಳೆ, ಕಪಿಲ್ ದೇವ್, ಜಹೀರ್ ಖಾನ್, ಹರ್ಭಜನ್ ಸಿಂಗ್, ಆರ್ ಅಶ್ವಿನ್ ಮತ್ತು ಜವಲ್ನಾಥ್ ಶ್ರೀನಾಥ್ ಮಾತ್ರ ಈ ಸಾಧನೆ ಮಾಡಿದ ಭಾರತದ ಬೌಲರ್​ಗಳಾಗಿದ್ದಾರೆ.

4 / 7
ರವೀಂದ್ರ ಜಡೇಜಾ ಭಾರತ ಪರ ಇದುವರೆಗೆ 68 ಟೆಸ್ಟ್, 197 ಏಕದಿನ ಮತ್ತು 66 ಟಿ20 ಪಂದ್ಯಗಳನ್ನು ಆಡಿದ್ದಾರೆ. ಜಡೇಜಾ ಇದುವರೆಗೆ ಟೆಸ್ಟ್‌ನಲ್ಲಿ 275, ಏಕದಿನದಲ್ಲಿ 220 ಮತ್ತು ಟಿ20ಯಲ್ಲಿ 53 ವಿಕೆಟ್‌ಗಳನ್ನು ಪಡೆದಿದ್ದಾರೆ.

ರವೀಂದ್ರ ಜಡೇಜಾ ಭಾರತ ಪರ ಇದುವರೆಗೆ 68 ಟೆಸ್ಟ್, 197 ಏಕದಿನ ಮತ್ತು 66 ಟಿ20 ಪಂದ್ಯಗಳನ್ನು ಆಡಿದ್ದಾರೆ. ಜಡೇಜಾ ಇದುವರೆಗೆ ಟೆಸ್ಟ್‌ನಲ್ಲಿ 275, ಏಕದಿನದಲ್ಲಿ 220 ಮತ್ತು ಟಿ20ಯಲ್ಲಿ 53 ವಿಕೆಟ್‌ಗಳನ್ನು ಪಡೆದಿದ್ದಾರೆ.

5 / 7
ಇನ್ನು ಇಂಗ್ಲೆಂಡ್ ವಿರುದ್ಧ 16 ಟೆಸ್ಟ್ ಪಂದ್ಯಗಳನ್ನಾಡಿರುವ ಜಡೇಜಾ 51 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೀಂ ಇಂಡಿಯಾ ಇದುವರೆಗೆ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಮಾತ್ರ ತಂಡವನ್ನು ಪ್ರಕಟಿಸಿದ್ದು, ಈ ಎರಡೂ ಪಂದ್ಯಗಳಿಗೆ ರವೀಂದ್ರ ಜಡೇಜಾ ತಂಡದ ಭಾಗವಾಗಿದ್ದಾರೆ.

ಇನ್ನು ಇಂಗ್ಲೆಂಡ್ ವಿರುದ್ಧ 16 ಟೆಸ್ಟ್ ಪಂದ್ಯಗಳನ್ನಾಡಿರುವ ಜಡೇಜಾ 51 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೀಂ ಇಂಡಿಯಾ ಇದುವರೆಗೆ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಮಾತ್ರ ತಂಡವನ್ನು ಪ್ರಕಟಿಸಿದ್ದು, ಈ ಎರಡೂ ಪಂದ್ಯಗಳಿಗೆ ರವೀಂದ್ರ ಜಡೇಜಾ ತಂಡದ ಭಾಗವಾಗಿದ್ದಾರೆ.

6 / 7
ಮೊದಲ ಎರಡು ಟೆಸ್ಟ್‌ಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಮುಕೇಶ್ ಕುಮಾರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅವೇಶ್ ಖಾನ್.

ಮೊದಲ ಎರಡು ಟೆಸ್ಟ್‌ಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಮುಕೇಶ್ ಕುಮಾರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅವೇಶ್ ಖಾನ್.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?